Horoscope: ಈ ರಾಶಿಯವರಿಗಿಂದು ಉದ್ಯೋಗ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿ ಮನ್ನಣೆ ಸಿಗಲಿದೆ


Team Udayavani, Jun 4, 2024, 7:33 AM IST

1

ಮೇಷ: ಉದ್ಯೋಗ ಸ್ಥಾನದಲ್ಲಿ  ನಿಗದಿತ ಕೆಲಸಗಳು ಮುಕ್ತಾಯ. ಉದ್ಯಮದಲ್ಲಿ ಉಭಯ ಪಕ್ಷಗಳಿಗೂ ಹುಮ್ಮಸ್ಸು. ಮಹಿಳೆಯರ  ಸ್ವಾವಲಂಬನೆ ಯೋಜನೆ ಮುನ್ನಡೆ. ಪಾಲುದಾರಿಕೆ ವ್ಯವಹಾರದಲ್ಲಿ ಸುಧಾರಣೆ.

ವೃಷಭ: ಉದ್ಯೋಗದಲ್ಲಿ ಯಥಾಸ್ಥಿತಿ.  ಕೃಷಿ ನೀರಾವರಿಗೆ ಪರ್ಯಾಯ ವ್ಯವಸ್ಥೆ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಮತ್ತೆ ಪ್ರಯತ್ನ. ಮಾತಿನಲ್ಲಿ ಮೃದುತ್ವ ಇರಲಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ:  ಪಟ್ಟುಹಿಡಿದ ಪ್ರಯತ್ನದಿಂದ ಯಶಸ್ಸು. ಉದ್ಯೋಗದಲ್ಲಿ  ಕಾರ್ಯ ಸಾಮರ್ಥ್ಯ ಪ್ರದರ್ಶನ. ಉದ್ಯಮ ಅಭಿವೃದ್ಧಿಗೆ  ತಾತ್ಕಾಲಿಕ ತಡೆ. ಆಭರಣ ವ್ಯಾಪಾರಿಗಳಿಗೆ  ಉತ್ತಮ  ಲಾಭ. ಮನೆಯಲ್ಲಿ  ಸಂತೋಷದ ವಾತಾವರಣ.

ಕರ್ಕಾಟಕ:  ಕಾಲಕಳೆದಂತೆ ಉದ್ಯೋಗದಲ್ಲಿ  ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ.ಕೃಷ್ಯುತ್ಪನ್ನ ಮಾರಾಟದಿಂದ ತೃಪ್ತಿಕರ ಲಾಭ.  ಧಾರ್ಮಿಕ ಕ್ರಿಯೆಯಿಂದ ಇಷ್ಟಾರ್ಥ ಸಿದ್ಧಿ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಕಾರ್ಯರಂಗದಲ್ಲಿ ಪೂರ್ಣ ಪ್ರಮಾಣದಲ್ಲಿ ಶಕ್ತಿಯ ಬಳಕೆ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿ ಮನ್ನಣೆ. ಎಲ್ಲೆಯಿಲ್ಲದ ಉದ್ಯಮದ ಪ್ರಗತಿ. ಕೃಷಿ  ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ವೃತ್ತಿಯಲ್ಲಿ ಸ್ಥಿರವಾಗಿ ಸ್ಥಾಪನೆ. ಸಹೋ ದ್ಯೋಗಿಗಳಿಂದ ಪ್ರತಿಭೆಗೆ  ಗೌರವ. ಸಣ್ಣ ಉದ್ಯಮಿ ಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಕನ್ಯೆಯ ಶರ್ತದಿಂದ ವಿವಾಹ ಪ್ರಯತ್ನ ಭಂಗ.

ತುಲಾ:  ನಿಸ್ಸಂಕೋಚ ನಡವಳಿಕೆಯಿಂದ ಗೌರವ. ಹಿತಶತ್ರುಗಳ ಸಂಚಿಗೆ ಸೋಲು. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ.  ದೇವತಾ ಸಾನ್ನಿಧ್ಯ ದರ್ಶನ.  ವ್ಯವಹಾರ ಸಂಬಂಧ ಪೂರ್ವದ ಕಡೆಗೆ ಸಣ್ಣ ಪ್ರಯಾಣ ಸಂಭವ.

ವೃಶ್ಚಿಕ:   ಉದ್ಯೋಗ ಸ್ಥಾನದಲ್ಲಿ ಅನಿಶ್ಚಿತ ಪರಿಸ್ಥಿತಿ. ಉದ್ಯಮಿಗಳಿಗೆ ಎದುರಾಳಿಗಳಿಂದ ಸಹಜ ಪೈಪೋಟಿ. ಸರಕಾರಿ ಅಧಿಕಾರಿಗಳಿಗೆ ದುಷ್ಟ ರಾಜಕಾರಣಿಗಳ ಕಾಟ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ.

ಧನು: ನೇರ ಮಾರ್ಗದಲ್ಲಿ ಸಂಪಾದನೆ. ಸಹಕಾರಿಗಳಿಂದ  ಸಂಪೂರ್ಣ ಸಹಕಾರ.  ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಜೇನು ಸಾಕಣೆಯಲ್ಲಿ ಪ್ರಗತಿ. ಮಹಿಳೆಯರ ನೇತೃತ್ವದ ಖಾದ್ಯವಸ್ತು  ಘಟಕಕ್ಕೆ ಅಭೂತಪೂರ್ವ ಲಾಭ.

ಮಕರ:  ಉದ್ಯೋಗ ಸ್ಥಾನದಲ್ಲಿ ಸಕಾಲದಲ್ಲಿ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ  ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ.  ಪ್ರಾಪ್ತ ವಯಸ್ಕ ಹುಡುಗರಿಗೆ ವಿವಾಹ ಯೋಗ.

ಕುಂಭ: ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣ ಸಾಮಗ್ರಿ,  ಸ್ಟೇಶನರಿ ವಿತರಕರ ಮಾರುಕಟ್ಟೆ ಜಾಲ ವಿಸ್ತರಣೆ. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ.

ಮೀನ:  ಸಪ್ತಾಹದ ಆರಂಭದಲ್ಲೇ  ಇನ್ನಷ್ಟು ಕಾರ್ಯಗಳ  ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನ ಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರಿಂದ ಸಹಕಾರ. ಕೃಷಿಭೂಮಿ ಕೊಳ್ಳಲು ಪ್ರಯತ್ನ. ಉದ್ಯೋಗ ಅರಸುತ್ತಿರುವವರಿಗೆ  ಮಾರ್ಗದರ್ಶನ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.