ಇಂದಿನ ಗ್ರಹಬಲ: ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ


Team Udayavani, Apr 9, 2021, 7:43 AM IST

ಇಂದಿನ ಗ್ರಹಬಲ: ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ

09-04-2021

ಮೇಷ: ಹಲವು ತರದ ಎಡರುತೊಡರುಗಳು ಕಂಡುಬಂದರೂ ಹಂತಹಂತವಾಗಿ ಅಭಿವೃದ್ಧಿ ಕಂಡು ಬಂದು ನವಚೈತನ್ಯ ಅನುಭವಕ್ಕೆ ಬರುತ್ತದೆ. ಮನೆಯಲ್ಲಿ ಅತಿಥಿ ಅಭ್ಯಾಗತರ ಆಗಮನದಿಂದ ಸಂತಸವು ಕಂಡುಬರುವುದು.

ವೃಷಭ: ನೂತನ ಭಾಂದವ್ಯವು ವೃದ್ದಿಯಾಗಿ ನೆಮ್ಮದಿ ತರಲಿದೆ. ಸತ್ಕಾರಾದಿಗಳಿಗೆ ಧನವ್ಯಯ ಕಂಡುಬಂದರೂ ಸಂತೃಪ್ತಿ ದೊರಕುವುದು. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರಗಳಲ್ಲಿ ಹೂಡಿಕೆಯ ಅಭಿವೃದ್ಧಿ ತರುವುದು. ದಿನಾಂತ್ಯ ಶುಭವಿದೆ.

ಮಿಥುನ: ಹೊಸ ವೃತ್ತಿಯಲ್ಲಿ ಅಲ್ಪಸ್ವಲ್ಪ ಹೂಡಿಕೆ ಮಾಡಿದರೂ ಆದಾಯವು ವರ್ಧಿಸುವುದು. ಮನೆಯವರ ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ. ಶ್ರೀದೇವರ ದರ್ಶನದಿಂದ ಮನಸ್ಸು ಸಮಾಧಾನವಾಗುವುದಲ್ಲದೆ ಮನೋಕಾಮನೆ ಪೂರೈಸಲಿದೆ.

ಕರ್ಕ: ನಿಮ್ಮ ಎಲ್ಲಾ ಕೆಲಸಕಾರ್ಯಗಳು ಪೂರ್ಣತೆಯನ್ನು ಪಡೆಯಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆಗಳು ಕಂಡುಬರಲಾರದು. ಆದರೂ ಗೃಹ ದಲ್ಲಿ ಗೃಹಿಣಿಯ ಬೇಡಿಕೆಗೆ ಸ್ಪಂದಿಸಬೇಕಾಗುವುದು. ಆತ್ಮೀಯ ಗೆಳೆಯರೊಂದಿಗೆ ವಿರಸ ಮೂಡಿತು.

ಸಿಂಹ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗವು ದೊರೆತು ಸಮಾಧಾನ ಹೊಂದಬೇಕಾದೀತು. ವೈಯಕ್ತಿಕವಾಗಿ ನಿಮಗೆ ಉದ್ವೇಗ, ಬೇಸರ, ಭಯ ಎಲ್ಲಾ ಮೂಡೀತು. ಆತ್ಮವಿಶ್ವಾಸವನ್ನು ಕಳಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶವಿದೆ.

ಕನ್ಯಾ: ಮನೆಯಲ್ಲಿ ಹಿರಿಯರ ಮಾತಿಗೆ ಉದಾಸೀನತೆ ತೋರದೆ ಬೆಲೆ ಕೊಡುವುದನ್ನು ರೂಢಿ ಮಾಡಿಕೊಳ್ಳಿರಿ. ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ. ನನ್ನದೇ ಸರಿ ಎಲ್ಲಾ ಹಠ ಒಳ್ಳೆಯದಲ್ಲ . ಆರೋಗ್ಯದಲ್ಲಿ ಅಭಿವೃದ್ಧಿ.

ತುಲಾ: ಕೌಟುಂಬಿಕವಾಗಿ ಆಗಾಗ ಆಕ್ಷೇಪ, ಮನಸ್ತಾಪಗಳಿಂದ ಮನೋವ್ಯಾಕುಲತೆ ಹೆಚ್ಚಾದೀತು. ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿರಿ. ಪ್ರತಿಯೊಂದಕ್ಕೂ ಸಿಡುಕದಿರಿ. ಆಗಾಗ ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿ.

ವೃಶ್ಚಿಕ: ಸ್ವತಂತ್ರ ಉದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಮುಂದುವರಿದ್ದಲ್ಲಿ ಉತ್ತಮ ಲಾಭ ಕೈ ಸೇರಲಿದೆ. ಸಹಕಾರ ಮನೋಭಾವಗಳಿಂದ ನೀವು ಕೈಗೊಳ್ಳುವ ಕಾರ್ಯಕಲಾಪಗಳು ಪೂರ್ಣಗೊಳ್ಳಲಿದೆ.

ಧನು: ಉದ್ಯೋಗದಲ್ಲಿ ಮುಂಭಡ್ತಿ, ಬದಲಾವಣೆ, ವರ್ಗಾವಣೆ ಇತ್ಯಾದಿಗಳು ತೋರಿಬಂದೀತು. ಹಾಗೇ ಇಷ್ಟಮಿತ್ರರ ಪ್ರೀತಿ, ವಿಶ್ವಾಸ, ಸಹಕಾರ ಮನೋಭಾವಗಳಿಂದ ನಿಮ್ಮ ಆತ್ಮವಿಶ್ವಾಸ ದ್ವಿಗುಣಗೊಳ್ಳಲಿದೆ. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ.

ಮಕರ: ದೂರ ಪ್ರವಾಸ, ತೀರ್ಥಯಾತ್ರೆ ಯಾ ಕುಟುಂಬ ಯಾತ್ರೆಗಳು ನೆರವೇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ತುಸು ಲಾಭಕರ ಹಾಗೂ ಸಮಾಧಾನ ಮೂಡಲಿದೆ. ಸ್ವಕೀಯರಿಂದ, ಆತ್ಮೀಯರಿಂದ ಸಿಗುವ ನೆರವು ನಿರಂತರ ಕಂಡುಬರುವುದು. ಶುಭವಿದೆ.

ಕುಂಭ: ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವು ಕಂಡುಬರುವುದು. ಕುಟುಂಬದಲ್ಲಿ ದೇವತಾಕಾರ್ಯಗಳು ಜರಗಲಿದೆ. ಇತರರ ಭಾವನೆಗಳಿಗೆ ಬೇಗನೇ ಸ್ಪಂದಿಸುವ ನಿಮಗೆ ಒಳ್ಳೆಯ ಅವಕಾಶ ದೊರಕಲಿದೆ. ಮುನ್ನಡೆಯಿರಿ.

ಮೀನ: ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವಿಲ್ಲದಿದ್ದರೂ ನಷ್ಟದ ಸ್ಥಿತಿಯು ಹೊಂದಲಾರದು. ಗೃಹದಲ್ಲಿ ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ. ಒಳ್ಳೆಯ ಮನೋಭಾವ, ಕಾರ್ಯಭಾಗದಲ್ಲಿ ಉತ್ಸಾಹವು ಕಂಡುಬರುವುದು

ಎನ್.ಎಸ್. ಭಟ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.