ರಾಶಿ ಭವಿಷ್ಯ: ಈ ರಾಶಿಯವರು ಅನಾವಶ್ಯಕವಾಗಿ ಅವಮಾನ ಪ್ರಸಂಗಗಳನ್ನು ಅನುಭವಿಸಬೇಕಾಗಬಹುದು!


Team Udayavani, Dec 5, 2020, 8:02 AM IST

ರಾಶಿ ಭವಿಷ್ಯ: ಈ ರಾಶಿಯವರು ಅನಾವಶ್ಯಕವಾಗಿ ಅವಮಾನ ಪ್ರಸಂಗಗಳನ್ನು ಅನುಭವಿಸಬೇಕಾಗಬಹುದು!

05-12-2020

ಮೇಷ: ಸಾಂಸಾರಿಕವಾಗಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಗಮನಹರಿಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಚಟುವಟಿಕೆಯಿಂದ ಸಂಭ್ರಮಿಸುವಂತಾದೀತು. ದಿನಾಂತ್ಯ ಕಿರು ಸಂಚಾರ ಯೋಗ.

ವೃಷಭ: ಕಷ್ಟಗಳನ್ನು ಎದುರಿಸುವ ಮಂದಿಗೆ ಯಶಸ್ಸಿನ ಕಾಲವಿದು. ಆದರೂ ಹೊಂದಾಣಿಕೆಯ ಅಗತ್ಯವಿದೆ. ವೃತ್ತಿರಂಗದಲ್ಲಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಜಾಗೃತರಾಗಬೇಕು. ಕಿರು ಸಂಚಾರ ಬಂದೀತು.

ಮಿಥುನ: ಸಾಹಿತಿ, ಕಲಾವಿದರಿಗೆ ಸೂಕ್ತ ಸ್ಥಾನಮಾನ, ಗೌರವಧನಗಳು ಪ್ರಾಪ್ತಿಯಾದಾವು. ಉದ್ಯಮರಂಗದಲ್ಲಿ ಅನೇಕ ಲಾಭದಾಯಕ ಕೆಲಸಕಾರ್ಯಗಳಿಗೆ ಚಾಲನೆ ದೊರಕಲಿದೆ. ಸಹನೆ, ತಾಳ್ಮೆಯನ್ನು ಅಳವಡಿಸಿಕೊಳ್ಳುವುದು.

ಕರ್ಕ: ಗುರು ಪೂರ್ತಿ ಬಲದಾಯಕ ಬಂದ ಅವಕಾಶಗಳನ್ನು ಸದುಪಯೋಗಿ ಸದಿದ್ದರೆ ತಪ್ಪು ನಿಮ್ಮದಾಗಲಿದೆ. ದೈವೀಕ ಕೆಲಸಕಾರ್ಯಗಳು ನಿಮಗೆ ಅನುಗ್ರಹ ಕಾರಕವಾಗುತ್ತದೆ. ಧರ್ಮಪತ್ನಿಯ ಆರೋಗ್ಯದ ಜಾಗ್ರತೆ ಮಾಡಿರಿ.

ಸಿಂಹ: ಅನೇಕ ರೀತಿಯಲ್ಲಿ ಕಿರಿಕಿರಿಗಳು ತೋರಿಬಂದರೂ ನಿಮ್ಮ ತಾಳ್ಮೆ ಸಮಾಧಾನಗಳು ನಿಮಗೆ ಪೂರಕವಾಗುತ್ತದೆ. ಆರ್ಥಿಕವಾಗಿ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸ್ಥಿತಿಯು ನಿಮ್ಮದಾದೀತು. ವಿದ್ಯಾರ್ಥಿಗಳಿಗೆ ಅದೃಷ್ಟವಿದೆ.

ಕನ್ಯಾ: ವೃತ್ತಿಯಲ್ಲಿ ಆಗಾಗ ತೋರಿಬರುವ ಅಡೆತಡೆಗಳನ್ನು ಸರಿದಾರಿಗೆ ತರಬೇಕಾದೀತು. ವ್ಯಾಪಾರ, ವ್ಯವಹಾರಗಳ ಯಾವುದೇ ಒಪ್ಪಂದ, ಲೆಕ್ಕಪತ್ರಗಳ ಹೆಚ್ಚಿನ ಜಾಗ್ರತೆ ಮಾಡಿರಿ. ತಪ್ಪುಗಳು ಘಟಿಸದಂತೆ ಇರುವುದು.

ತುಲಾ: ಆರ್ಥಿಕ ಲಾಭವನ್ನು ಮಾನಸಿಕ ಸಮಾಧಾನ ವನ್ನು ಭಂಗ ಮಾಡಲಿದ್ದಾನೆ. ತಾಳ್ಮೆ ಸಮಾಧಾನದಿಂದ ಮುಂದುವರಿಯಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಲಾಭವಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಬಂದೀತು.

ವೃಶ್ಚಿಕ: ಹೆಚ್ಚಿನ ಗ್ರಹಗಳ ಪತ್ರಿಕೂಲತೆ ಆಗಾಗ ತೋರಿ ಬಂದು ಮಾನಸಿಕ ಕಿರಿಕಿರಿ, ವ್ಯಾಪಾರ, ವ್ಯವಹಾರದಲ್ಲಿ ಏರುಪೇರು ಅನಿರೀಕ್ಷಿತ ರೂಪದಲ್ಲಿ ಕಂಡುಬಂದೀತು. ಅಧಿಕ ರೂಪದ ಖರ್ಚುವೆಚ್ಚಗಳಿಂದ ನಿಮಗೆ ಆತಂಕ ಬಂದೀತು.

ಧನು: ಸಾಂಸಾರಿಕ ಜೀವನವನ್ನು ಆದಷ್ಟು ತಾಳ್ಮೆ- ಸಮಾಧಾನಗಳಿಂದ ನಡೆಸಿಕೊಂಡು ಹೋಗಬೇಕಾದೀತು. ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಯಶಸ್ಸು ಸಾಧ್ಯವಿದ್ದರೂ ಅಧಿಕ ರೂಪದಲ್ಲಿ ಧನವ್ಯಯ ಕಂಡೀತು. ಶುಭವಿದೆ.

ಮಕರ: ಮಿಶ್ರಫ‌ಲಗಳಿಂದ ಶುಭ-ಅಶುಭ ಫ‌ಲಗಳನ್ನು ಹೊಂದಲಿದ್ದೀರಿ. ಕಾರ್ಯ ಕ್ಷೇತ್ರದ ಜಂಜಾಟದಿಂದ ದೂರವಿದ್ದಷ್ಟೂ ಉತ್ತಮ. ಅನಾವಶ್ಯಕವಾಗಿ ಅವಮಾನ ಪ್ರಸಂಗಗಳನ್ನು ಅನುಭವಿಸುವಿರಿ. ಬೇಸರಿಸದಿರಿ.

ಕುಂಭ: ಚಿಕ್ಕಪುಟ್ಟ ಸಮಸ್ಯೆಗಳು ಅನಾವಶ್ಯಕವಾಗಿ ಮಾನಸಿಕ ಅಸ್ಥಿರತೆ, ಉದ್ವೇಗ, ಕೋಪ-ತಾಪಗಳು ಹೆಚ್ಚಿಸಲಿವೆ. ಸಾಂಸಾರಿಕವಾಗಿ ಕಿರಿಕಿರಿಗಳು ಒಮ್ಮೊಮ್ಮೆ ಎಲ್ಲಾ ಬಿಟ್ಟು ಓಡಿ ಹೋಗೋಣ ಎಂಬಷ್ಟು ರಗಳೆಗಳನ್ನು ಸೃಷ್ಟಿಸಲಿದೆ.

ಮೀನ: ಗೃಹದಲ್ಲಿ ಸಾಂಸಾರಿಕವಾಗಿ ಹಾಗೂ ಕೌಟುಂಬಿಕವಾಗಿ ಶಾಂತಿ, ಸಮಾಧಾನ, ಸೌಹಾರ್ದಗಳೆಲ್ಲಾ ಸಾಧ್ಯವಿದೆ. ವಿದ್ಯಾರ್ಥಿವರ್ಗದವರಿಗೆ ಉದಾಸೀನತೆ ತೋರಿಬಂದರೂ ಮುನ್ನಡೆಗೆ ಅಭ್ಯಾಸಬಲ, ಪ್ರಯತ್ನ ಹಾಗೂ ಆತ್ಮವಿಶ್ವಾಸದ ಅಗತ್ಯವಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.