Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ


Team Udayavani, Oct 7, 2024, 7:10 AM IST

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

ಮೇಷ: ಪರ್ವಕಾಲದಲ್ಲಿ ಮೈಮೇಲೆ ಬಂದ ಮಹತ್ವದ ಜವಾಬ್ದಾರಿಗಳು. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ. ವ್ಯವಹಾರ ಕ್ಷೇತ್ರ ದಲ್ಲಿ ಲಾಭ, ಕೀರ್ತಿಗಾಗಿ ಮೇಲಾಟ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ.

ವೃಷಭ: ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನೆರವಿನ ನಿರೀಕ್ಷೆ  ಸಾರ್ಥಕ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ. ನೂತನ ವಾಹನ ಖರೀದಿಗೆ ಚಿಂತನೆ.

ಮಿಥುನ: ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ  ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ. ಪೂರ್ವ ದಿಕ್ಕಿನಿಂದ ಶತ್ರುಬಾಧೆ. ವೃತ್ತಿಪರರಿಗೆ ಹೆಚ್ಚು ಜವಾಬ್ದಾರಿ. ಹತ್ತಿರದ ದೇವಾಲಯಕ್ಕೆ ಭೇಟಿ.

ಕರ್ಕಾಟಕ: ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ಉದ್ಯೋಗಸ್ಥರಿಗೆ ಉತ್ತೇಜನದ ವಾತಾ ವರಣ. ಸ್ವಂತ ಉದ್ಯಮಗಳವರಿಗೆ  ಹೊಸ ಬಗೆಯ ಪಂಥಾಹ್ವಾನಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸದ್ಗ್ರಂಥ ಪಾರಾಯಣದಲ್ಲಿ ಆಸಕ್ತಿ.

ಸಿಂಹ: ಮನೆಯಲ್ಲಿ ದೇವಿ ಉಪಾಸನೆಯ ಸಂಭ್ರಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ.  ವ್ಯವಹಾರದಲ್ಲಿ ಅಭೂತಪೂರ್ವ ಯಶಸ್ಸು. ಆಪ್ತಮಿತ್ರ ರಿಗೆ ಸಹಾಯ ಮಾಡುವ ಅವಕಾಶ.

ಕನ್ಯಾ: ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆಯುತ್ತವೆ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ. ಗೃಹಿಣಿಯರ ಮಹತ್ವಾಕಾಂಕ್ಷೆಗೆ ಪೂರಕ ವಾತಾವರಣ.

ತುಲಾ: ಪಂಚಮ ಶನಿಯ ಪ್ರಭಾವ ಇದ್ದರೂ ಅಂಜಬೇಕಾಗಿಲ್ಲ.  ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ. ಉದ್ಯೋಗ, ವ್ಯವಹಾರಗಳಲ್ಲಿ ಸುಧಾರಣೆ.

ವೃಶ್ಚಿಕ: ಪ್ರಿಯಕ್ಕಿಂತ ಹಿತವೇ ಮುಖ್ಯವೆಂದು ಮನಗಾಣುವ ಸನ್ನಿವೇಶ. ಉದ್ಯೋಗ ರಂಗ  ದಲ್ಲಿ ಪ್ರತಿಭೆ ತೋರಿಸಲು  ಅವಕಾಶ. ವ್ಯವಹಾರ ಕ್ಷೇತ್ರ ದಲ್ಲಿ ಪೈಪೋಟಿ. ಪಶ್ಚಿಮ ದಿಕ್ಕಿನಿಂದ ಶುಭವಾರ್ತೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆನಂದ.

ಧನು: ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವ ಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರ ದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ.

ಮಕರ: ಪರಿಸರದಲ್ಲಿ ಅನಿರೀಕ್ಷಿತ ಘಟನೆ ಗಳು. ಮನೆಯಲ್ಲಿ  ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ. ಲೆಕ್ಕಪರಿಶೋಧಕರು, ಮೊದಲಾದ ವೃತ್ತಿಪರರಿಗೆ  ಸಮಯ ಮಿತಿಯ ಆತಂಕ. ಕಿರಿಯರ ವಿವಾಹ ನಿಶ್ಚಯ.

ಕುಂಭ: ಉದ್ಯೋಗ ರಂಗದಲ್ಲಿ ಗಮನಾರ್ಹ ಮುನ್ನಡೆ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ. ಬಂಧುವರ್ಗದಲ್ಲಿ ಶುಭಕಾರ್ಯ.

ಮೀನ: ಏಳೂವರೆ ಶನಿಯ ಪ್ರಭಾವವಿದ್ದರೂ  ಶುಭಫ‌ಲಗಳೇ ಅಧಿಕ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಸ್ಥಿರವಾದ ಆದಾಯ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ದೇವೀಕ್ಷೇತ್ರ ದರ್ಶನ ಸಂಭವ.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.