Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ


Team Udayavani, Oct 18, 2024, 7:25 AM IST

1-horoscope

ಮೇಷ: ಉದ್ಯೋಗ ಸ್ಥಾನದಲ್ಲಿ ಆನಂದಾನು ಭವ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಅಧಿಕ ಲಾಭ. ಷೇರು ಹೂಡಿಕೆಯಲ್ಲಿ ಲಾಭ. ದೇವತಾ ಕಾರ್ಯಗಳಲ್ಲಿ ಮಗ್ನತೆ. ಮನೆಯಲ್ಲಿ ಎಲ್ಲರಿಗೂ ಆರೋಗ್ಯದ ಆನಂದ.

ವೃಷಭ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಉದ್ಯೋಗಸ್ಥರಿಗೆ ಶೀಘ್ರವಾಗಿ ಕಾರ್ಯ ಮುಗಿಸುವ ಆತುರ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರೋತ್ಸಾಹ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಪ್ರಯೋಗಗಳು ಯಶಸ್ವಿ. ನ್ಯಾಯಕ್ಕಾಗಿ ಹೋರಾಟದಲ್ಲಿ ಜಯ. ಹಿರಿಯರೊಂದಿಗೆ ಸಣ್ಣ ತಿರುಗಾಟ. ಮಕ್ಕಳ ವಿದ್ಯಾಭ್ಯಾಸದತ್ತ ಗಮನಹರಿಸಿ.

ಕರ್ಕಾಟಕ: ಉದ್ಯೋಗಸ್ಥಾನದಲ್ಲಿ ವಿಶಿಷ್ಟ ಪ್ರಯೋಗಗಳು ಆರಂಭ. ಉದ್ಯಮಗಳಲ್ಲಿ ಮಾಲಕರು ಮತ್ತು ನೌಕರರ ನಡುವೆ ಆಪ್ತ ಸಂಬಂಧ. ವೈವಾಹಿಕ ಸಂಬಂಧ ಕುದುರಿಸಲು ಪ್ರಯಾಣ. ಗೃಹೋದ್ಯಮಗಳ ಸ್ಥಿತಿ ಸುಧಾರಣೆ.

ಸಿಂಹ: ಸರಕಾರಿ ನೌಕರರಿಗೆ ಇಷ್ಟವಿಲ್ಲದ ಸ್ಥಳಕ್ಕೆ ವರ್ಗಾವಣೆಯ ಆತಂಕ. ಉದ್ಯಮಿಗಳಿಗೆ ಅನುಕೂಲ. ಸ್ವೋದ್ಯೋಗಿ ಮಹಿಳೆಯರಿಗೆ ಪೂರ್ಣ ಪ್ರಮಾಣದಲ್ಲಿ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು.

ಕನ್ಯಾ: ಅವಧಿಗೆ ಮೊದಲೇ ಕೆಲಸ ಮುಗಿಸಿದ ತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ. ವಿವಾಹಾಸಕ್ತರಿಗೆ ಸಂಬಂಧ ಕೂಡಿ ಬರುವ ಲಕ್ಷಣ. ಸಂಸಾರದಲ್ಲಿ ಸಾಮರಸ್ಯ.

ತುಲಾ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಸಣ್ಣ ಉದ್ಯಮ ಘಟಕಗಳ ವಿಸ್ತರಣೆ. ಉದ್ಯೋಗ ಅನ್ವೇಷಣೆ ಫ‌ಲಪ್ರದ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ವೃಶ್ಚಿಕ: ಸಾಂಸಾರಿಕ ಜೀವನದಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಅವಿವಾಹಿತ ಕನ್ಯೆಯರಿಗೆ ಶೀಘ್ರ ವಿವಾಹ ಯೋಗ.

ಧನು: ಸ್ಥಿರವಾದ ವರಮಾನ ಮೂಲ ಪ್ರಾಪ್ತಿ. ಉದ್ಯೋಗ ಸ್ಥಾನದಲ್ಲಿ ಮಂದಗತಿಯ ಕಾರ್ಯ. ಕೃಷ್ಯುತ್ಪನ್ನಗಳು, ಹಣ್ಣು ತರಕಾರಿ ಮಾರಾಟ ದಿಂದ ಲಾಭ. ದೂರದ ಬಂಧುಗಳಿಂದ ಶುಭ ಸಮಾಚಾರ.

ಮಕರ: ಸಮಯಕ್ಕೆ ಸರಿಯಾಗಿ ಕಾರ್ಯ ಗಳು ಮುಗಿದ ಸಮಾಧಾನ. ಕಟ್ಟಡ ನಿರ್ಮಾಪಕರಿಗೆ ಕಾರ್ಯ ಮುಗಿಸುವ ತರಾತುರಿ. ವಿದ್ಯುತ್‌ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ. ಬಂಧುಗಳೊಂದಿಗೆ ವೈಮನಸ್ಯ ಪರಿಹಾರ.

ಕುಂಭ: ಉದ್ಯಮದ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ. ವಾಹನ ಬಿಡಿಭಾಗಗಳಿಂದ ಅಧಿಕ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಂಸಾರದಲ್ಲಿ ಪ್ರೀತಿ, ವಾತ್ಸಲ್ಯ, ಸಾಮರಸ್ಯ ಬೆಳವಣಿಗೆ. ಸಮಾಜ ಸೇವಾ ಕಾರ್ಯಗಳ ಮುಂದುವರಿಕೆ. ಮನೆಯಲ್ಲಿ ಶುಭಕಾರ್ಯಕ್ಕೆ ಮುನ್ನುಡಿ.

ಮೀನ: ಆಯೋಜಿತ ಯೋಜನೆಗಳ ತ್ವರಿತ ಜಾರಿ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಸಮಯಕ್ಕೆ ಸರಿಯಾದ ಸೇವೆ. ಪೂರಕ ವೃತ್ತಿಯ ಆಯ್ಕೆಯಲ್ಲಿ ಗಟ್ಟಿ ನಿರ್ಧಾರ. ಮಕ್ಕಳ ಶಿಕ್ಷಣದಲ್ಲಿ ಪ್ರಗತಿ. ಹಿರಿಯರಿಗೆ, ಸಂಗಾತಿಗೆ ಹರ್ಷ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.