ನಿಮ್ಮ ಗ್ರಹಬಲ: ಈ ರಾಶಿಯವರಿಂದು ನಿಮ್ಮ ದುಡುಕು ಬುದ್ಧಿಯನ್ನು ಹಿಡಿತದಲ್ಲಿಟ್ಟುಕೊಳ್ಳಿರಿ!


Team Udayavani, Jan 24, 2021, 7:52 AM IST

horoscope

24-01-2021

ಮೇಷ: ಬಂಧುವರ್ಗದವರಿಂದ ಸಹಾಯ ಯಾಚನೆ ಕಂಡುಬರಲಿದೆ. ನಿಮಗೆ ಪ್ರಾಣ ಸಂಕಟ. ಇತ್ತಲಾಗಿ ಕೂಡಲೂ ಅಲ್ಲ ಬಿಡಲೂ ಅಲ್ಲ. ಅ ಕಾರಣವಾಗಿ ದ್ವೇಷದಿಂದ ಮಾನಸಿಕ ವ್ಯಥೆಯು ತಲೆದೋರೀತು.

ವೃಷಭ: ವೃತ್ತಿ ನಿರತರಿಗೆ ಸಂಪತ್ತು ಅಭಿವೃದ್ಧಿಯಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಣ್ಣಪುಟ್ಟ ಬದಲಾವಣೆ ಕಂಡುಬಂದರೂ ಸ್ಥಾನಮಾನಕ್ಕೆ ಕುಂದಿಲ್ಲ. ಉದ್ಯಮ ಕ್ಷೇತ್ರದಲ್ಲಿ ಋಣಭಾರ, ಸ್ಪರ್ಧಾತ್ಮಕ ಮನೋಭಾವ ಕಾಣಲಿದೆ.

ಮಿಥುನ: ಸಣ್ಣಪುಟ್ಟ ಅಡಚಣೆಯಿಂದಾಗಿ, ಕೈಗೊಂಡ ಕಾರ್ಯ ವಿಳಂಬವಾದೀತು. ಸಂತತಿ ಭಾಗ್ಯದಿಂದ ಸಂತಸವಾಗಲಿದೆ. ಚಿನ್ನಾಭರಣದ ಖರೀದಿ ನಡೆದೀತು. ಪಿತ್ತೋಷ್ಣ ಬಾಧೆಯು ಕಂಡು ಬರುವುದು.

ಕರ್ಕ: ಸಾತ್ವಿಕತೆ ಹಾಗೂ ನಿಮ್ಮ ಔದಾರ್ಯ ಗುಣಕ್ಕೆ ಪ್ರಶಂಸೆ ದೊರಕಲಿದೆ. ಆದರೂ ಖರ್ಚುವೆಚ್ಚವು ಅಧಿಕ ಕಂಡುಬರಲಿದೆ. ವಾಹನ ಖರೀದಿಗಿದು ಉತ್ತಮ ಕಾಲವಾಗಿದೆ. ಆರೋಗ್ಯದಲ್ಲಿ ಸುಧಾರಣೆ ಇದೆ.

ಸಿಂಹ: ಹಿರಿಯರೊಂದಿಗೆ ಗಹನವಾದ ಚರ್ಚೆ ನಡೆದೀತು. ನೀವು ನಿಮ್ಮನ್ನು ಹಲವು ಕಾರ್ಯಗಳಿಗೆ ತೊಡಗಿಸಿಕೊಂಡಿರುವುದರಿಂದ ವ್ಯವಧಾನವೇ ಇರದು. ಪ್ರತಿಭಾ ಪುರಸ್ಕಾರವು ದೊರಕಲಿದೆ. ಶುಭವಿದೆ.

ಕನ್ಯಾ: ನಿಮ್ಮ ದುಡುಕು ಬುದ್ಧಿಯನ್ನು ಹಿಡಿತದಲ್ಲಿಟ್ಟುಕೊಳ್ಳಿರಿ. ಸ್ಥಾನಮಾನಕ್ಕೆ ಚ್ಯುತಿ ಬಾರದು. ಸಹೋದ್ಯೋಗಿಗಳೊಂದಿಗೆ ಸಮಾಧಾನಚಿತ್ತದಿಂದಿರಿ. ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡು ಸಂತಸವಿದೆ.

ತುಲಾ: ಬ್ಯಾಂಕ್‌ ವ್ಯವಹಾರದಲ್ಲಿ ಅಭಿಮಾನ ಭಂಗವಾಗಲಿದೆ. ವ್ಯವಹಾರದಲ್ಲಿ ಅಭಿವೃದ್ಧಿ ಕಂಡು ಬಂದೀತು. ಇಚ್ಛಿತ ಸ್ಥಾನ ಪ್ರಾಪ್ತಿಯಿಂದ ವಂಚಿತರಾಗುವ ಭಯ. ಪ್ರಯಾಣ ಕಡಿಮೆ ಮಾಡಿರಿ. ಉದರ ಸಂಬಂಧಿ ತೊಂದರೆ ಬಂದೀತು.

ವೃಶ್ಚಿಕ: ವ್ಯಾಪಾರ, ವ್ಯವಹಾರದಲ್ಲಿ ಸಮೃದ್ಧಿಯ ಕಾಲವಿದು. ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಮೊರೆ ಹೋಗಿರಿ. ನವ ವಿವಾಹಿತರಿಗೆ ಪುತ್ರಪ್ರಾಪ್ತಿ ಕಾಲವಿದು. ತಂದೆ ಮಕ್ಕಳೊಳಗೆ ಪ್ರೀತಿ ವಿಶ್ವಾಸ ಹೆಚ್ಚಲಿದೆ.

ಧನು: ಕೌಟುಂಬಿಕವಾಗಿ ಎಲ್ಲರ ವಿಶ್ವಾಸ ಗಳಿಸುವಿರಿ. ನೆಮ್ಮದಿ ಕಡಿಮೆಯಾದೀತು. ತಾಳ್ಮೆ ವಹಿಸಿರಿ. ಪ್ರೀತಿ ವಿಶ್ವಾಸದಿಂದ ಎಲ್ಲರೊಂದಿಗೆ ವ್ಯವಹರಿಸಿರಿ. ಧನಾತ್ಮಕ ಚಿಂತನೆಗಳು ಕೈಗೂಡಲಿದೆ. ಸಹನೆ ಬೇಕು.

ಮಕರ: ಋಣಭಾರದಿಂದ ಮುಗ್ಗರಿಸದಿರಿ. ಗೃಹ, ನಿವೇಶನ ಖರೀದಿಗಾಗಿ ಖರ್ಚು ಬರಲಿದೆ. ಕುಟುಂಬದಲ್ಲಿ ಕಲಹ, ವ್ಯರ್ಥ ಕಾಲಹರಣ ಮಾಡದಿರಿ. ಕಮಿಶನ್‌ ವೃತ್ತಿಯವರಿಗೆ ಆದಾಯದ ವರ್ಧನೆಯಿದೆ.

ಕುಂಭ: ಕಟ್ಟಡ ರಚನೆ ಹಾಗೂ ಅದರ ಸಾಮಾಗ್ರಿಗಳ ವ್ಯವಹಾರದವರಿಗೆ ಆದಾಯದ ವೃದ್ಧಿ ಕಾಣಿಸಲಿದೆ. ಸಂಶೋಧನಾ ಪ್ರವೃತ್ತಿಗಳಲ್ಲಿ ಜನಪ್ರಿಯತೆ ಮನ್ನಣೆ ಗಳಿಸಲಿದ್ದೀರಿ. ಗೃಹದಲ್ಲಿ ಸಂತೋಷಕೂಟವಿದ್ದೀತು.

ಮೀನ: ವೇತನ ಪರಿಷ್ಕರಣೆಗೆ ಕಾರ್ಯವಿಳಂಬ ವಾಗಲಿದೆ. ವ್ಯವಹಾರ ಯಾ ಕಾರ್ಯಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಇರುವುದು. ಆದರೂ ಹಣ ಕೈಗೆ ಬರದು. ಆಸ್ತಿ ವಿಚಾರದಲ್ಲಿ ಸಹೋದರರೊಳಗೆ ಕಲಹ ಕಂಡೀತು.

 

ಎನ್.ಎಸ್. ಭಟ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.