Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


Team Udayavani, Apr 29, 2024, 5:00 AM IST

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಮೇಷ:  ಉದ್ಯೋಗ ಸ್ಥಾನದಲ್ಲಿ  ಸ್ವಲ್ಪ ಅಹಿತಕರದ ಅನುಭವ. ಉದ್ಯಮದ  ವ್ಯಾಪ್ತಿ ವಿಸ್ತರಣೆ ಕಾರ್ಯ ಆರಂಭ. ಹಣದ ಬೆಳೆಗಳಿಗೆ ಯೋಗ್ಯ ಬೆಲೆ.  ವಸ್ತ್ರ, ಆಭರಣ ಖರೀದಿಗೆ ಧನವ್ಯಯ. ಲೇವಾದೇವಿ ವ್ಯವಹಾರದಲ್ಲಿ ಕನಿಷ್ಠ ಲಾಭ.

ವೃಷಭ: ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಒದಗಿಬಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಖಾತೆಗಳ ಬದಲಾವಣೆ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ.  ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಅಸಹಾಯಕ ವೃದ್ಧರಿಗೆ ನೆರವು.

ಮಿಥುನ: ವೃದ್ಧಿಯಾದ ಆತ್ಮವಿಶ್ವಾಸ. ಉದ್ಯೋಗದಲ್ಲಿ ಮೇಲ ಧಿಕಾರಿಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲದ ದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.

ಕರ್ಕಾಟಕ: ಉದ್ಯೋಗದಲ್ಲಿ ಸ್ಥಿರವಾಗುವ ಸಾಧ್ಯತೆ.  ದೂರದಲ್ಲಿರುವ ಆಪ್ತರಿಂದ  ಸಕಾಲಿಕ ಸಹಾಯ. ವ್ಯವಹಾರ ಸಂಬಂಧ ಆನ್‌ಲೈನ್‌ ಸಂವಾದ ಯಶಸ್ವಿ. ವಿದ್ಯಾರ್ಥಿಗಳಿಗೆ ರಜಾದಿನಗಳ ಸದುಪಯೋಗಕ್ಕೆ ಮಾರ್ಗದರ್ಶನ.

ಸಿಂಹ: ಸಮಯೋಚಿತ ಪ್ರಯತ್ನಗಳಿಂದ ಯಶಸ್ಸು.  ಉದ್ಯೋಗದಲ್ಲಿ   ಪ್ರಗತಿ.  ಹೃದಯಾಂತರಾಳದ  ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಭರವಸೆ. ಹಿರಿಯರ ಆರೋಗ್ಯ ಸುಧಾರಣೆ‌.

ಕನ್ಯಾ: ಅವಿವಾಹಿತರಿಗೆ ವಿವಾಹದ ಪ್ರಯತ್ನ.ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ  ಶೀಘ್ರ ಉದ್ಯೋಗ ಪ್ರಾಪ್ತಿ.  ಗೃಹಿಣಿಯರ ಸೊÌàದ್ಯೋಗ ಯೋಜನೆ ಪ್ರಗತಿ.

ತುಲಾ: ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ.  ಉದ್ಯೋಗದಲ್ಲಿ ಯಥಾಸ್ಥಿತಿ.ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿಯತ್ತ ಗಮನ ಅವಶ್ಯ.  ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ. ವ್ಯವಹಾರದ ಸಂಬಂಧ ತುರ್ತು ಪ್ರಯಾಣ ಸಂಭವ.

ವೃಶ್ಚಿಕ:  ತಾಳ್ಮೆಯ  ವರ್ತನೆಯಿಂದ ಹಿರಿಯರ ಒಲವು ಗಳಿಸಿ.  ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ  ಗಣನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ  ಮಾತುಕತೆ ಸಫಲ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ  ಸುಧಾರಣೆ.

ಧನು: ಅಕಸ್ಮಾತ್‌  ಸಹಾಯದಿಂದ ಸಮಸ್ಯೆ ಪರಿಹಾರ.  ದಂಪತಿಗಳ ನಡುವೆ ಅನುರಾಗ ವೃದ್ಧಿ.ಕುಶಲಕರ್ಮಿಗಳಿಗೆ   ಶೀಘ್ರ ಉದ್ಯೋಗ ಪ್ರಾಪ್ತಿ. ಹೈನು, ತೋಟಗಾರಿಕೆ ವೃದ್ಧಿಯಲ್ಲಿ ಆಸಕ್ತಿ.  ಹಿರಿಯರು, ಗೃಹಿಣಿಯರು,  ಮಕ್ಕಳಿಗೆ ಸಂತಸದ ವಾತಾವರಣ.

ಮಕರ: ಸಹೋದ್ಯೋಗಿಗಳಿಂದ ಸಹಕಾರ.  ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ  ಯಶಸ್ಸು. ಹಿರಿ ಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.

ಕುಂಭ: ಆವಶ್ಯಕತೆಯುಳ್ಳವರಿಗೆ ಸಹಾ ಯ  ಮಾಡುವ ಅವಕಾಶ. ಕಿರಿಯರಿಗೆ ಮಾರ್ಗ ದರ್ಶನ, ಹಿರಿಯರಿಗೆ ಸಂದಭೋìಚಿತ  ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ .

ಮೀನ:  ಉದ್ಯೋಗದಲ್ಲಿ  ವಿಶೇಷ  ಸಾಧನೆ, ವ್ಯವಹಾರದಲ್ಲಿ ಅಪರಿಮಿತ  ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ.ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ. ದಂಪತಿಗಳ ನಡುವೆ ಅನುರಾಗ ವೃದ್ಧಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.