Daily Horoscope: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು


Team Udayavani, Oct 19, 2024, 7:19 AM IST

1-horoscope

ಮೇಷ: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟದ ಸಾಧ್ಯತೆ. ಅಂತರ್ಮುಖತೆ ಸಾಧಿಸುವ ಪ್ರಯತ್ನ.

ವೃಷಭ: ಕೆಲವು ವೃತ್ತಿಯವರಿಗೆ ಸಮಯ ದೊಂದಿಗೆ ಸೆಣಸಾಟ. ವಸ್ತ್ರೋದ್ಯಮದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯ ವೃದ್ಧಿ. ಹತ್ತಿರದ ದೇವೀಕ್ಷೇತ್ರಕ್ಕೆ ಭೇಟಿ.

ಮಿಥುನ: ಆಲಸ್ಯವನ್ನು ತೊಲಗಿಸಿದರೆ ಕ್ಷೇಮ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮನೆಯವರ ಆರೋಗ್ಯ ಸುಧಾರಣೆ.

ಕರ್ಕಾಟಕ: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಗೃಹೋತ್ಪನ್ನಗಳಿಂದ ಅಧಿಕ ಆದಾಯ. ವಧೂ ಅನ್ವೇಷಕರಿಗೆ ಶುಭ ಸೂಚನೆ.

ಸಿಂಹ: ಪಾಲುದಾರಿಕೆ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು. ಸರಕಾರಿ ನೌಕರರಿಗೆ ಆತಂಕದ ಭಾವ.ಸ್ವೋದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಕುಟುಂಬದ ಆಸ್ತಿ ವಿವಾದ ಸೌಹಾರ್ದಯುತವಾಗಿ ಪರಿಹಾರ.

ಕನ್ಯಾ: ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ಶಿಕ್ಷಣ ಮುಂದು ವರಿಸಲು ಯೋಗ್ಯ ವ್ಯವಸ್ಥೆ.

ತುಲಾ: ಉದ್ಯೋಗ ನಿರ್ವಹಣೆಯಲ್ಲಿ ಸಮಾಧಾನ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಕುಟುಂಬದೊಳಗಿನ ವಿವಾದ ಸಂವಾದದಿಂದ ಪರಿಹಾರ.

ಧನು: ಉದ್ಯೋಗ ಸ್ಥಾನದಲ್ಲಿ ಕ್ಲಪ್ತ ಸಮಯದಲ್ಲಿ ಕಾರ್ಯ. ವ್ಯಾಪಾರಿಗಳಿಗೆ ಹೇರಳ ಆದಾಯ. ಹತ್ತಿರದ ಬಂಧುಗಳಿಂದ ಶುಭ ಸಮಾಚಾರ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಅವಕಾಶ.

ಮಕರ: ಸಹೋದ್ಯೋಗಿಗಳಿಂದ ವಿಶೇಷ ಸಹಕಾರ. ಕಟ್ಟಡ ನಿರ್ಮಾಪಕರಿಗೆ ಸಾಮಗ್ರಿಗಳ ಸಮಸ್ಯೆ. ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ. ಬಂಧುಗಳ ಮನೆಗೆ ಆಕಸ್ಮಿಕ ಭೇಟಿ. ಹಳೆಯ ಬಾಕಿ ವಸೂಲಿ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಗುರುಸಮಾನ ವ್ಯಕ್ತಿಯಿಂದ ಮಾರ್ಗದರ್ಶನ. ಹೊಸ ಕಾರ್ಯಯೋಜನೆಗೆ ಸಿದ್ಧತೆ.

ಟಾಪ್ ನ್ಯೂಸ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

4-thirthahalli

Thirthahalli: ಬೈಕ್‌- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.