Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ


Team Udayavani, Oct 15, 2024, 7:36 AM IST

0555

ಮೇಷ:  ಅಂದಾಜಿನಲ್ಲಿ ಹೆಚ್ಚುಕಡಿಮೆಯಾಗಿ ತಾತ್ಕಾಲಿಕ ತೊಂದರೆ. ದೈವಾನುಗ್ರಹದಿಂದ  ಅನಾರೋಗ್ಯ ನಿವಾರಣೆ. ಹಿರಿಯರಿಗೆ ನೆಮ್ಮದಿಯ ವಾತಾವರಣ. ಉದ್ಯೋಗಸ್ಥರಿಗೆ ಪದೋನ್ನತಿಯ ಸೂಚನೆ. ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ.

ವೃಷಭ:  ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ. ಉದ್ಯೋಗ ರಂಗದಲ್ಲಿ ಹೊಸ ಹೊಣೆಗಾರಿಕೆಗಳು. ವ್ಯವಹಾರ ಕ್ಷೇತ್ರದಲ್ಲಿ ತೀವ್ರ ಪೈಪೋಟಿ. ನಿರೀಕ್ಷಿತ ಲಾಭ ಕೈಸೇರಿ ಹರ್ಷ. ರಸಗೊಬ್ಬರ ಮೊದಲಾದ ವಸ್ತುಗಳ ವ್ಯಾಪಾರಿಗಳಿಗೆ ಶುಭ ಸೂಚನೆ.

ಮಿಥುನ: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ. ಕ್ಷಣಿಕ ಅನಾರೋಗ್ಯಕ್ಕೆ ಹೆದರುವುದು ಬೇಡ.  ಧಾರ್ಮಿಕ, ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ. ನಿರೀಕ್ಷಿತ ಆರ್ಥಿಕ ನೆರವು ಕೈಸೇರಿ ಸಮಾಧಾನ.

ಕರ್ಕಾಟಕ: ವ್ಯವಹಾರದಲ್ಲಿ ತ್ವರಿತವಾಗಿ ಕಾರ್ಯ ಸಾಧಿಸುವ ಹಂಬಲ. ನಿರೀಕ್ಷಿತ ನೆರವು ವಿಳಂಬವಾದರೂ ಮುನ್ನಡೆ ಅಬಾಧಿತ.  ಹಿರಿಯರಿಗೆ ಸ್ಥಾನ ಗೌರವದಿಂದ ಸಮಾಧಾನ. ಮಕ್ಕಳ ವ್ಯಾಸಂಗಕ್ಕೆ ಹೆಚ್ಚಿನ ಮಾರ್ಗದರ್ಶನ ಅವಶ್ಯ.

ಸಿಂಹ: ಕಾರ್ಯಸಾಧನೆಯಲ್ಲಿ ಅನೂಹ್ಯ ಮುನ್ನಡೆ.  ಕಾರ್ಯಕ್ಷೇತ್ರದ ವಿಸ್ತರಣೆಗೆ ಒತ್ತಾಯ. ಪಶ್ಚಿಮ ದಿಕ್ಕಿನಿಂದ ಶುಭ ಸಮಾಚಾರ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರಿಗೆ ಹೆಚ್ಚು ಜೀವನೋತ್ಸಾಹ.

ಕನ್ಯಾ: ಕುಲದೇವರ ದರ್ಶನದಿಂದ ದೀರ್ಘ‌ಕಾಲೀನ ಸಮಸ್ಯೆ ನಿವಾರಣೆ. ಸಣ್ಣ ಪ್ರವಾಸ ಸಂಭವ. ಗುರು ಸಮಾನ ವ್ಯಕ್ತಿಯಿಂದ  ಮಾರ್ಗದರ್ಶನ. ಹೊಸ ಬಗೆಯ ಚಿಕಿತ್ಸಾ ಪದ್ಧತಿ ಯಿಂದ ಪ್ರಯೋಜನ.

ತುಲಾ:  ಸಾಂಸಾರಿಕ ಸುಖ ವೃದ್ಧಿ. ಭಗವತ್‌ ಕೈಂಕರ್ಯದಿಂದ  ಜೀವನ ಯಾತ್ರೆ ಸುಗಮ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ಬಂಧುವರ್ಗದಲ್ಲಿ  ವಿವಾಹ ನಿಶ್ಚಯ. ದೂರದಲ್ಲಿರುವ ಮಿತ್ರರಿಂದ ಅಮೂಲ್ಯ ಸಲಹೆ.

ವೃಶ್ಚಿಕ: ಅಪರೂಪದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ. ವಿದೇಶದಲ್ಲಿರುವ ಪುತ್ರನಿಗೆ ಪದೋನ್ನತಿ. ಸ್ವತಂತ್ರ ವ್ಯವಹಾರಸ್ಥರಿಗೆ ಅನುಕೂಲದ ವಿದ್ಯಮಾನ. ಬಂಧುವರ್ಗದಲ್ಲಿ ಶುಭಕಾರ್ಯಕ್ಕೆ ಸಹಾಯ.

ಧನು: ಧಾರ್ಮಿಕ ಕ್ಷೇತ್ರದಲ್ಲಿ ಗೌರವ. ಪರಿಸರ ನೈರ್ಮಲ್ಯ ಕಾರ್ಯಕ್ರಮಕ್ಕೆ ಉತ್ತೇಜನ. ವೃದ್ಧಾಶ್ರಮ, ಅನಾಥಾಶ್ರಮಕ್ಕೆ ಭೇಟಿ. ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಆದಾಯ. ದಾಯಾದಿ ಕಲಹ ಮಾತುಕತೆಯಲ್ಲಿ ಪರಿಹಾರ.

ಮಕರ:  ಸಾಂಸಾರಿಕ ಕ್ಷೇತ್ರದಲ್ಲಿ ಹರ್ಷದ ವಾತಾವರಣ. ಅನುಭವ ಇರುವ ಕೆಲಸ ವೊಂದನ್ನು ವಹಿಸಿಕೊಳ್ಳಲು ಆಹ್ವಾನ. ವಾಹನ ದುರಸ್ತಿ  ಕೆಲಸಗಾರರಿಗೆ, ದ್ರವಪದಾರ್ಥ ವ್ಯಾಪಾರಿಗಳಿಗೆ ಲಾಭ. ತಾಯಿಯ ಆರೋಗ್ಯ ಸುಧಾರಣೆ.

ಕುಂಭ: ಏಳೂವರೆ ಶನಿಯ ಪ್ರಭಾವದಿಂದ ನೆಮ್ಮದಿ ದೂರ. ಹಿರಿಯರ ಆರೋಗ್ಯದಲ್ಲಿ ಎಚ್ಚರ. ಆಯ್ದ ವ್ಯಾಪಾರಿಗಳಿಗೆ ಬೇಡಿಕೆಗೆ ಸ್ಪಂದಿಸುವ ಸವಾಲು. ದೂರದಲ್ಲಿರುವ ಬಂಧುಗಳ ಆಗಮನ. ಆಪ್ತವರ್ಗದಲ್ಲಿ ಶುಭಕಾರ್ಯಕ್ಕೆ ನೆರವು. ದೇವಾಲಯಕ್ಕೆ ಭೇಟಿ.

ಮೀನ: ಉದ್ಯೋಗಸ್ಥರಿಗೆ ಹೊಸ ವಿಭಾಗದ ಹೊಣೆಗಾರಿಕೆ.ಸಾಮಾಜಿಕ ರಂಗದಿಂದ ಒತ್ತಡ. ಹಳೆಯ ಪಾಲುದಾರರ ಪುನರ್ಮಿಲನ.  ಹೊಸ ವ್ಯವಹಾರ ಆರಂಭಿಸುವ ಕುರಿತು ಮಾತುಕತೆ. ಸಂಸಾರದಲ್ಲಿ  ಪ್ರೀತಿ, ಅನುರಾಗ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

1-horoscope

Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ

Dina Bhavishya

Daily Horoscope; ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ…

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.