Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ  ಭರವಸೆ


Team Udayavani, Aug 6, 2024, 8:05 AM IST

Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ  ಭರವಸೆ

ಮೇಷ: ಕಾರ್ಯದಲ್ಲಿ  ವೈವಿಧ್ಯವಿದ್ದರೆ ಬುದ್ಧಿ ಚುರುಕಾಗಿರುತ್ತದೆ.  ಉದ್ಯೋಗದಲ್ಲಿ ಬದಲಾಗುತ್ತಿರುವ  ಹೊಣೆಗಾರಿಕೆಗಳು.  ಸರಕಾರಿ ಉದ್ಯೋಗಸ್ಥರಿಗೆ  ಹಿತವಾಗದ  ಅನುಭವಸಣ್ಣ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು ಎದುರಾಗುತ್ತವೆ.

ವೃಷಭ:  ಒಂದೇ  ಯೋಜನೆಯ ಮೇಲೆ ಶಕ್ತಿಯನ್ನು ಕೇಂದ್ರೀಕರಿಸುವುದರಿಂದ ಅನುಕೂಲ. ಉದ್ಯೋಗಸ್ಥರೆದುರು  ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಹೇರಳ ಲಾಭ.

ಮಿಥುನ‌: ದೀರ್ಘ‌ಕಾಲದಿಂದ ನಿಷ್ಕ್ರಿಯವಾಗಿದ್ದ ಯೋಜನೆಗಳನ್ನು ಚುರುಕುಗೊಳಿಸುವ ಪ್ರಕ್ರಿಯೆ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಹಿತಶತ್ರುಗಳ ಪ್ರಭಾವದಿಂದ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.

ಕರ್ಕಾಟಕ: ಸರಳ ಹಾಗೂ ನೇರ ಮಾರ್ಗದ ನಡೆಯಿಂದ ಕಾರ್ಯಸಾಧನೆ ಸುಲಭ. ಉದ್ಯೋಗಸ್ಥರಿಗೆ  ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು  ಮಧ್ಯವರ್ತಿಗಳ ಅಡ್ಡಗಾಲು. ಸರಕಾರಿ   ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ.

ಸಿಂಹ: ನಿರಂತರ ಕ್ರಿಯಾಶೀಲತೆಗೆ ಇಂಬು ಕೊಡುವ ಸನ್ನಿವೇಶ ಸೃಷ್ಟಿ. ಏಕಕಾಲದಲ್ಲಿ ಅನೇಕ ಬಗೆಯ ವ್ಯವಹಾರಗಳಿಗೆ ಗಮನ ಹರಿಸುವ ಅನಿವಾರ್ಯತೆ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ಇಲ್ಲದ ಪದೋನ್ನತಿ. ಕುಟುಂಬದಲ್ಲಿ ಎಲ್ಲರಿಗೂ ನೆಮ್ಮದಿ.

ಕನ್ಯಾ:  ಕಾರ್ಯ ನಿರ್ವಹಣೆಗೆ ಅನುಕೂಲಕರವಾದ ಪರಿಣತಿ ಪ್ರಾಪ್ತಿ.  ಕಾರ್ಯಕ್ಷೇತ್ರದಲ್ಲಿ ಹಿತಕರ  ವಾತಾವರಣ. ಸಂಸ್ಥೆಯ ಪ್ರಮುಖರಿಂದ ಹಿರಿಯ ನೌಕರರಿಗೆ ಪುರಸ್ಕಾರ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ  ಭರವಸೆ.

ತುಲಾ: ಶಾರೀರಿಕ ಬಾಧೆಯಿಂದ ಚೇತರಿಕೆ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ ಮುಂದುವರಿಕೆ.   ಎದುರಾಳಿಗಳ ಪೈಪೋಟಿಯ  ಕಾರಣದಿಂದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಉದ್ಯೋಗ ಅರಸುವವರಿಗೆ  ಅವಕಾಶಗಳು ಗೋಚರ.

ವೃಶ್ಚಿಕ: ದೊಡ್ಡ ಹಾನಿಯಾಗುವ ಭೀತಿ ಸದ್ಯಕ್ಕಿಲ್ಲ. ಉದ್ಯೋಗಸ್ಥರ ಸ್ಥಾನ ಗೌರವ  ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಆತಂಕದ ಸನ್ನಿವೇಶ. ರಾಜಕಾರಣಿಗಳ ಹೆಸರು ಕೆಡಿಸುವ ಪ್ರಯತ್ನ ವಿಫ‌ಲ.  ಸಂಸಾರದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯ ವೃದ್ಧಿ.

ಧನು: ನಿರಂತರ ಕ್ರಿಯಾಶೀಲತೆಯೊಂದಿಗೆ ಸಾಹಸಪ್ರವೃತ್ತಿಯೂ ಇರುವುದರಿಂದ  ಅಭಿವೃದ್ಧಿಗೆ ತೊಂದರೆಯಾಗದು. ಪಟ್ಟು ಬಿಡದ ಪ್ರಯತ್ನದಿಂದ ಘಟಕದ ಕಾರ್ಯ ನಿರ್ವಹಣೆ ಸುಧಾರಣೆ.ಉದ್ಯಮದ ವೈವಿಧ್ಯೀಕರಣ ಯೋಜನೆಯಲ್ಲಿ ಮುನ್ನಡೆ.

ಮಕರ: ಶನಿಯ ಅನುಗ್ರಹ ಪ್ರಾಪ್ತಿಯ ಸಮಯ ಸನ್ನಿಹಿತ. ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು. ಹಿತಶತ್ರುಗಳ ಪೀಡೆ ನಿವಾರಣೆ. ಯಂತ್ರೋಪಕರಣ ಉದ್ಯಮಿಗಳ ಅಭಿವೃದ್ಧಿಗೆ ಪೂರಕವಾದ  ವಾತಾವರಣ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಮುಂದೆ ಸಾಗುವ ಹಲವು ಬಗೆಯ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಅನುಕೂಲಕರ  ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ.ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವವರಿಗೆ ಅಲ್ಪ ಲಾಭ.

ಮೀನ: ಬಹಳ  ಪ್ರೋತ್ಸಾಹದ ವಾತಾವರಣ ಅಲ್ಲವಾದರೂ  ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಸಂಬಂಧಪಟ್ಟವರ  ಸಹಕಾರದಿಂದ ಯಶಸ್ವಿ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಯ ಸ್ಥಾನ ಲಭ್ಯ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.