ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 12, 2021, 7:46 AM IST

rwytju11111111111

ಮೇಷ: ದೀರ್ಘ‌ ಪ್ರಯಾಣ. ನಷ್ಟ ದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನ ವ್ಯಯ ಸಂಭವ.

ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟನೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ: ಆರೋಗ್ಯ ಗಮನಿಸಿ. ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉತ್ತಮ ವಾಕ್‌ಚತುರತೆಯಿಂದ ಪ್ರದರ್ಶನ. ಉದ್ಯೋಗ ವ್ಯವಹಾರಗಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ ಹೈನುಗಾರಿಕೆ ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಲಾಭ.

ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾದಾನ. ಆರೋಗ್ಯ ಸ್ಥಿರ ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.

ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರಸ್ಥರಿಗೆ ಉತ್ತಮ ದಿನ.

ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರಕಾರ್ಯದಲ್ಲಿ ಜಯ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬವಾಗಿ ದೊರಕುವುದು.

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.