![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 10, 2022, 7:20 AM IST
ಮೇಷ: ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಹಠಮಾರಿತನದ ಪ್ರವೃತ್ತಿಯಿಂದ ನಷ್ಟ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಗಮನಿಸಿ. ಪರೋಪಕಾರ ಮಾಡುವಾಗ ತಿಳಿದು ಮಾಡಿ. ಆತುರದ ನಿರ್ಣಯ ಮಾಡದಿರಿ .
ವೃಷಭ: ಧಾರ್ಮಿಕ ಸ್ಥಳಗಳ ಸಂದರ್ಶನ. ಗಣ್ಯ ವ್ಯಕ್ತಿಗಳ ಸಂಪರ್ಕ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಪ್ರಗತಿ. ಗುರುಹಿರಿಯರಿಂದ ಉತ್ತಮ ಸಲಹೆ ಸಹಕಾರ ಲಭ್ಯ.
ಮಿಥುನ: ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ. ತಿಳಿದು ತಿಳಿಸಲಿಚ್ಛಿಸುವ ಪ್ರವೃತ್ತಿಯಲ್ಲಿ ಸಾಧನೆ. ಗುರುಹಿರಿಯರೊಂದಿಗೆ ಉತ್ತಮ ಭಾಂಧವ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ದೂರದ ಬಂಧುಗಳಿಂದ ಸಂತೋಷದ ವಾರ್ತೆ ಸಹಕಾರ.
ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಭೂಮ್ಯಾದಿ ವ್ಯವಹಾರಗಳಲ್ಲಿ ಸೂಕ್ತ ನಿರ್ಣಯದ ತೀರ್ಮಾನ.
ಸಿಂಹ: ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ರಾಜಕೀಯ ಸರಕಾರೀ ವ್ಯವಹಾರಗಳಲ್ಲಿ ಅಭಿವೃದ್ಧಿ. ಲೋಕಪ್ರೀಯತೆ ಜನಮನ್ನಣೆ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಪರೋಪಕಾರದಿಂದ ಅಪವಾದ ತೊಂದರೆ ಸಂಭವ. ವಿಚಾರ ಮಾಡಿ ತೀರ್ಮಾನಿಸಿದರೆ ನೆಮ್ಮದಿ.
ಕನ್ಯಾ: ಉತ್ತಮ ವಾಕ್ ಚತುರತೆ. ಅಧಿಕ ಧನ ಸಂಪತ್ತು ಲಭಿಸಿದ ಸಂತೋಷ. ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಬುದ್ಧಿವಂತಿಕೆ ನಡೆಯಿಂದ ಯಶಸ್ಸು. ಜನಮನ್ನಣೆ. ಗೌರವ ಪ್ರಾಪ್ತಿ. ದಂಪತಿಗಳಲ್ಲಿ ಹೆಚ್ಚಿದ ಅನುರಾಗ.
ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ಆಸ್ತಿ ವಾಹನ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನದ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿನ ಜವಾಬ್ದಾರಿ.
ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.
ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದಂತೆ ಕಾರೊÂàನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ. ಸಫಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಕುಂಭ: ಮಾನಸಿಕ ನೆಮ್ಮದಿ. ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧೀ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ದಾಂಪತ್ಯದಲ್ಲಿ ಸಂತೋಷ ವೃದ್ಧಿ. ಮಕ್ಕಳಿಂದ ಸುಖ ಇತ್ಯಾದಿ ಶುಭ ಫಲ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.