Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ


Team Udayavani, Oct 1, 2024, 7:39 AM IST

031

ಮೇಷ:  ದೇಹ, ಮನಸ್ಸು ಎರಡಕ್ಕೂ ಕೊಂಚ ಕಿರಿಕಿರಿ.  ಉದ್ಯೋಗ ಕ್ಷೇತ್ರದಲ್ಲಿ ಕಾರ್ಯ ಮಧ್ಯಮ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉತ್ತರದ ಬಂಧುಗಳಿಂದ ಸಕಾಲಕ್ಕೆ ಸಹಾಯ. ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಷಭ:  ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ.  ಸ್ವಂತ  ವ್ಯವಹಾರ ನಡೆಸುವವರಿಗೆ  ಸಮಯದ ಅಭಾವ.ಕಟ್ಟಡ ನಿರ್ಮಾಣ, ವಸ್ತ್ರೋದ್ಯಮ,  ಸºರ್ಣೋದ್ಯಮ  ಮೊದಲಾದ ಉದ್ಯಮಗಳಿಗೆ ಲಾಭ.

ಮಿಥುನ: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು. ಮನೆಯಲ್ಲಿ ಅನುಕೂಲಕರ ವಾತಾವರಣ. ಉದ್ಯೋಗಸ್ಥರಿಗೆ ಹಿತವಾದ ಸನ್ನಿವೇಶ.  ರಾಜಕಾರಣಿಗಳಿಗೆ ನೆಮ್ಮದಿ ಭಂಗ. ದೇವತಾರ್ಚನೆಯಲ್ಲಿ  ಪಾಲುಗೊಳ್ಳುವಿಕೆ.

ಕರ್ಕಾಟಕ: ಉದ್ಯೋಗ ರಂಗದಲ್ಲಿ ಸಾಧನೆ ಮಧ್ಯಮ.  ಉದ್ಯಮಿಗಳ ಉತ್ಪನ್ನಗಳಿಗೆ ಮಧ್ಯಮ ಬೇಡಿಕೆ.   ಕಲೋಪಾಸಕರಿಗೆ ಮನಸ್ಸಂತೋಷ, ವಿದ್ವಾಂಸರಿಗೆ ಜನಮನ್ನಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳ ಮುನ್ನಡೆ.

ಸಿಂಹ: ಹಿರಿಯರ ಆಶೀರ್ವಾದದಿಂದ ವಿಘ್ನಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ  ಮಟ್ಟದ ಯಶಸ್ಸು. ಅಧಿಕಾರಿಗಳಿಗೆ ಅವಧಿಗಿಂತ ಮೊದಲೇ ವರ್ಗಾವಣೆ ಸಂಭವ.  ಲೇವಾದೇವಿ ವ್ಯವಹಾರಸ್ಥರಿಗೆ ಹಿನ್ನಡೆ.

ಕನ್ಯಾ: ಕಾರ್ಯದಲ್ಲಿ ಪ್ರಗತಿ,   ಸಮಾಜದಲ್ಲಿ ಗೌರವ ಪ್ರಾಪ್ತಿ. ಉದ್ಯೋಗಸ್ಥರ ಸಾಧನೆಗೆ ಮೇಲಧಿಕಾರಿಗಳ ಪ್ರಶಂಸೆ.  ಉದ್ಯಮ ವಿಸ್ತರಿಸಿದ ವಸ್ತ್ರದ ವ್ಯಾಪಾರಿಗಳಿಗೆ ಉತ್ತಮ ಲಾಭ. ಉತ್ತರ ದಿಕ್ಕಿನಿಂದ ಶುಭವಾರ್ತೆ.

ತುಲಾ:  ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ  ಸತ್ವ ಪರೀಕ್ಷೆ. ಸ್ವಂತ  ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಕೃಷಿ ಉತ್ಪನ್ನಗಳು, ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಮಧ್ಯಮಲಾಭ. ಪಿತೃಕಾರ್ಯದಲ್ಲಿ ಪಾಲುಗೊಂಡ ತೃಪ್ತಿ.

ವೃಶ್ಚಿಕ: ಸ್ವಂತದ ಆರೋಗ್ಯದ ಕಡೆಗೆ ಗಮನವಿರಲಿ. ಪರಿಶೋಧಕರು, ಸಿವಿಲ್‌ ಎಂಜಿನಿಯರರಿಗೆ ಸಮಯದ ಒತ್ತಡ. ದೀರ್ಘ‌ ಕಾಲದಿಂದ ಕಾಡುತ್ತಿದ್ದ ಸಮಸ್ಯೆಗೆ ಅನಿರೀಕ್ಷಿತ ಪರಿಹಾರ. ಕುಶಲ ಕರ್ಮಿಗಳಿಗೆ ನಿರೀಕ್ಷೆಗೆ ತಕ್ಕಂತೆ ಉತ್ತಮ ಆದಾಯ.

ಧನು: ಹೊಂದಾಣಿಕೆ ಮನೋಭಾವದ ನಿಮಗೆ ಎಲ್ಲವೂ ಸುಲಭ.  ಸ್ವಂತ ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಗ್ರಾಹಕರಿಂದ ಪ್ರಶಂಸೆಯ ಸುರಿಮಳೆ. ವೈದ್ಯರಿಗೆ ವೃತ್ತಿಯಲ್ಲಿ ಯಶಸ್ಸಿನೊಂದಿಗೆ ಒಳ್ಳೆಯ ಹೆಸರು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತೋಷದ ವಾತಾವರಣ.

ಮಕರ: ಪ್ರಾಪಂಚಿಕ ಕರ್ತವ್ಯಗಳ ಸೆಳೆತ. ನಿಗದಿತ ಸಮಯದಲ್ಲಿ ಕೆಲಸವನ್ನು ಮುಗಿಸುವ ಒತ್ತಡ.  ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆ. ಹಿತಶತ್ರುಗಳ ಕಾಟದಿಂದ ಅಭಿವೃದ್ಧಿ ಯೋಜನೆಗಳಿಗೆ ವಿಘ್ನ.

ಕುಂಭ: ಸಮಾಜದ ಋಣ  ತೀರಿಕೆಯಲ್ಲಿ ಮುಂಚೂಣಿಯ ಸೇವೆ. ಉದ್ಯೋಗ ಕ್ಷೇತ್ರದ ಸಾಧನೆಗೆ ಮೇಲಿನವರಿಂದ ಶ್ಲಾಘನೆ. ಸ್ವಂತ ಉದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ಅಧ್ಯಾಪಕರು, ವೈದ್ಯರು ಮೊದಲಾದವರಿಗೆ ಸಮಾಜದಲ್ಲಿ  ಗೌರವ ವೃದ್ಧಿ.

ಮೀನ: ನಿಗದಿತ ಸಮಯದ ಮೊದಲೇ ಕಾರ್ಯ ಪೂರೈಸಿದ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಯಶಸ್ಸು.ಸರಕಾರಿ ಕಚೇರಿಗಳಲ್ಲಿ ನೌಕರ ವರ್ಗದವರಿಂದ ಉತ್ತಮ ಸ್ಪಂದನ. ಕಟ್ಟಡ ನಿರ್ಮಾಣ ಕಾರ್ಯ ಮಂದಗತಿಯಲ್ಲಿ. ವ್ಯಾಪಾರ ಸ್ಥಾನ ನವೀಕರಣ ಕಾರ್ಯಕ್ಕೆ ತಾತ್ಕಾಲಿಕ ತಡೆ.

ಟಾಪ್ ನ್ಯೂಸ್

Himachal Pradesh: ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಪತ್ತೆ

Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Jammu and Kashmir: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ… ಭಿಗಿ ಭದ್ರತೆ

Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

home–DCM

Political: ಡಿಸಿಎಂ ಡಿ.ಕೆ.ಶಿವಕುಮಾರ್‌ -ಪರಮೇಶ್ವರ್‌ ರಹಸ್ಯ ಭೇಟಿ; ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0000000

Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Himachal Pradesh: ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಪತ್ತೆ

Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.