Daily Horoscope: ನಿಷ್ಠೆಯನ್ನು ಗಮನಿಸಿದ ಮೇಲಧಿಕಾರಿಗಳಿಂದ ಪ್ರಶಂಸೆ


Team Udayavani, Oct 9, 2023, 7:24 AM IST

1-Mondy

ಮೇಷ: ಪ್ರಾಮಾಣಿಕತೆಗೆ ಪ್ರತಿಫ‌ಲ ಲಭಿಸುವ ಸಮಯ ಸನ್ನಿಹಿತ. ಒಂದೇ ವಿಷಯದ ಮೇಲೆ ಮನಸ್ಸನ್ನು ಕೇಂದ್ರೀಕರಿಸಿ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ.ಸಹೋದ್ಯೋಗಿಗಳಿಂದ ಸಕಾಲಿಕ ಸಹಾಯ. ಆಪ್ತರಿಂದ ಅಪೇಕ್ಷಿತ ನೆರವು ಸಕಾಲದಲ್ಲಿ ಲಭ್ಯ.

ವೃಷಭ: ಅದ್ಭುತವಾದ ಪ್ರಗತಿಯಲ್ಲವಾದರೂ ಆದಾಯಕ್ಕೆ ಕೊರತೆಯಿಲ್ಲ. ಸರಕಾರಿ ಅಧಿಕಾರಿ ಗಳಿಗೆ ಆಯಕಟ್ಟಿನ ಜಾಗದಿಂದ ಸ್ಥಳಾಂತರದ ಯೋಗ. ಪಾಲುದಾರಿಕೆ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಕೃಷಿಕರಿಗೆ ಹಲವು ಬಗೆಯ ಸವಾಲುಗಳಿದ್ದರೂ ಹಿನ್ನಡೆಯಾಗದು.

ಮಿಥುನ: ದೈವ ಬಲ- ಆತ್ಮಬಲಗಳು ಸಮ್ಮಿಳಿತವಾದಾಗ ಯಾವುದಕ್ಕೂ ಜಗ್ಗಬೇಕಾದ ಪ್ರಮೇಯವಿಲ್ಲ. ಪ್ರಾರಂಭದ ಹಂತದಲ್ಲಿ ಕಾಡಿದ ಸಹೋದ್ಯೋಗಿಗಳೇ ಹಿತೈಷಿಗಳಾಗಿ ಪರಿವರ್ತನೆಗೊಳ್ಳುವ ಸಂದರ್ಭ. ನಿಷ್ಠೆಯನ್ನು ಗಮನಿಸಿದ ಮೇಲಧಿಕಾರಿಗಳಿಂದ ಪ್ರಶಂಸೆ.

ಕರ್ಕಾಟಕ: ಶುಭಫ‌ಲಗಳ ದಿನ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಪಿತೃಕಾರ್ಯ ಮಾಡಿದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಪಶುಪಾಲನೆ ಹಾಗೂ ಹೈನುಗಾರಿಕೆ ಆಸಕ್ತರಿಗೆ ಅನುಕೂಲ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸುದಿನ.

ಸಿಂಹ: ಮಂದಗತಿಯದಾದರೂ ಸ್ಥಿರವಾದ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ಎಲ್ಲರ ಗಮನ ಸೆಳೆದ ಸಾಧನೆ. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆಗಳತ್ತ ಗಮನ ಹರಿಸಿದಲ್ಲಿ ಉತ್ತಮ.ಉತ್ಪನ್ನಗಳ ಗುಣಮಟ್ಟ ಸುಧಾರಣೆಗೆ ಚಿಂತನೆ. ಆಪ್ತರ ಸಲಹೆಯಿಂದ ಹಿತ.

ಕನ್ಯಾ: ದೀರ್ಘ‌ಕಾಲದಿಂದ ಕಾಡುತ್ತಿದ್ದ ಸಮಸ್ಯೆ ಯೊಂದಕ್ಕೆ ಪರಿಹಾರ. ಸರಕಾರಿ ಉದ್ಯೋಗಸ್ಥರ ಉತ್ತರದಾಯಿತ್ವ ಹೆಚ್ಚಳ. ಹಿರಿಯ ಅಧಿಕಾರಿಗಳ ಸ್ಥಳ ಬದಲಾವಣೆ ನಿರೀಕ್ಷೆ. ಸ್ವಯಂ ಉದ್ಯಮಿಗಳ ಪಾಲಿಗೆ ಹಿತಕರವಾದ ದಿನ.

ತುಲಾ: ಮಿಶ್ರಫ‌ಲಗಳ ದಿನ. ಉದ್ಯೋಗ ಕ್ಷೇತ್ರದಲ್ಲಿ ಸಹಕಾರದ ವಾತಾವರಣ. ಸ್ವಂತ ಒಡೆತನದ ಉದ್ಯಮಗಳಿಗೆ ಲಾಭ ಮಧ್ಯಮ. ಗೃಹಿಣಿಯರ ಸ್ವೊದ್ಯೋಗ ಯೋಜನೆಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ. ಹಿರಿಯರ ಆರೋಗ್ಯದಲ್ಲಿ ಕೊಂಚ ಏರುಪೇರು.

ವೃಶ್ಚಿಕ: ನೂತನ ಯೋಜನೆಗಳತ್ತ ಲಕ್ಷ್ಯ ಸರಕಾರಿ ಕಚೇರಿಯಲ್ಲಿ ಆಗಬೇಕಾದ ಕಾರ್ಯ ವಿಳಂಬ. ಉದ್ಯೋಗ ಸ್ಥಾನದಲ್ಲಿ ಅಸ್ಥಿರ ವಾತಾವರಣ. ಹಿತಶತ್ರುಗಳ ಹಾವಳಿ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಗೋಚರ. ಸ್ವೊದ್ಯೋಗ ಯೋಜನೆಗೆ ನೆರವು ಲಭ್ಯ.

ಧನು: ಅಲ್ಪಕಾಲದ ಹೂಡಿಕೆ ಯೋಜನೆಗಳ ಲಾಭ ಕೈಸೇರಿಕೆ. ಉದ್ಯೋಗ ಸ್ಥಾನದಲ್ಲಿ ಸಾಮಾನ್ಯ ಸ್ಥಿತಿ. ಹೊಸ ಅವಕಾಶಗಳ ಸಾಧ್ಯತೆ ವಿರಳ. ಆಪ್ತರಿಂದ ಅಪೇಕ್ಷಿತ ನೆರವು ವಿಳಂಬ. ದೂರದ ಮಿತ್ರರೊಡನೆ ಮಾತುಕತೆ. ದೀರ್ಘ‌ಕಾಲದ ಅಸ್ವಾಸ್ಥ್ಯಕ್ಕೆ ವೈದ್ಯಕೀಯ ಪರಿಹಾರ.

ಮಕರ: ವಿಶ್ರಾಂತಿಯಿಲ್ಲದ ದುಡಿಮೆಯಿಂದ ಶರೀರ, ಮನಸ್ಸಿಗೆ ಆಯಾಸ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ವೃತ್ತಿಪರರಿಗೆ ಸಮಯದೊಂದಿಗೆ ಹೋರಾಟದ ಪರಿಸ್ಥಿತಿ. ದೇವರಿಗೆ ಶರಣಾಗುವುದರಿಂದ ಸಮಸ್ಯೆ ಪರಿಹಾರ. ಮನೆಯಲ್ಲಿ ಸಹಕಾರದ ವಾತಾವರಣ.

ಕುಂಭ:ಶಾಂತಿ, ಸಮಾಧಾನದ ನಡೆಯಿಂದ ಎಲ್ಲರಿಗೂ ನೆಮ್ಮದಿ. ಉದ್ಯೋಗದಲ್ಲಿ ಇನ್ನಷ್ಟು ಜವಾಬ್ದಾರಿಗಳನ್ನು ಹೊರುವ ಅನಿವಾರ್ಯತೆ. ಸೇವೆಗಳಿಗಾಗಿ ಕೈಬೀಸಿ ಕರೆಯುತ್ತಿರುವ ಸಾಮಾಜಿಕ ಕ್ಷೇತ್ರ. ಸಾಹಿತ್ಯಾಸಕ್ತರಿಗೆ ಆನಂದ. ಮಹತ್ವದ ವ್ಯಕ್ತಿಯೊಬ್ಬರ ಭೇಟಿ ಸಂಭವ. ಎಲ್ಲರಿಗೂ ಸಂತೃಪ್ತಿ.

ಮೀನ: ಶನಿ ಮಹಾತ್ಮನ ಅನುಗ್ರಹದಿಂದ ದುಃಖವಿಮೋಚನೆ. ಉದ್ಯೋಗದಲ್ಲಿ ಎದುರಾದ ಎಲ್ಲ ಸವಾಲುಗಳಿಂದ ಮುಕ್ತಿ. ಸರಕಾರಿ ಕಾರ್ಯಾಲಯಗಳಲ್ಲಿ ಸುಲಭವಾಗಿ ಸ್ಪಂದನೆ. ಸೇವಾರೂಪದ ಉದ್ಯೋಗ ನಡೆಸುವವರಿಗೆ ಆದಾಯ ವೃದ್ಧಿ. ವ್ಯವಹಾರ ನಿರ್ವಹಣೆಗೆ ಸಂಗಾತಿಯುಂದ ಮತ್ತು ಮಕ್ಕಳಿಂದ ಸಂಪೂರ್ಣ ಸಹಕಾರ. ಹಿರಿಯರ ಆರೋಗ್ಯ ಉತ್ತಮ.

 

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.