Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ


Team Udayavani, May 13, 2024, 7:15 AM IST

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

ಮೇಷ: ಎಣಿಸಲಾರದಷ್ಟು ಸುಲಭವಾಗಿ.  ಸಮಸ್ಯೆಗಳಿಂದ ಬಿಡುಗಡೆ. ಉದ್ಯಮ ವೈವಿಧ್ಯೀಕರಣ ಲಾಭದಾಯಕ.  ಒಂದೇ ಲಕ್ಷ್ಯವನ್ನು ಸಾಧಿಸುವ ಪ್ರಯತ್ನದಲ್ಲಿ ಜಯ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಷಭ: ಕಾರ್ಯ ಮುಗಿಸಲು ಅವಸರ ಬೇಡ. ಹಿತಶತ್ರುಗಳ ಬಾಧೆಯಿಂದ ಪಾರಾಗುವ ಮಾರ್ಗವನ್ನು ಹುಡುಕಿ. ಉದ್ಯೋಗ ಸ್ಥಾನದಲ್ಲಿ ಗೌರವದ ಸ್ಥಾನ. ಉದ್ಯಮದಲ್ಲಿ ಕಡಿಮೆಯಾದ ಪೈಪೋಟಿ.

ಮಿಥುನ:  ಸಂಬಂಧಗಳ ನಡುವೆ ಸಮತೋಲನ ಪಾಲನೆ. ಕೆಲವರ  ಉದ್ಯೋಗದ ಸ್ಥಾನ ಬದಲಾವಣೆ.  ಆರ್ಥಿಕ ವ್ಯವಹಾರ ಸುಧಾರಣೆ. ಪಾಲುದಾರಿಕೆ ಉದ್ಯಮ ಅನುಕೂಲಕರ. ವ್ಯವಹಾರದ ಸಂಬಂಧ ಉತ್ತರಕ್ಕೆ ಸಣ್ಣ ಪ್ರವಾಸ.

ಕರ್ಕಾಟಕ:  ಉದ್ಯೋಗ ಸ್ಥಾನದಲ್ಲಿ ಅಧಿಕ ಜವಾಬ್ದಾರಿ. ಶ್ರದ್ಧೆ, ನಿಷ್ಠೆಗೆ ಮನ್ನಣೆ. ಹೊಸ ಉದ್ಯಮ ಆರಂಭಕ್ಕೆ ಚಿಂತನೆ. ಸಂಸಾರದಲ್ಲಿ ಸಾಮರಸ್ಯ. ದೇವತಾ ಕಾರ್ಯದಲ್ಲಿ ಭಾಗಿ. ವ್ಯವಹಾರ ಸಂಬಂಧ ಪಶ್ಚಿಮ ದಿಕ್ಕಿಗೆ ಪ್ರಯಾಣ.

ಸಿಂಹ: ಕಾರ್ಯಪದ್ಧತಿ ಬದಲಾಯಿಸಲು ಚಿಂತನೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ.ಸ್ವಂತ ಉದ್ಯಮದ ನೌಕರ ವೃಂದಕ್ಕೆ ಸಂತೃಪ್ತಿ.  ಹೊಸ ವಿದ್ಯೆ ಯನ್ನು ಕಲಿಯುವ ಆಸಕ್ತಿ.ಕುಟುಂಬದಲ್ಲಿ ಪ್ರೀತಿಯ ವಾತಾವರಣ. ಧಾರ್ಮಿಕ ಶಿಕ್ಷಣಕ್ಕೆ ಪ್ರೋತ್ಸಾಹ.

ಕನ್ಯಾ: ಬದುಕಿನ ಜಂಜಾಟಗಳ ನಡುವೆ ಆನಂದವನ್ನು ಅರಸುವ ಪ್ರಯತ್ನ. ವಿಶೇಷ ವ್ಯಕ್ತಿಗಳ ಪರಿಚಯ. ಉದ್ಯೋಗ ಸ್ಥಳದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ನೆರವು. ಸಂಸಾರದ ನೆಮ್ಮದಿ ಕೆಡಿಸಲು ಹಿತಶತ್ರುಗಳ ಪ್ರಯತ್ನ.

ತುಲಾ:  ಉದ್ಯೋಗದಲ್ಲಿ ಪ್ರತಿಭೆ, ಅನುಭವಕ್ಕೆ ಗೌರವ. ಹೊಸ ಸಹೋದ್ಯೋಗಿಗಳ ಸೇರ್ಪಡೆ. ಸರಕಾರಿ ನೌಕರರಿಗೆ ಅಧಿಕ ಕೆಲಸ.ಗೃಹೋಪಯೋಗಿ ಸಾಧನಗಳ ಖರೀದಿ.  ಇಷ್ಟಾರ್ಥ ಸಿದ್ಧಿಗಾಗಿ ದೇವತಾರ್ಚನೆ. ಎಲ್ಲರ ಆರೋಗ್ಯ ವೃದ್ಧಿ.

ವೃಶ್ಚಿಕ:   ಅರಸದೆ ಬಂದ ಸುಖದಿಂದ ಆನಂದ. ಉದ್ಯೋಗ ದಲ್ಲಿ ವೇತನ ವೃದ್ಧಿ.  ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ, ಶೋಕಿ ಸಾಮಗ್ರಿಗಳ ವಿತರ ಕರಿಗೆ ಲಾಭ. ಕೃಷಿಯಲ್ಲಿ ಹೊಸಬರಿಗೆ ಮಾರ್ಗದರ್ಶನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದ.

ಧನು: ಕಷ್ಟಗಳ ನಡುವೆ ಸುಖದ  ಅರಸುವಿಕೆ. ಉದ್ಯೋಗಿಗಳಿಗೆ  ಸಮಾಧಾನ.  ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭ ಮಧ್ಯಮ. ಹತ್ತಿರದ ದೇವತಾ ಕ್ಷೇತ್ರಕ್ಕೆ ಅವಸರದ ಭೇಟಿ. ಬಂಧುಗಳ ಕುಟುಂಬ ಕಲಹದ ಮಾತುಕತೆಯಿಂದ ಪರಿಹಾರ.

ಮಕರ:  ಉದ್ಯೋಗ ನಿರ್ವಹಣ ಸಾಮ ರ್ಥ್ಯಕ್ಕೆ ಮೇಲಧಿಕಾರಿಗಳ ಮೆಚ್ಚುಗೆ. ಸ್ವಂತ ಉದ್ಯಮ ವಿಸ್ತರಣೆಗೆ ಕಾನೂನಿನ ತೊಡಕು ನಿವಾರಣೆ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ಕುಂಭ:  ಉದ್ಯೋಗದಲ್ಲಿ  ಹೊಸ ಜವಾಬ್ದಾರಿ. ಸ್ವಂತ ಉದ್ಯಮದ ಬೆಳವಣಿಗೆ  ಸುಗಮ. ಉತ್ಪನ್ನಗಳ ಆಕರ್ಷಣೆ ಹೆಚ್ಚಿಸಲು ಚಿಂತನೆ. ಮುದ್ರಣ, ಸ್ಟೇಶನರಿ ರಖಂ ವ್ಯವಹಾರಸ್ಥರಿಗೆ ಆದಾಯವೃದ್ಧಿ. ಔಷಧ ವಿತರಕರಿಗೆ ಲಾಭ.

ಮೀನ:  ಉದ್ಯೋಗ ಸ್ಥಾನದಲ್ಲಿ ಜಯ ಹಾಗೂ ಕೀರ್ತಿ ಎರಡೂ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಕೊಂಚ ವಿಳಂಬ. ಆಸ್ತಿ ವಿಸ್ತರಣೆ ಪ್ರಯತ್ನದಲ್ಲಿ ಮುನ್ನಡೆ.  ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ    ಮಧ್ಯಮ ಲಾಭ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

1-Horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ

1-Horoscope

Daily Horoscope: ಉದ್ಯಮದಲ್ಲಿ ಪ್ರಗತಿ ತೃಪ್ತಿಕರ,ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಾಧ್ಯತೆ

Dina Bhavishya

Daily Horoscope; ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.