ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, Dec 4, 2021, 8:26 AM IST

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

04-12-2021

ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.

ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.

ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಸಿಂಹ: ದೇವತಾ ಸ್ಥಳ ಸಂದರ್ಶನ ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಕಾರ್ಯ ಸಫ‌ಲತೆ.

ತುಲಾ: ಆರೋಗ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಭೂಮಿ, ವಾಹನಾದಿ ವಿಚಾರದಲ್ಲಿ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ನೂತನ ಮಿತ್ರರ ಸಮಾಗಮ. ಗುರುಹಿರಿಯರ ಆಶೀರ್ವಾದ. ಬಹಳ ಸಮಯ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದ್ಧಿ.

ಧನು: ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೆರ್ಯವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನ ಪ್ರಾಪ್ತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿಕೊಳ್ಳಬೇಕಾದ ಪರಿಸ್ಥಿತಿ.

ಮಕರ: ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ತಾಳ್ಮೆ ವಿವೇಕತೆಯಿಂದ ಕಾರ್ಯ ಸಾಧಿಸಿ ಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾಗಮ ವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸ.

ಕುಂಭ: ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಉತ್ತಮ ಧನಾರ್ಜನೆ. ಭೂಮಿ, ಕಟ್ಟಡಾದಿ ವ್ಯವಹಾರದಲ್ಲಿ ಪ್ರಗತಿ. ಬಂಧುಗಳ ಮಿಲನ. ಸಾಂಸಾರಿಕ. ಸಾಂಸಾರಿಕ ಸುಖ ವೃದ್ಧಿ.

ಮೀನ: ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆಯಿಂದ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯ ಮಾಡುವುದರಿಂದ ಯಶಸ್ಸು. ಮನೆಯ ವಾತಾವರಣದಲ್ಲಿ ಹೆಚ್ಚಿನ ಚರ್ಚೆಗೆ ಆದ್ಯತೆ ನೀಡದಿರಿ.

 ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.