Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ


Team Udayavani, Sep 23, 2023, 7:19 AM IST

1-Saturday

ಮೇಷ: ಕಾರ್ಯಚಟುವಟಿಕೆಗಳಲ್ಲಿ ವೈವಿಧ್ಯ ಈ ದಿನದ ವೈಶಿಷ್ಟ್ಯ. ಉದ್ಯೋಗಸ್ಥರಿಗೆ ಇನ್ನೊಂದು ವಿಭಾಗದ ಜವಾಬ್ದಾರಿ ಸೇರ್ಪಡೆ. ಸರಕಾರಿ ನೌಕರರಿಗೆ ನೆಮ್ಮದಿಯ ದಿನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಗೃಹಿಣಿಯರಿಗೆ ನೆಮ್ಮದಿಯ ದಿನ.

ವೃಷಭ: ಸಕಾಲದಲ್ಲಿ ಸ್ಪಂದಿಸುವುದರಿಂದ ಫ‌ಲ ಪ್ರಾಪ್ತಿ. ಹಿರಿಯರ ಆರೋಗ್ಯದಲ್ಲಿ ಕಿಂಚಿತ್‌ ವ್ಯತ್ಯಾಸ. ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ. ಉಳಿದ ಉದ್ಯೋಗಸ್ಥರಿಗೆ ಹುದ್ದೆ ಬದಲಾವಣೆ ಸಾಧ್ಯತೆ. ಗೃಹಿಣಿಯರಿಗೆ, ಮಕ್ಕಳಿಗೆ ಕ್ಷೇಮ.

ಮಿಥುನ: ಮನೋಬಲ ವೃದ್ಧಿ ಹಾಗೂ ದೈವಾನುಗ್ರಹ ಪ್ರಾಪ್ತಿಯಿಂದ ಸಮಸ್ಯೆಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ಸಹಚರರ ಸಹಕಾರ. ಸ್ವಯಂ ಉದ್ಯಮ ನಡೆಸುವವರಿಗೆ ಮಿಶ್ರ ಫ‌ಲ. ದೂರದಲ್ಲಿರುವ ಮಿತ್ರರಿಂದ ಅಯಾಚಿತ ಸಹಾಯ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳ ಸಹಕಾರದಲ್ಲಿ ಕೊರತೆಯಾಗದು. ಹವಾಮಾನದ ಕಾರಣ ದಿಂದಾಗಿ ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರುಗಳು ಕಾಣಿಸಿಕೊಳ್ಳುವುದು ಸ್ವಾಭಾವಿಕ.

ಸಿಂಹ: ಸ್ಥಿರವಾದ ಪ್ರಗತಿ.ಉದ್ಯೋಗ ರಂಗದ ಸಾಧನೆಗೆ ಎಲ್ಲರ ಶ್ಲಾಘನೆ. ಸ್ವಂತ ಉದ್ಯಮಗಳ ನಿರ್ವಾಹಕರಿಗೆ ಹಿತಶತ್ರುಗಳ ಬಾಧೆ. ಹೊಸ ಕ್ಷೇತ್ರಗಳಿಗೆ ಪ್ರವೇಶ ಸಂಭವ. ಗೃಹೋಪಯೋಗಿ ಉಪಕರಣಗಳ ಮಾರಾಟಗಾರರಿಗೆ ದೊಡ್ಡ ಮೊತ್ತದ ಲಾಭ.

ಕನ್ಯಾ: ಗಾಯಕರಿಗೆ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ. ಉದ್ಯೋಗಸ್ಥರಿಗೆ ಸ್ಥಾನ ಬದಲಾವಣೆ ಹಾಗೂ ಹೊಸ ಅವಕಾಶಗಳು. ಸ್ವಂತದ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಬಂಧುವರ್ಗದಲ್ಲಿ ವಿವಾಹ ಸಿದ್ಧತೆ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳಿಗೆ ಕ್ಷೇಮ.

ತುಲಾ: ಉನ್ನತ ವ್ಯಾಸಂಗ ಮಾಡುತ್ತಿರುವವರಿಗೆ ಶುಭ ಫ‌ಲದ ದಿನ. ಉದ್ಯೋಗಸ್ಥರಿಗೆ ಮೇಲಧಿ ಕಾರಿಗಳ ಪ್ರೋತ್ಸಾಹ ಹಾಗೂ ಸಹೋದ್ಯೋಗಿಗಳ ಸಹಕಾರ ಲಭ್ಯ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ. ಸ್ವಂತ ವ್ಯವಹಾರಸ್ಥರಿಗೆ ಪೈಪೋಟಿಯ ತೀವ್ರ ಸಮಸ್ಯೆ.

ವೃಶ್ಚಿಕ: ರಾಜಕಾರಣಕ್ಕೆ ಪ್ರವೇಶಿಸಲು ಆಪ್ತರ ಒತ್ತಡ. ಉದ್ಯೋಗದಲ್ಲಿ ಮಂದಗತಿಯ ಮುನ್ನಡೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಗುರುಗಳ ಅಥವಾ ಗುರುಸಮಾನರ ಸಲಹೆ ಪಾಲನೆಯಿಂದ ಕ್ಷೇಮ.

ಧನು: ಹೇಳಿಕೊಳ್ಳುವಂತಹ ಪ್ರಗತಿ ಕಾಣಿಸದಿದ್ದರೂ ಉತ್ಸಾಹ ಕುಗ್ಗದಿರುವುದರಿಂದ ಜಯಿಸುವುದರಲ್ಲಿ ಅನುಮಾನವಿಲ್ಲ. ಹಳೆಯ ಬಂಧುವೊಬ್ಬರ ಭೇಟಿಯಿಂದ ವ್ಯಾವಹಾರಿಕ ಸಮಸ್ಯೆ ಪರಿಹಾರ. ಕೃಷ್ಯುತ್ಪನ್ನ ಮಾರಾಟದಿಂದ ಮಧ್ಯಮ ಲಾಭ.

ಮಕರ: ಶೀಘ್ರ ಕೋಪ ನಿಯಂತ್ರಿಸಿ. ಉದ್ಯೋಗ ರಂಗದಲ್ಲಿ ಸಮಯದ ಒತ್ತಡ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಸ್ವಂತ ವ್ಯವಹಾರಸ್ಥರು ಹಾಗೂ ವೃತ್ತಿಪರರಿಗೆ ಕಾಲಮಿತಿಯಲ್ಲಿ ಕೆಲಸ ಮುಗಿಸುವ ತರಾತುರಿ. ಗೃಹಿಣಿಯರ ಆರೋಗ್ಯ ಉತ್ತಮ.

ಕುಂಭ: ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ. ಸಾಂಸಾರಿಕ ಜವಾಬ್ದಾರಿ ದೊಡ್ಡದಾಗಿದ್ದರೂ ಬಹುಕ್ಷೇತ್ರಗಳಲ್ಲಿ ದುಡಿಮೆ ಅನಿವಾರ್ಯ ಉದ್ಯೋಗಸ್ಥರಿಗೆ ತೀವ್ರ ಚಟುವಟಿಕೆಗಳ ದಿನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಒಳ್ಳೆಯ ಸಹಕಾರ.

ಮೀನ: ಏರುಪೇರುಗಳ ನಡುವೆಯೂ ಆಶಾಭಾವನೆಯನ್ನು ಮೂಡಿಸುವ ವಿದ್ಯಮಾನಗಳು. ಉದ್ಯೋಗಸ್ಥರಿಗೆ ಕೆಲಸದ ಹೊರೆಗಳಿದ್ದರೂ ನಿರ್ವಹಿಸಲು ಕಷ್ಟವಾಗದು. ಲೇವಾದೇವಿ ವ್ಯವಹಾರಸ್ಥರಿಗೆ ಲಾಭ. ವಾಹನ ಸಂಬಂಧಿ ವ್ಯವಹಾರಗಳನ್ನು ನಡೆಸುವವರಿಗೆ ಲಾಭ ಮಧ್ಯಮ. ಕಟ್ಟಡ ನಿರ್ಮಾಣ ಕ್ಷೇತ್ರದ ಸಮಸ್ಯೆಗಳಿಗೆ ತಾತ್ಕಾಲಿಕ ಸಮಾಧಾನ. ಮನೆಯಲ್ಲಿ ಸಹಕಾರದ ವಾತಾವರಣ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

1-Horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ

1-Horoscope

Daily Horoscope: ಉದ್ಯಮದಲ್ಲಿ ಪ್ರಗತಿ ತೃಪ್ತಿಕರ,ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಾಧ್ಯತೆ

Dina Bhavishya

Daily Horoscope; ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.