Horoscope: ಈ ರಾಶಿಯವರಿಂದು ಕುಟುಂಬದ ಸಮಗ್ರ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ.


Team Udayavani, Oct 21, 2023, 7:28 AM IST

tdy-1

ಮೇಷ: ಮಿಶ್ರ ಫ‌ಲಗಳನ್ನು ಕಾಣುವಿರಿ. ದೈವಾನು ಗ್ರಹ ಚೆನ್ನಾಗಿದೆ. ಆಪ್ತರ ಭೇಟಿಯಿಂದ ಸಮಾಧಾನ. ಉದ್ಯೋಗ ಕ್ಷೇತ್ರದಲ್ಲಿ ಯಥಾಸ್ಥಿತಿ ಮುಂದುವರಿಕೆ. ಸರಕಾರಿ ಅಧಿಕಾರಿಗಳಿಗೆ ಅನಿರೀಕ್ಷಿತ ಸುದ್ದಿ ಉದ್ಯಮಿಗಳಿಗೆ ನೌಕರರ ಸಮಸ್ಯೆ, ಆದರೆ ಉತ್ಪನ್ನಗಳಿಗೆ‌ ಜನಪ್ರಿಯತೆ.

ವೃಷಭ: ಹಬ್ಬದ ಸಂಭ್ರಮದಲ್ಲಿ ಉದ್ಯೋಗ, ವ್ಯವಹಾರಗಳತ್ತ ಗಮನ. ಉದ್ಯೋಗದಲ್ಲಿ ತೃಪ್ತಿ. ಉದ್ಯಮಕ್ಕೆ ಸಂಬಂಧಿಸಿದಂತೆ ಹಳೆಯ ಸಮಸ್ಯೆಯೊಂದು ಉಲ್ಬಣ, ಸಮರ್ಥರ ಮಧ್ಯಸ್ಥಿಕೆಯಿಂದ ಶಮನ. ವಿತರಕರ ಜಾಲ ಹಾಗೂ ಗ್ರಾಹಕರ ಸಂಖ್ಯೆ ವಿಸ್ತರಣೆ.

ಮಿಥುನ: ಗಣೇಶ, ದುರ್ಗೆಯರ ಆರಾಧನೆಯಿಂದ ತಳಮಳ ದೂರ. ಉದ್ಯೋಗದಲ್ಲಿ ಯಥಾಸ್ಥಿತಿ ಮುಂದುವರಿಕೆ. ಹಿತಶತ್ರುಗಳ ಬಾಧೆಯಿಂದ ಅಭಿವೃದ್ಧಿಗೆ ತೊಡಕು. ಆಪ್ತರಿಂದ ಸಕಾಲದಲ್ಲಿ ನೆರವು ಲಭ್ಯ. ಸ್ವಂತ ಉದ್ಯಮ ಮಂದಗತಿಯಲ್ಲಿ ಮುನ್ನಡೆ.

ಕರ್ಕಾಟಕ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಪ್ರತಿಭೆಗೆ ತಕ್ಕ ಮನ್ನಣೆ. ಆತ್ಮೀಯರಿಂದ ಸಹಕಾರ. ಉದ್ಯಮ ರಂಗದಲ್ಲಿ ಹೊಸ ಸಮಸ್ಯೆಗಳು ಉದ್ಭವ. ವಾಸಸ್ಥಾನ ವಿಸ್ತರಣೆಗೆ ಯೋಜನೆ.

ಸಿಂಹ: ಸಾಹಸದ ಮನಸ್ಥಿತಿಯಲ್ಲಿ ಮುನ್ನುಗ್ಗು ವಾಗ ಸಣ್ಣ ಆತಂಕ. ಉದ್ಯೋಗದಲ್ಲಿ ಯಥಾ ಸ್ಥಿತಿ. ಆಪತ್ತಿನ ನಿವಾರಣೆಗೆ ಸಹಾಯ ಹಸ್ತ. ಉದ್ಯಮ ವಲಯದಲ್ಲಿ ಪೈಪೋಟಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ದೇವತಾ ಕಾರ್ಯದಲ್ಲಿ ಮಗ್ನರಾಗುವಿರಿ.

ಕನ್ಯಾ: ಮನೆಯಲ್ಲಿ ಮಂಗಲ ಕಾರ್ಯದ ಬಗ್ಗೆ ಚಿಂತನೆ. ಆತ್ಮೀಯ ಬಂಧುಗಳ ಆಗಮನ.ಹಬ್ಬದ ಆಚರಣೆಯ ಸಿದ್ಧತೆ. ಉದ್ಯೋಗ ಕ್ಷೇತ್ರದಲ್ಲಿ ಹರ್ಷದ ವಾತಾವರಣ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ನೆಮ್ಮದಿ.ಗೃಹೋತ್ಪನ್ನಗಳ ಗ್ರಾಹಕರ ಸಂಖ್ಯೆ ವೃದ್ಧಿ.

ತುಲಾ: ಆಯ್ಕೆಯಲ್ಲಿ ಗೊಂದಲ ಬೇಡ. ಸ್ಥಿರ ಮನಸ್ಸಿನಿಂದ ಮುಂದುವರಿದರೆ ಯಶಸ್ಸು ನಿಸ್ಸಂಶಯ. ಸಂಸಾರದಲ್ಲಿ ಸಂತೃಪ್ತಿಯ ದಿನ. ದೇವಾಲಯ ದರ್ಶನ ಯೋಗ.ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾಬರಣ. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ.

ವೃಶ್ಚಿಕ: ಅಕಸ್ಮಾತ್‌ ಧನಲಾಭ. ಹೊಸ ಬಗೆಯ ಹೂಡಿಕೆಗಳಲ್ಲಿ ಆಸಕ್ತಿ. ವಿತ್ತ ಸಂಸ್ಥೆಗಳ ನೌಕರರಿಗೆ ಹರ್ಷದ ವಾತಾವರಣ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗದಲ್ಲಿ ನೆಮ್ಮದಿ. ಮಕ್ಕಳ ಸ್ವಂತ ಉದ್ಯಮ ಅಭಿವೃದ್ಧಿ, ಆರ್ಥಿಕ ಸ್ಥಿತಿ ಸುಧಾರಣೆ.

ಧನು: ಕುಟುಂಬದ ಸಮಗ್ರ ಏಳಿಗೆಯಲ್ಲಿ ಮಹತ್ವದ ಪಾತ್ರ. ಉದ್ಯೋಗ ಕ್ಷೇತ್ರದಲ್ಲಿ ಪದೋ ನ್ನತಿ ಆಗದಿದ್ದರೂ ಆಯಕಟ್ಟಿನ ಸ್ಥಾನದಲ್ಲಿ ಪಾತ್ರ ನಿರ್ವಹಣೆ. ಕೃಷಿಯಲ್ಲಿ ಮಾಡಿದ ಸಾಧನೆಗೆ ಆಡಳಿತಗಾರರ ಮನ್ನಣೆ. ಸಮಾಜದ ಏಳಿಗೆಗೆ ನೀಡಿದ ಕೊಡುಗೆಗೆ ಜನಮನ್ನಣೆ.

ಮಕರ: ದೈವಾನುಗ್ರಹದಿಂದ ಕಷ್ಟಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದ ಒತ್ತಡ. ಮೇಲಧಿಕಾರಿಗಳಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ. ಹಿರಿಯರಿಂದ ಸಕಾಲಿಕ ನೆರವು.ಮನೆಯಲ್ಲಿ ತೃಪ್ತಿಯ ವಾತಾವರಣ.

ಕುಂಭ: ಸೇವಾಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವಿಕೆಯನ್ನು ಹೆಚ್ಚಿಸಿಕೊಳ್ಳುವ ತವಕ. ಉದ್ಯೋಗದಲ್ಲಿ ಸಂತೃಪ್ತಿ. ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ.ಊರಿನ ಧಾರ್ಮಿಕ ಕೇಂದ್ರದ ಚಟುವಟಿಕೆಗಳ ಮುಂಚೂಣಿಯಲ್ಲಿ ಸೇವೆ. ಸದ್ಗ್ರಂಥಗಳ. ಪಾರಾಯಣ.

ಮೀನ: ಸೇವಾ ಕಾರ್ಯಗಳಿಂದ ಧನ್ಯತಾ ಭಾವ ಪ್ರಾಪ್ತಿ.ಉದ್ಯೋಗದಲ್ಲಿ ಮುನ್ನಡೆ.ಸಮಾಜದ ಧಾರ್ಮಿಕ ಕೇಂದ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ. ವಾಸಸ್ಥಾನದ ಅಭಿವೃದ್ಧಿಗೆ ವಿತ್ತಸಂಸ್ಥೆಯ ಪರ್ಯಾಪ್ತ ನೆರವು.ಒಡಹುಟ್ಟಿದವರ ಕ್ಷೇಮ ಚಿಂತನೆ. ಹತ್ತಿರದ ಬಂಧುವೊಬ್ಬರ ಅಭಿವೃದ್ಧಿ ಲಲಯೋಜನೆಗೆ ಪ್ರತ್ಯಕ್ಚ ಸಹಾಯ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.