Horoscope: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ, ಬಂಧುಗಳ ಕಡೆಯಿಂದ ಶುಭ ವಾರ್ತೆ


Team Udayavani, May 30, 2024, 7:00 AM IST

Horoscope: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ, ಬಂಧುಗಳ ಕಡೆಯಿಂದ ಶುಭ ವಾರ್ತೆ

ಮೇಷ: ಉದ್ಯೋಗ ಸ್ಥಾನದಲ್ಲಿ ಹೊಸಬಗೆಯ ಕಾರ್ಯಪದ್ಧತಿ. ಹೆಚ್ಚುವರಿ ಆದಾಯಕ್ಕೆ ವ್ಯವಸ್ಥೆ ಮಾಡುವ ಪ್ರಯತ್ನ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರ ಆರಂಭ. ಪತ್ನಿಯ ಬಂಧುಗಳ ಮನೆಗೆ ಭೇಟಿ. ಸೋದರಿಯ ಮಗನಿಗೆ ವಿವಾಹ ನಿಶ್ಚಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಹುರುಪಿನ ವಾತಾವರಣ. ಬಂಧುಗಳ ಕಡೆಯಿಂದ ಶುಭ ವಾರ್ತೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ಮಿಥುನ: ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾ ಧಾನದ ಅನುಭವ. ಸ್ವಂತ ಉದ್ಯ ಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯ ಪಾತ್ರ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಸ್ವಪ್ರಯತ್ನದಿಂದ ಆರೋಗ್ಯ ವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ.ವಿವಾಹ ಸಮಸ್ಯೆ ನಿವಾರಣೆಗೆ ಸಾಮಾಜಿಕರ ಚಿಂತನೆ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಆಹ್ಲಾದದ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ವ್ಯವಹಾರ ಸಂಬಂಧ ಮಾತುಕತೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಅವಶ್ಯ.

ತುಲಾ: ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಮಕ್ಕಳಿಗೆ ಸಂಗೀತ ಕಲಿಕೆಯಲ್ಲಿ ಆಸಕ್ತಿ. ಬಂಗಾರದ ಅಂಗಡಿಗೆ ಭೇಟಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಉತ್ಕರ್ಷದ ಕಾಲ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ವಾತಾವರಣ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ ಸುಯೋಗ. ಅವಿವಾಹಿತ ಹುಡುಗಿಯರಿಗೆ ವಿವಾಹ ಯೋಗ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಸ್ವಂತದ ಚಿಕ್ಕ ಉದ್ಯಮದ ಬೆಳವಣಿಗೆ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಅವಕಾಶಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿ ರುವವರಿಗೆ ಅವಕಾಶಗಳು ಲಭ್ಯ.

ಕುಂಭ: ಉದ್ಯೋಗದಲ್ಲಿ ಹೆಚ್ಚುವರಿ ಜವಾ ಬ್ದಾರಿಗಳು. ಗ್ರಾಹಕರ ಬೇಡಿಕೆಗೆ ಶೀಘ್ರ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಮತ್ತು ಮರಗೆಲಸ ಬಲ್ಲವರಿಗೆ ಉದ್ಯೋಗಾವಕಾಶ. ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ.

ಮೀನ: ಉದ್ಯೋಗದಲ್ಲಿ ಸಂತೃಪ್ತಿ. ಪರಿಚಿತ ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಸಿದ್ಧತೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

ಟಾಪ್ ನ್ಯೂಸ್

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.