Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ


Team Udayavani, Oct 8, 2024, 7:44 AM IST

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

ಮೇಷ: ಒಂದಾದಮೇಲೊಂದರಂತೆ ಧಾವಿಸಿ ಬರುವ ಕೆಲಸಗಳು. ಉದ್ಯೋಗಸ್ಥರಿಗೆ ಹೊಸ ವಿಭಾಗಕ್ಕೆ ಪ್ರವೇಶ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಯಶಸ್ಸು. ವೃತ್ತಿಪರರಿಗೆ ಮಾಮೂಲಿನಂತೆ ಒತ್ತಡ. ಮನೆಯಲ್ಲಿ ಸಂತೋಷದ ಸನ್ನಿವೇಶ.

ವೃಷಭ: ಕ್ರಮಬದ್ಧವಾದ ಚಲನೆಯಿಂದ ಕಾರ್ಯಸಾಧನೆ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ. ಉದ್ಯೋಗಪತಿಗಳಿಗೆ ಕಳಂಕ ಬರಿಸುವ ಘಟನೆ ನಡೆಯುವ ಸಾಧ್ಯತೆ. ಹತ್ತಿರದ ದೇವಿ ಆಲಯಕ್ಕೆ ಸಂದರ್ಶನ.

ಮಿಥುನ: ನಯವಂಚಕರ ಕುತಂತ್ರಕ್ಕೆ ಸೋಲು. ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ. ಸ್ವಂತ ಉದ್ಯಮಗಳಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆಗಳ ಸಮಸ್ಯೆ. ಸಂಬಂಧಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ.

ಕರ್ಕಾಟಕ: ಉದ್ಯೋಗ, ವ್ಯವಹಾರಗಳಲ್ಲಿ ಸ್ಥೈರ್ಯ. ಹೊಸದಾಗಿ ಪಾಲುದಾರಿಕೆ ವ್ಯವಹಾರಗಳು ಬೇಡ. ದೂರದಲ್ಲಿರುವ ಮಕ್ಕಳಿಂದ ಸಂತೋಷದ ಸುದ್ದಿ. ಬಂಧುವರ್ಗದಲ್ಲಿ ವಿವಾಹಾದಿ ಮಂಗಲ ಕಾರ್ಯಗಳು.

ಸಿಂಹ: ಕ್ಷಿಪ್ರ ಅವಧಿಯಲ್ಲಿ ಮಹತ್ಸಾಧನೆ ಗೈಯುವ ಹಂಬಲ. ಉದ್ಯೋಗ ಸ್ಥಾನದಲ್ಲಿ ಮೇಲಿನವರ ಮೆಚ್ಚುಗೆ. ಉತ್ಪಾದನಾ ರಂಗದವರಿಗೆ ಅಧಿಕ ಬೇಡಿಕೆಯ ಸವಾಲು. ಮನೆಯಲ್ಲಿ ಸೌಹಾರ್ದ, ಸಂಭ್ರಮದ ವಾತಾವರಣ.

ಕನ್ಯಾ: ಎಲ್ಲರ ಆರೋಗ್ಯ ಉತ್ತಮ. ಹಿರಿಯರಿಂದ ವ್ಯವಹಾರಕ್ಕೆ ಸೂಕ್ತವಾದ ಸಲಹೆ ಲಭ್ಯ. ಉದ್ಯೋಗ ಸ್ಥಾನದಲ್ಲಿ ಹಿತಾನುಭವ. ಸ್ವಂತ ವ್ಯವಹಾರದಲ್ಲಿ ಸಮಾಧಾನ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಶುಭ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸವಾಲುಗಳು. ಗುರು, ದೇವತಾನುಗ್ರಹದಿಂದ ನಿತ್ಯದ ವ್ಯವಹಾರಗಳಲ್ಲಿ ಜಯ. ಮನೆಯಲ್ಲಿ ದೇವತಾಕಾರ್ಯಗಳ ಸಿದ್ಧತೆ. ಗೃಹಿಣಿಯರಿಗೆ ಅಧಿಕ ಕೆಲಸವಾದರೂ ಆನಂದ.

ವೃಶ್ಚಿಕ: ನಿಮಗೆ ಬೇಕಾದಂತೆ ಬದುಕಿ ಸಂತಸವನ್ನು ಅನುಭವಿಸಿ. ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ. ವಸ್ತ್ರ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಶುಕ್ರದೆಶೆ.

ಧನು: ಆರಕ್ಕೆ ಏರದ, ಮೂರಕ್ಕೆ ಇಳಿಯದ ಬದುಕು. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಕೆಲವು ಬಗೆಯ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಮಕ್ಕಳಿಗೆ ಸಂಭ್ರಮದ ವಾತಾವರಣ. ಅಪರೂಪದ ಬಂಧುಗಳ ಭೇಟಿ.

ಮಕರ: ಆತ್ಮವಿಮರ್ಶೆಯಿಂದ ಪರಿಪೂರ್ಣತೆ ಸಿದ್ಧಿ. ಉದ್ಯೋಗದಲ್ಲಿ ಜವಾಬ್ದಾರಿ ಕೊಂಚ ಬದಲಾವಣೆ. ಕಳೆದು ಹೋದ ವಸ್ತು ಮರಳಿ ಸಿಗುವ ಸಾಧ್ಯತೆ. ಹೊಸಬರ ಪರಿಚಯದಿಂದ ಲಾಭ. ಉದರದ ಆರೋಗ್ಯದತ್ತ ಗಮನವಿರಲಿ.

ಕುಂಭ: ಪರಿಸ್ಥಿತಿಯಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗದಲ್ಲಿ ಗಳಿಕೆ – ದುಡಿಮೆಯ ನಡುವೆ ಅಸಮತೋಲನ. ಕಿವಿಕಚ್ಚುವ ಪ್ರವೃತ್ತಿ ಯುಳ್ಳವರ ಕುರಿತು ಎಚ್ಚರ. ಸಮಾಜಸೇವೆಗೆ ಮತ್ತಷ್ಟು ಅವಕಾಶಗಳು ಗೋಚರ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ಮೀನ: ದಿನಾರಂಭದಲ್ಲಿ ಕೊಂಚ ಕಿರಿಕಿರಿ ಅನಿಸಿಕೆ. ವೃತ್ತಿಕ್ಷೇತ್ರದಲ್ಲಿ ಸಮಯ ಪಾಲನೆಯ ಸವಾಲು. ಅಧಿಕಾರಿ ವರ್ಗದಿಂದ ಅನುಕೂಲಕರ ಸ್ಪಂದನ. ಕೊಟ್ಟು ಮರೆತಿದ್ದ ಸಾಲ ತಾನಾಗಿ ಮರಳಿ ಆನಂದ. ಹಿರಿಯರ ಆರೋಗ್ಯದಲ್ಲಿ ಕೊಂಚ ಏರುಪೇರು.

ಟಾಪ್ ನ್ಯೂಸ್

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.