Daily Horoscope: ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ


Team Udayavani, Feb 4, 2024, 7:00 AM IST

Daily Horoscope: ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ

ಮೇಷ: ಬಯಸಿದಂತೆ ಆಗಲಿಲ್ಲ ಎಂದು ದುಃಖಿಸದಿರಿ,  ದೇವರು ಇನ್ನೊಂದು ಕೊಡುತ್ತಾನೆ ಎಂಬ ಭರವಸೆ ಇರಲಿ. ವಿರಾಮದ ದಿನವಾದರೂ ಕೆಲಸದ ಚಿಂತೆ. ಉದ್ಯಮ,  ವ್ಯವಹಾರದಲ್ಲಿ  ಉತ್ತಮ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ

ವೃಷಭ: ಒಳ್ಳೆಯ ಕಾಲ ಬಂದಾಗ  ಎಲ್ಲವೂ ಒಳ್ಳೆಯದೇ ಆಗುತ್ತದೆ.  ವಿರಾಮದಲ್ಲಿ ಗೆಳೆಯರ ಭೇಟಿ. ಸ್ವಂತ ಉದ್ಯಮದ ಉತ್ಪನ್ನಗಳಿಗೆ  ದಿಢೀರ್‌ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ  ನೌಕರಿ  ಸಿಗುವ ಸೂಚನೆ.

ಮಿಥುನ: ಭಗವಂತನೇ ಭವಿಷ್ಯ ನಿರ್ಣಾಯಕ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ.  ಪಿತ್ರಾರ್ಜಿತ ಆಸ್ತಿಯ ಆಭಿವೃದ್ಧಿಗೆ ಗಮನ ಕೊಡಿರಿ.  ಪರಿಸರ ರಕ್ಷಣೆಗೆ ಶ್ರಮದಾನ. ಮನೆ ಮಂದಿಯ ನಡುವೆ  ಪ್ರೀತಿ, ಸಾಮರಸ್ಯ ವೃದ್ಧಿ.

ಕರ್ಕಾಟಕ: ಮಲಿನ ಪರಿಸರ ಮನಸ್ಸನ್ನು ಮಲಿನಗೊಳಿಸ ದಂತೆ ಎಚ್ಚರವಿರಲಿ. ಸತತ ಪ್ರಯತ್ನದಿಂದ ಸದ್ಭಾವನೆ ಗಳಿಕೆ.  ಉದ್ಯಮದ  ಹಳೆಯ  ಸಮಸ್ಯೆ ನಿವಾರಣೆ. ದೇವತಾರಾಧನೆ, ಸದ್ಗ್ರಂಥ ಪಾರಾಯಣ, ಧ್ಯಾನ, ಭಜನೆ, ಸತ್ಸಂಗಗಳ ಕಡೆಗೆ ಸೆಳೆತ.

ಸಿಂಹ: ಆರು ದಿನಗಳ ಸತತ ಶ್ರಮದ ಬಳಿಕ ವಿರಾಮದಲ್ಲೂ ಕ್ರಿಯೆಯ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಹೊಸ ಪ್ರಯೋಗಗಳ ಚಿಂತನೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಬೇಡಿಕೆ.

ಕನ್ಯಾ: ಬದುಕಿನ ಅನುಭವದ ಪರಿಧಿಯನ್ನು ವಿಸ್ತರಿಸುವ ಹೊಸ ಸನ್ನಿವೇಶಗಳು. ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಿಕಲ್ಸ್ ರಿಪೇರಿಯವರಿಗೆ ವಿರಾಮ ಇಲ್ಲ. ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ.

ತುಲಾ: ಚಿತ್ತಸ್ಥೈರ್ಯ ಪ್ರಾಪ್ತಿ ಯ ಪ್ರಯತ್ನದಲ್ಲಿ ಯಶಸ್ಸು. ಬಾಲ್ಯದ ಒಡನಾಡಿಗಳ ಅಕ ಸ್ಮಾತ್‌ ಮಿಲನ.  ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ. ಮನೆಗೆ ಬಂದ  ಹಿರಿಯರೊಂದಿಗೆ ಹತ್ತಿರದ ದೇವಾ ಲಯಕ್ಕೆ ಸಂದರ್ಶನ.

ವೃಶ್ಚಿಕ: ವಿರಾಮದ ದಿನ ಕೆಲಸದ ಚಿಂತೆಯನ್ನು ದೂರ ವಿಡಿ. ಬಂಧು ಮಿತ್ರರ ಭೇಟಿ. ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ  ಸುಧಾರಣೆ.  ಹಳೆಯ  ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ. ಹಿರಿಯರ ಆರೋಗ್ಯ ಸ್ಥಿತಿಯಲ್ಲಿ ಉತ್ತಮ.

ಧನು: ಸೇವಾಕ್ಷೇತ್ರದಲ್ಲಿ ನಿಮ್ಮಿಂದ ಉಪಕೃತರಾದವರ ಆಗಮನ.  ಗೃಹೋದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಸ್ವಂತ ಮನೆಗೋಸ್ಕರ ನಿವೇಶನ ಖರೀದಿ. ಮನೆಯಲ್ಲಿ ಇಷ್ಟದೇವತಾರ್ಚನೆ ಸೋದರ , ಸೋದರಿಯ ಭೇಟಿ.

ಮಕರ: ಹೊಸ ಹುರುಪಿ ನೊಂದಿಗೆ ದಿನಾರಂಭ.ಸಹೋ ದ್ಯೋಗಿ ಮಿತ್ರರ ಭೇಟಿ. ಸಹೋದ್ಯಮದ ಸಂಸ್ಥೆಯ ನೌಕರರ ಸೌಹಾರ್ದ ಮಿಲನ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ರಜಾ ದಿನದಲ್ಲೇ ನಿರೀಕ್ಷೆ ಮೀರಿದ ಲಾಭ.

ಕುಂಭ: ಗಳಿಸಿದ ಪುಣ್ಯವೆಂಬ ಸಂಪತ್ತಿನ ವೃದ್ಧಿಗಾಗಿ ಸತ್ಕರ್ಮ ಗಳಲ್ಲಿ ಆಸಕ್ತಿ. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬಿಡುವು ಇಲ್ಲದಷ್ಟು ಬೇಡಿಕೆ.

ಮೀನ: ವಿರಾಮದ ದಿನವೂ ಬೆನ್ನಟ್ಟಿ ಬರುವ ಕೆಲಸ ಕಾರ್ಯ ಗಳು. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದು ವರಿಕೆ.  ಬಂಧುವರ್ಗದವರಿಗೆ  ಹೊಸ ವ್ಯವಹಾರ ಮುಂದುವರಿಸಲು ಮಾರ್ಗದರ್ಶನ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.