ಶನಿವಾರದ ರಾಶಿ ಫಲ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನಾಗಮನ


Team Udayavani, Nov 5, 2022, 7:30 AM IST

ಶನಿವಾರದ ರಾಶಿ ಫಲ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನಾಗಮನ

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತಸ್ಥಾನಮಾನ ಲಭ್ಯ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ. ಗುರುಹಿರಿಯರಿಂದ ಸಂತೋಷ.

ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿ ಯರ ಆರೋಗ್ಯ ವೃದ್ದಿ. ವಿದ್ಯಾರ್ಥಿಗಳಿಗೆ ಅನುಕೂಲ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆ ನಡೆಯಿಂದ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ ಪಡೆಯಿರಿ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ, ಬುದ್ಧಿವಂತಿಕೆಯ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ. ಭೂಮಿ ಆಸ್ತಿ ವಿಚಾರದಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ ಲಭ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ. ಗುರುಹಿರಿಯರ ಆರೋಗ್ಯ ಸದೃಢ.

ಮಕರ: ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರ ಗಳಲ್ಲಿ ಪರಿ  ಶ್ರಮ  ದಿಂದ ಹಣಕಾಸು ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೊಗಿ  ಗಳಿಂದ ಉತ್ತಮ ಒಡನಾಟ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಸಹಕಾರ.

ಕುಂಭ: ಆರೋಗ್ಯ ಗಮನಿಸಿ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನ ಸಂಪತ್ತು ವೃದ್ದಿ. ದೂರದ ಮಿತ್ರರಿಂದ ಸಹಾಯ. ದಾಂಪತ್ಯ ತೃಪ್ತಿಕರ. ಮನೆಯಲ್ಲಿ ದೇವತಾ ಕಾರ್ಯ ನಡೆಸಿದ ತೃಪ್ತಿ.

ಮೀನ: ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉಳಿತಾಯದ ಮಾರ್ಗದರ್ಶನ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಜವಾಬ್ದಾರಿ ಸಂತೋಷ. ಧಾರ್ಮಿಕ ಕೆಲಸಗಳ ನೇತೃತ್ವ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯದ ಸುಖ ಪ್ರಾಪ್ತಿ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.