Horoscope Today: ಈ ರಾಶಿಯ ಹಿತಶತ್ರುಗಳ ಪಿತೂರಿಗೆ ಸೋಲು ಆಗಲಿದೆ


Team Udayavani, Mar 11, 2024, 7:10 AM IST

14

ಮೇಷ: ಅಧಿಕಾಂಶ ಬಯಕೆಗಳು ಈಡೇರುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲದ ವಾತಾವರಣ.  ಹೊಸ ಹೂಡಿಕೆಗಳ ವಿಷಯದಲ್ಲಿ ಎಚ್ಚರ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ.

ವೃಷಭ: ಹೊಸ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಉದ್ಯೋಗಸ್ಥರಿಗೆ ಶುಭವಾರ್ತೆ.  ಕೃಷ್ಯುತ್ಪಾದನೆ ಮಾರಾಟದಿಂದ ಮಧ್ಯಮ ಲಾಭ.  ಸರಕಾರಿ ಅಧಿಕಾರಿಗಳಿಗೆ ದೂರದೂರಿಗೆ ವರ್ಗಾವಣೆಯ ಶಂಕೆ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಮಿಥುನ:  ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವ ಧೈರ್ಯ. ಉದ್ಯೋಗ ಸ್ಥಾನದಲ್ಲಿ   ಹಿತ ಶತ್ರುಗಳ  ಕಾಟ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು. ಉದ್ಯಮ ಅಭಿವೃದ್ಧಿಯ ಹೊಸ ಪರ್ವ ಆರಂಭ.ಸಂಗಾತಿಯಿಂದ ಉತ್ತಮ ಸಹಕಾರ.

ಕರ್ಕಾಟಕ: ದೇವತಾರ್ಚನೆಯಿಂದ  ಆನಂದಾ ನುಭೂತಿ.  ಉದ್ಯೋಗ ಸ್ಥಾನದಲ್ಲಿ ಸಹಕಾರ. ಉದ್ಯಮ ವಿಸ್ತರಣೆಗೆ ಪಾಲುದಾರರ ಸಹಮತದ ನಿರ್ಧಾರ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕುದುರುವ ಸಾಧ್ಯತೆ.

ಸಿಂಹ:  ಸಹನೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೀರಿ. ಹಿತಶತ್ರುಗಳ ಪಿತೂರಿಗೆ ಸೋಲು.  ಉದ್ಯಮದ ಎಲ್ಲ ವಿಭಾಗಗಳಲ್ಲೂ ಲಾಭ ದಾಯಕ ಪ್ರಗತಿ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ.

ಕನ್ಯಾ: ಹಿತಾನುಭವದ ದಿನ. ಮೇಲಿನವರಿಂದ ಮೆಚ್ಚುಗೆಯ ಮಾತುಗಳು. ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ. ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿ ಅಭಿವೃದ್ಧಿಗೆ ಕಾಲಮಿತಿಯ ಯೋಜನೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ:  ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ದೈವಾನುಗ್ರಹ ಉತ್ತಮ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮದ ಹಳೆಯ  ಸಮಸ್ಯೆ ಪರಿಹಾರ. ನ್ಯಾಯಾಲಯದಲ್ಲಿ ಜಯ. ಮಹಿಳೆಯರ ಸ್ವಾವಲಂಬನೆ ಯೋಜನೆಗಳ ಪ್ರಗತಿ.

ವೃಶ್ಚಿಕ:  ಸುಖ- ದುಃಖ, ಲಾಭ- ನಷ್ಟದ ಚಿಂತೆ ಮಾಡದಿರಿ.   ಉದ್ಯೋಗದಲ್ಲಿ ಹೇಳುವಂತಹ  ಉನ್ನತಿಯಾಗದಿದ್ದರೂ  ಕೊರತೆ ಇರಲಾರದು. ಮಕ್ಕಳ ಉದ್ಯಮದ ಕೀರ್ತಿ ವರ್ಧನೆ. ವಸ್ತ್ರಾಭರಣ  ಖರೀದಿ. ದೂರದಲ್ಲಿರುವ ಬಂಧುಗಳ ಆಗಮನ‌.

ಧನು:  ಜೀವನ ಯಾತ್ರೆ ಸುಗಮ. ಉದ್ಯೋ ಗದಲ್ಲಿ ಮುನ್ನಡೆಯಲು ಅನುಕೂಲ ಪರಿಸರ. ಸ್ವಂತ ಉದ್ಯಮದ ಕ್ರಮಾಗತ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ.

ಮಕರ: ಆಶಾವಾದವನ್ನು ಉಳಿಸಿಕೊಳ್ಳುವ  ಪ್ರಯತ್ನದಲ್ಲಿ ಜಯ.  ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಅಧ್ಯಾತ್ಮ ಸಾಧನೆಯಲ್ಲಿ ಆಸಕ್ತಿ. ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಲಾಭ. ಹತ್ತಿರದ  ದೇವಾಲಯಕ್ಕೆ ಸಂದರ್ಶನ‌.

ಕುಂಭ: ಶೀಘ್ರ ಕಾರ್ಯಸಾಧಿಸಿದ ತೃಪ್ತಿ. ಉದ್ಯೋಗ, ವ್ಯವಹಾರಗಳ  ಆತಂಕ ದೂರ.  ಹಿರಿಯರ ಮನೆಯಲ್ಲಿ ಶುಭಕಾರ್ಯ. ಸೇವಾ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಮೀನ: ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ.  ಸೋದರಿಯ  ಮಕ್ಕಳಿಗೆ ಉದ್ಯೋಗ, ವಿವಾಹ ಯೋಗ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ. ಮರುದಿನದ ಮುಖ್ಯ ವ್ಯವಹಾರದ ಚಿಂತನೆ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.