Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ


Team Udayavani, Sep 27, 2023, 7:15 AM IST

tdy-20

ಮೇಷ: ಆರೋಗ್ಯ ಉತ್ತಮ. ಹಲವು ಬಗೆಯ ಕಾರ್ಯದ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುವ ಚಿಂತೆ. ಉದ್ಯೋಗ  ಕ್ಷೇತ್ರದಲ್ಲಿ  ಸ್ಥಿರ ವಾತಾವರಣ. ಹೊಣೆಗಾರಿಕೆಗಳು ಕಡಿಮೆಯಾಗುವ ಲಕ್ಷಣ ಇಲ್ಲ. ದೇವತಾರ್ಚನೆಯಲ್ಲಿ ಆಸಕ್ತಿ.

ವೃಷಭ: ಮಧ್ಯವಯಸ್ಕರಿಗೆ  ಅನವಶ್ಯ ಚಿಂತೆಯಿಂದ ತೊಂದರೆ.  ಮನೆಯಲ್ಲಿ ಎಲ್ಲರ ದೇಹಾರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸೌಹಾರ್ದ ವಾತಾವರಣ. ಸ್ವಂತ ವ್ಯವಹಾರಸ್ಥರಿಗೆ ಪೈಪೋಟಿ ಎದುರಿಸುವ ಸಾಮರ್ಥ್ಯ. ವಿವಾಹ ಮಾತುಕತೆ ಸುಗಮ.

ಮಿಥುನ: ಬಂಧುವರ್ಗದಲ್ಲಿ ಶುಭ ಸಮಾರಂಭದ ವಾರ್ತೆ. ದೇವತಾರ್ಚನೆಯಲ್ಲಿ ಮನಸ್ಸು ಲೀನ. ಗುರು ದರ್ಶನ ಸಂಭವ. ಲೇಖನ ವೃತ್ತಿಯವರಿಗೆ ಕೈತುಂಬಾ ಕೆಲಸ. ಹಿರಿಯರ ಉದ್ಯೋಗ ಕ್ಷೇತ್ರದಲ್ಲಿ ಹಳೆಯ ಸಮಸ್ಯೆಯೊಂದಕ್ಕೆ ಸುಲಭ ಪರಿಹಾರ.

ಕರ್ಕಾಟಕ: ಸಂಸಾರದಲ್ಲಿ ಎಲ್ಲರ ದೈಹಿಕ ಆರೋಗ್ಯ ಉತ್ತಮ. ಉದ್ಯೋಗ  ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಜವಾಬ್ದಾರಿಗಳ ಸಮರ್ಪಕ ನಿರ್ವಹಣೆ ಯಿಂದ ಮೇಲಿನವರಿಗೆ ಸಮಾಧಾನ.  ಗೃಹಿಣಿಯರ ಸ್ವಯಂ ಆದಾಯ ಯೋಜನೆಯಲ್ಲಿ ಮುನ್ನಡೆ.

ಸಿಂಹ: ನಿಮ್ಮ ಸಾಹಸ ಪ್ರವೃತ್ತಿಗೆ ಸವಾಲು ಹಾಕುವ ಬೆಳವಣಿಗೆ ಕಾಣಿಸಲಿದೆ. ಉದ್ಯೋಗ ಕ್ಷೇತ್ರದಲ್ಲಿ ಆಹ್ಲಾದದ ವಾತಾವರಣ. ಸ್ವಂತ ವ್ಯವಹಾರ ವಿಸ್ತರಣೆ ಹಾಗೂ ಹೊಸ ಕ್ಷೇತ್ರಕ್ಕೆ ಕಾಲಿಡುವ ಲಕ್ಷಣಗೋಚರ. ವ್ಯವಹಾರ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆಯಿದೆ.

ಕನ್ಯಾ: ಎಲೆಕ್ಟ್ರಾನಿಕ್‌ ಸಾಮಗ್ರಿಗಳ ವ್ಯಾಪಾರಿಗಳಿಗೆ ಹಾಗೂ ದುರಸ್ತಿ ಪ್ರವೀಣರಿಗೆ ಕಾರ್ಯದ ಒತ್ತಡ, ಲಾಭ ವೃದ್ಧಿ. ಇತರ ಉದ್ಯೋಗಸ್ಥರಿಗೆ ಸ್ಥಿರ ವಾತಾವರಣದ ಅನುಭವ.  ವಾಹನ, ಆಭರಣ,  ಕೋಳಿ ಸಾಕಣೆ ಮೊದಲಾದ ವ್ಯವಹಾರದವರಿಗೆ ನಿರೀಕ್ಷೆಗೆ ಮೀರಿದ ಲಾಭ.

ತುಲಾ: ಧೈರ್ಯ, ಸ್ಥೈರ್ಯದೊಂದಿಗೆ  ಹೆಜ್ಜೆಯಿಡುವುದೊಂದೇ ಉಳಿದಿರುವ ಮಾರ್ಗ. ಕಾಗದದ ಹುಲಿಗಳಿಗೆ ಅಂಜದಿರಿ. ಉದ್ಯೋಗ ಕ್ಷೇತ್ರದಲ್ಲಿ  ಮಾಮೂಲು ಪರಿಸ್ಥಿತಿ. ಶಕ್ತಿ ಮೀರಿದ ಶ್ರಮಕ್ಕೆ ಯೋಗ್ಯ ಮನ್ನಣೆ ಲಭ್ಯ.ಸಮಾಜದಲ್ಲಿ ಗೌರವ ವೃದ್ಧಿ.

ವೃಶ್ಚಿಕ: ನಿತ್ಯದ ವ್ಯವಹಾರಗಳು ನಿರಾತಂಕವಾಗಿ ಸಾಗುವ ದಿನ. ಬಂಧುವರ್ಗದಿಂದ ಶುಭ ಸಮಾಚಾರ. ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಪರಿಸ್ಥಿತಿ. ಮನೆಯಲ್ಲಿ ದೇವತಾ ಕಾರ್ಯದ ಸಿದ್ಧತೆ. ಹಿರಿಯರ ಆರೋಗ್ಯ ಸ್ಥಿರ.ಉಳಿದ ಎಲ್ಲರೂ ಕ್ಷೇಮ.

ಧನು: ದೇಹಾರೋಗ್ಯದ ಚಿಂತೆ. ಸರಕಾರಿ ಕಚೇರಿಗಳಲ್ಲಿ ಕಾರ್ಯ ವಿಳಂಬ.ಮನೆಯಲ್ಲಿ ಹಿರಿಯರ ಸಹಕಾರ.ಉದ್ಯೋಗಸ್ಥರಿಗೆ ಪದೋನ್ನತಿಯ ಸೂಚನೆ. ಕೃಷಿಕರಿಗೆ, ಕೃಷ್ಯುತ್ಪನ್ನ ಮಾರಾಟಗಾರ ರಿಗೆ, ಸರಕಾರಿ ಅಧಿಕಾರಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ದೇಹಾರೋಗ್ಯದ ಕಡೆಗೆ ಗಮನ ಕೊಡಿ. ಉದ್ಯೋಗ ಸ್ಥಾನ ದಲ್ಲಿ ಕೆಲಸದ ಒತ್ತಡ. ಉತ್ತರದ  ಕಡೆಯಿಂದ ಶುಭ ಸಮಾಚಾರ. ಸ್ವಯಂ ವ್ಯವಹಾರ ನಡೆಸುವ ವೃತ್ತಿಪರರಿಗೆ  ಸಮಯ ಮಿತಿಯೊಳಗೆ ಕೆಲಸ ಮುಗಿಸುವ ಆತಂಕದ ಪರಿಸ್ಥಿತಿ. ಗೃಹಿಣಿಯರಿಗೆ ಕ್ಷೇಮ.

ಕುಂಭ: ಸಂಚಿತ ಸತ್ಕರ್ಮಗಳು ನೀಡುವ ಶುಭ ಫ‌ಲಗಳನ್ನು ಹಂಚುವ ಮನಸ್ಥಿತಿ. ಧಾರ್ಮಿಕ ಮನೋವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ   ಪಾಲುಗೊಳ್ಳುವಿರಿ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ.

ಮೀನ: ದೈವಚಿಂತನೆ, ದೇವತಾ ರ್ಚನೆ, ದಾನಧರ್ಮದ‌ಲ್ಲಿ ಪಾಲ್ಕೊಳ್ಳು ವಿರಿ. ಉದ್ಯೋಗ ಕ್ಷೇತ್ರ ದಲ್ಲಿ ಉತ್ತಮ ಸಾಧನೆಯಿಂದ ಮೇಲಿನವರ ಮೆಚ್ಚುಗೆ ಪಡೆಯುವಿರಿ. ಆಸ್ತಿ ಕ್ರಯ, ವಿಕ್ರಯ ವ್ಯವಹಾರ ಸಂಬಂಧ  ಮಾತುಕತೆ  ನಿರ್ಣಾಯಕ ಹಂತಕ್ಕೆ. ಸರಕಾರಿ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.