ಸೋಮವಾರದ ರಾಶಿ ಫಲ : ಈ ರಾಶಿಯವರಿಗೆ ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ


Team Udayavani, Oct 17, 2022, 7:20 AM IST

ಸೋಮವಾರದ ರಾಶಿ ಫಲ : ಈ ರಾಶಿಯವರಿಗೆ ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ, ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾದಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ಅಧ್ಯಯನನಿರತರಿಗೆ ಸೂಕ್ತ ಸಹಾಯ ಲಭ್ಯ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ,ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯಸಿದ್ಧಿ.

ತುಲಾ: ಸ್ತ್ರೀಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.

ವೃಶ್ಚಿಕ: ಧನಾಗಮ ವಿಚಾರದಲ್ಲಿ ಏರಿಳಿತವಿದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಹದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯದಲ್ಲಿ ಗಮನವಿರಲಿ.

ಧನು: ಆರೋಗ್ಯದಲ್ಲಿ ವೃದ್ಧಿ. ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯ ಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ. ದೇವತಾ ಕಾರ್ಯ ವಿಳಂಬ.

ಮಕರ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.

ಕುಂಭ: ಅನಿರೀಕ್ಷಿತ ಧನಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯಮದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯವಹಾರಸ್ಥರಿಗೆ ಉತ್ತಮ ದಿನ‌.

ಮೀನ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ ಕಾರ್ಯ ಸಾಧನೆ.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.