Daily Horoscope: ಸ್ವಂತ ಉದ್ಯಮ ನಡೆಸುವವರಿಗೆ ಗುಣಮಟ್ಟ ಕಾಯ್ದುಕೊಳ್ಳುವ ಸವಾಲು


Team Udayavani, Oct 5, 2023, 7:31 AM IST

1-thursday

ಮೇಷ: ಮನೆಯಲ್ಲಿ ಸಂತೃಪ್ತಿಯ ವಾತಾವರಣ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ.ಹೊಸ ಜವಾಬ್ದಾರಿಗಳ ಸೇರ್ಪಡೆ. ಸಹೋದ್ಯೋಗಿಗಳ ಸಹಕಾರ. ಸ್ವಂತ ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಆಗಮನ.

ವೃಷಭ: ಉದ್ಯೋಗದಲ್ಲಿ ಮುಂದೆ ಬರಲು ಪೈಪೋಟಿ. ಹಿತಶತ್ರುಗಳ ಬಾಧೆ. ಸ್ವಂತ ಉದ್ಯಮಗಳಿಗೆ ಉತ್ಪನ್ನಗಳ ಗುಣಮಟ್ಟ ಕಾಯ್ದುಕೊಳ್ಳುವ ಸವಾಲು. ಸರಕಾರಿ ಕಚೇರಿಗಳಲ್ಲಿ ವಿಳಂಬ. ಹಳೆಯ ಶಾರೀರಿಕ ಸಮಸ್ಯೆಗೆ ಸಕಾಲಿಕ ಪರಿಹಾರ.

ಮಿಥುನ: ಮೇಲಿಂದ ಮೇಲೆ ಕಾಡುವ ಸಮಸ್ಯೆಗಳು ಹಾಗೂ ಸಮಯಕ್ಕೆ ಸರಿಯಾಗಿ ಅವುಗಳ ಪರಿಹಾರ ಇದು ನಿಮ್ಮ ವ್ಯಕ್ತಿತ್ವದ ವೈಶಿಷ್ಟ್ಯ. ಉದ್ಯೋಗಸ್ಥರು ಸತ್ವಪರೀಕ್ಷೆಯಲ್ಲಿ ಪಾರು. ಸ್ವಂತ ಉದ್ಯಮ ನಡೆಸುವವರಿಗೆ ಗುಣಮಟ್ಟ ಕಾಯ್ದುಕೊಳ್ಳುವ ಸವಾಲು.

ಕರ್ಕಾಟಕ: ಮನೆಯಲ್ಲಿ ಎಲ್ಲರಿಗೂ ಒಳ್ಳೆಯ ಆರೋಗ್ಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳ ಸಹಕಾರ. ಉತ್ತರ ದಿಕ್ಕಿನಲ್ಲಿ ಪ್ರಯಾಣ ನಿರೀಕ್ಷೆ.ಆಪ್ತ ಸಲಹೆಯಿಂದ ದ್ವಂದ್ವ ನಿವಾರಣೆ. ವಿತ್ತ ಸಂಸ್ಥೆಯಿಂದ ಅಪೇಕ್ಷಿತ ಸಹಾಯ.

ಸಿಂಹ: ಕಾರ್ಯಗಳಲ್ಲಿ ಮುನ್ನಡೆ. ಉದ್ಯೋಗಸ್ಥ ರಿಗೆ ಗೌರವದ ಸ್ಥಾನ ಪ್ರಾಪ್ತಿ. ವಿಶಿಷ್ಟ ವ್ಯಕ್ತಿಯೊಬ್ಬರ ಭೇಟಿ. ಹೊಸ ವ್ಯವಹಾರ ಆರಂಭಿಸುವ ಕುರಿತು ಮಾತುಕತೆ ಮುಂದಕ್ಕೆ. ಹಳೆಯ ಗೆಳೆಯನಿಂದ ಶುಭ ಸಮಾಚಾರ. ತೀರ್ಥಯಾತ್ರೆಯ ಚಿಂತನೆ. ಹೊಸ ವಿದ್ಯೆ ಕಲಿಯುವ ಆಸಕ್ತಿ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಮನಸ್ತಾಪ ತಪ್ಪಿಸಿ. ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರದಲ್ಲಿ ವ್ಯವಹರಿಸುವವರಿಗೆ ದುಡಿಮೆಗೆ ತಕ್ಕ ಪ್ರತಿಫ‌ಲ ನಿರಾತಂಕ ವಾಗಿ ಕೈಸೇರುವುದು. ಬಂಧುಗಳೊಡನೆ ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ. ವೈದ್ಯರೊಂದಿಗೆ ಸಮಾಲೋಚನೆ ಸಾಧ್ಯತೆ.

ತುಲಾ: ಮಹಾಗಣಪತಿಯ ಆರಾಧನೆಯಿಂದ ವ್ಯಾಕುಲ ದೂರ. ಮನೆಗೆ ಅತಿಥಿಗಳ ಆಗಮನ. ಪಾಲುದಾರ ಬಂಧುಗಳೊಡನೆ ಸಮಾಲೋಚನೆ. ಸರಕಾರಿ ಉದ್ಯೋಗಸ್ಥರಿಗೆ ವರ್ಗಾವಣೆಯ ಚಿಂತೆ. ಹಿತಶತ್ರುಗಳ ಕಾಟ. ವಸ್ತ್ರೋದ್ಯಮಿಗಳು ಸºರ್ಣೋದ್ಮಮಿಗಳಿಗೆ ನಿರೀಕ್ಷೆಗೆ ತಕ್ಕಂತೆ ಲಾಭ.

ವೃಶ್ಚಿಕ: ಆರೋಗ್ಯದ ವಿಚಾರದಲ್ಲಿ ನಿಶ್ಚಿಂತೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣವಿರುವುದರಿಂದ ನಿರಾತಂಕ ಸ್ಥಿತಿ.ಅಧ್ಯಾಪಕ ವೃಂದಕ್ಕೆ ಹೆಚ್ಚು ಜವಾಬ್ದಾರಿ.ಸರಕಾರಿ ಕಾರ್ಯಾಲಯಗಳಲ್ಲಿ ಮಂದಗತಿಯ ಸ್ಪಂದನೆಯಿಂದ ಕಾರ್ಯ ವಿಳಂಬ.

ಧನು: ಪರಿಸ್ಥಿತಿಯ ಒತ್ತಡದಿಂದ ಕಾರ್ಯ ವಿಳಂಬ. ಛಲಕ್ಕೆ ತಕ್ಕಂತೆ ಯಶಸ್ಸು. ನಿರ್ಲಿಪ್ತ ಮನಃಸ್ಥಿತಿಯಲ್ಲಿ ಮಾಡಿದ ಪ್ರಯತ್ನ ಫ‌ಲಪ್ರದ.ಉದ್ಯೋಗ ಸ್ಥಾನದಲ್ಲಿ ಜನಪ್ರಿಯತೆ ವೃದ್ಧಿ. ಹೈನುಗಾರಿಕೆ, ಜೇನುಸಾಕಣೆಯಲ್ಲಿ ಆಸಕ್ತರಿಗೆ ಆದಾಯ ತೃಪ್ತಿಕರ.ಪಿತೃಕಾರ್ಯದ ಅವಕಾಶ.

ಮಕರ: ಅನವಶ್ಯ ಚಿಂತೆ ಬೇಡ. ಸಹನೆಯೇ ನಿಮ್ಮ ಶಕ್ತಿ ಎಂಬುದನ್ನು ಮರೆಯದಿರಿ. ಉದ್ಯೋಗದಲ್ಲಿ ಹೊಸ ಅವಕಾಶಗಳು ಮತ್ತು ಸವಾಲು ಗಳನ್ನು ಸ್ವೀಕರಿಸಿ. ಹತ್ತಿರದ ಬಂಧುವಿನ ಸಲಹೆ ಪಾಲಿಸಿ. ದೀರ್ಘಾವಧಿಯ ಹೂಡಿಕೆಗಳಿಗೆ ಪ್ರಾಶಸ್ತ್ಯ ನೀಡಿ.

ಕುಂಭ: ಅಯಾಚಿತ ಹಾಗೂ ಅನಪೇಕ್ಷಿತವಾಗಿ ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶಗಳು. ಉದ್ಯೋಗದಲ್ಲಿ ಸ್ಥಿರ ವಾತಾವರಣ. ಸಮಾಜ ದಲ್ಲಿ ಗೌರವ ಹಾಗೂ ಜನಪ್ರಿಯತೆ ವೃದ್ಧಿ. ಗೃಹಾಲಂಕರಣ ಉದ್ಯೋಗಸ್ಥರಿಗೆ ಬೇಡಿಕೆ ಹಾಗೂ ಉತ್ತಮ ಆದಾಯ.

ಮೀನ: ಮಿಶ್ರಫ‌ಲಗಳ ದಿನವಾದರೂ ಶುಭ ಫ‌ಲಗಳೇ ಅಧಿಕ.ಸರಕಾರಿ ಕಾರ್ಯಾಲಯಗಳಲ್ಲಿ ಅಧಿಕಾರಿಗಳು ಮತ್ತು ನೌಕರರಿಂದ ಉತ್ತಮ ಸ್ಪಂದನೆಯ ಸಹಕಾರ. ವಾಹನ ಸಂಬಂಧಿ ಉದ್ಯೋಗಸ್ಥರಿಗೆ ತೃಪ್ತಿಕರ ಆದಾಯ ಹಾಗೂ ಜನಪ್ರಿಯತೆ ವೃದ್ಧಿ. ಹಿರಿಯರ ಆರೋಗ್ಯದ ವಿಷಯದಲ್ಲಿ ನಿಶ್ಚಿಂತೆ. ಮನೆಯಲ್ಲಿ ಎಲ್ಲರ ಸಹಕಾರ. ಮಕ್ಕಳ ಭವಿಷ್ಯ ಉಜ್ವಲ.

ಟಾಪ್ ನ್ಯೂಸ್

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.