Daily Horoscope: ಉದ್ಯೋಗ ಕ್ಷೇತ್ರದಲ್ಲಿ ಚಂಚಲ ವಾತಾವರಣ, ವಾಹನ ಚಾಲನೆಯಲ್ಲಿ ಎಚ್ಚರ


Team Udayavani, Oct 10, 2023, 7:30 AM IST

1-Tuesday

ಮೇಷ: ಆನಂದವಾಗಿ ದಿನದ ಆರಂಭ. ಉದ್ಯೋಗ ಸ್ಥಾನದಲ್ಲಿ ಸಂತೋಷದ ವಿದ್ಯಮಾನ. ಗಣ್ಯರ ಭೇಟಿ. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವ ಸಂದರ್ಭ. ಸ್ವಂತ ವ್ಯವಹಾರದ ಕ್ಷೇತ್ರಕ್ಕೆ ಹೊಸಬರ ಪ್ರವೇಶ ಸಂಭವ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ವೃಷಭ: ಕಾರ್ಯಯೋಜನೆಗಳು ಗೋಪ್ಯವಾಗಿರಲಿ. ಹಿತಶತ್ರುಗಳ ಪ್ರವೇಶ ಆಗದಂತೆ ಎಚ್ಚರ ವಹಿಸಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ವಿತ್ತ ಸಂಸ್ಥೆಗಳಿಂದ ಆರ್ಥಿಕ ನರವು ಲಭ್ಯ. ಹಿರಿಯರಿಗೆ ವಯೋಸಹಜ ದೌರ್ಬಲ್ಯ. ದೇವತಾ ಸ್ಥಳಕ್ಕೆ ಭೇಟಿ.

ಮಿಥುನ: ನಿತ್ಯವೂ ಆಗುವ ಹೊಸಬಗೆಯ ಬೆಳವಣಿಗೆಗಳಿಗೆ ಮನಸ್ಸನ್ನು ಒಗ್ಗಿಸಿಕೊಳ್ಳಲು ಕಲಿಯಿರಿ. ಉದ್ಯೋಗ ಕ್ಷೇತ್ರದಲ್ಲಿ ಚಂಚಲ ವಾತಾವರಣ. ಎಲ್ಲ ಕ್ಷೇತ್ರಗಳಲ್ಲೂ ಕಾರ್ಯಕ್ಕೆ ತಕ್ಕ ಪ್ರತಿಫ‌ಲದ ಸಾಧ್ಯತೆ ಕಡಿಮೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ಕರ್ಕಾಟಕ: ಮನೆಯಲ್ಲಿ ಎಲ್ಲರ ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳ ಸಹಕಾರ. ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ವಿಘ್ನಗಳು. ಸರಕಾರಿ ಇಲಾಖೆಗಳಿಂದ ಆಗಬೇಕಾದ ಕೆಲಸಗಳು ವಿಳಂಬ. ವಾಹನ ಚಾಲನೆಯಲ್ಲಿ ಎಚ್ಚರ.

ಸಿಂಹ: ಒಟ್ಟು ಪರಿಸ್ಥಿತಿ ಕ್ಷಿಪ್ರ ಸುಧಾರಣೆ. ಹಿರಿಯರ ಆರೋಗ್ಯ ವೃದ್ಧಿ. ಉದ್ಯೋಗ ಸ್ಥಾನದಲ್ಲಿ ಒಳ್ಳೆಯ ವಾತಾವರಣ. ಮಾಲಿಕ- ನೌಕರರ ನಡುವೆ ಸಾಮರಸ್ಯ. ಸರಕಾರಿ ನೌಕರರು ಸಮಾಧಾನದ ಸ್ಥಿತಿಯಲ್ಲಿ. ಉಭಯ ರಂಗಗಳ ಉತ್ಪಾದನೆಗಳಿಗೆ ಉತ್ತಮ ಬೇಡಿಕೆ.

ಕನ್ಯಾ: ಸ್ಥಿರ ಮನಸ್ಸಿನಿಂದ ಯತ್ಸಿಸಿದರೆ ವಿಜಯ ಖಂಡಿತ. ಉದ್ಯೋಗ ಸ್ಥಾನದಲ್ಲಿ ಕೆಲಸಕ್ಕೆ ಉತ್ತೇ ಜನ. ಸಾಧನೆಗೆ ಮೇಲಿನವರ ಮೆಚ್ಚುಗೆ. ವಿದ್ಯುತ್‌, ಇಲೆಕ್ಟ್ರಾನಿಕ್ಸ್ ಸಾಧನಗಳ ದುರಸ್ತಿಗಾರರಿಗೆ ಆದಾಯ ಹೆಚ್ಚಳ.‌ ಸೌಂದರ್ಯವರ್ಧಕ ಸಾಮಗ್ರಿಗಳ ವ್ಯಾಪಾರಿಗಳಿಗೆ ಅಧಿಕ ಲಾಭ.

ತುಲಾ: ಮನಸ್ಸಮಾಧಾನದ ದಿನ. ಬಂಧುಗಳಿಂದ ಪ್ರೋತ್ಸಾಹದ ಮಾತುಗಳು. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಜವಾಬ್ದಾರಿ ವಿಸ್ತರಣೆ ಸಂಭವ. ದೂರದಲ್ಲಿರುವ ಹಳೆಯ ಒಡನಾಡಿಯ ಭೇಟಿಯಿಂದ ಭಾವನಾತ್ಮಕ ಚಿಂತನೆಗೆ ಪ್ರೇರಣೆ.

ವೃಶ್ಚಿಕ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಮುನ್ನಡೆ. ಸಾಧನೆಗೆ ಸುತ್ತಮುತ್ತಲಿನವರ ಉತ್ತೇಜನ. ಪರಿಸರ ರಕ್ಷಣೆಯಲ್ಲಿ ಕಾಳಜಿ. ಸಾಕುಪ್ರಾಣಿಗಳಿಂದ ದೂರವಿರಿ. ಹೈನೋದ್ಯಮದಲ್ಲಿ ಲಾಭ. ವಸ್ತ್ರ, ಆಭರಣ ವ್ಯಾಪಾರಿ ಗಳಿಗೆ ಮಧ್ಯಮ ಆದಾಯ. ಮನೆಯಲ್ಲಿ ಸಹಕಾರದ ವಾತಾವರಣ.

ನು: ಛಲ ಬಿಡದ ತ್ರಿವಿಕ್ರಮನಂತೆ ಅವಿಶ್ರಾಂತವಾಗಿ ಯತ್ನಿಸುವ ನಿಮಗೆ ತಡವಾಗಿಯಾದರೂ ಯಶಸ್ಸು ಲಭ್ಯ. ಮಂದಗತಿಯ ಹೆಜ್ಜೆಗಳೇ ಸುರಕ್ಷಿತವೆಂದು ಕಂಡುಬಂದಿರುವ ಕಾರಣ ನಡೆಯ ವೇಗ ಬದಲಾವಣೆ ಬೇಡ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ.

ಮಕರ: ಸಂಸಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಂದ ಕಿರಿಕಿರಿ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ಮೇಲಧಿಕಾರಿಗಳಿಂದ ಪ್ರೋತ್ಸಾಹದ ನುಡಿಗಳು. ಮನೆಯಲ್ಲಿ ಹಿರಿಯರಿಂದ ಸಕಾಲಿಕ ಸಹಕಾರ. ಸ್ವಂತ ಒಡೆತನದ ಉದ್ಯಮಗಳಲ್ಲಿ ಬೇಡಿಕೆ ಪೂರೈಸುವ ಒತ್ತಡ.

ಕುಂಭ: ದೇವತಾರ್ಚನೆಯಿಂದ ಸಮಾಧಾನಗೊಂಡ ಮನಸ್ಸು. ಉದ್ಯೋಗ ಸ್ಥಾನದಲ್ಲಿ ಹರ್ಷ, ಉತ್ಸಾಹಗಳ ವಾತಾವರಣ. ಸಂಘಟಿತ ಪ್ರಯತ್ನ. ಪರಿಸರ ರಕ್ಷಣಾ ಕಾರ್ಯಗಳಲ್ಲಿ ಸೇವೆಯ ಸಂದರ್ಭ. ಸಟ್ಟಾ ವ್ಯವಹಾರಕ್ಕಿಳಿದರೆ ನಷ್ಟ. ರಾಜಕೀಯ ಕ್ಷೇತ್ರದಿಂದ ಕರೆ. ಸ್ವಂತ ಉದ್ಯಮ ಉತ್ಪನ್ನ ಗುಣಮಟ್ಟದ ಸುಧಾರಣೆ.

ಮೀನ: ಗುರು, ದೇವತಾನುಗ್ರಹದಿಂದ ನೆಮ್ಮದಿ. ಉದ್ಯೋಗದಲ್ಲಿ ಮುನ್ನಡೆ. ಸರಕಾರಿ ಕಾರ್ಯಾಲಯಗಳಲ್ಲಿ ಉತ್ತಮ ಸ್ಪಂದನೆ. ಸೇವಾ ಮಾದರಿಯ ಕಾರ್ಯಗಳಿಂದ ಆದಾಯ, ಗೌರವ ವೃದ್ಧಿ. ಹಿರಿಯರಿಂದ ಸಕಾಲಿಕ ಮಾರ್ಗದರ್ಶನ. ಹೊಸ ಕ್ಷೇತ್ರಗಳ ಅರಸುವಿಕೆಯಲ್ಲಿ ಯಶಸ್ಸು. ಉದ್ಯೋಗಾರ್ಥಿಗಳ ಪ್ರಯತ್ನ ಮುನ್ನಡೆ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.