Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ


Team Udayavani, Jun 25, 2024, 7:46 AM IST

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

ಮೇಷ: ಶುಭಸೂಚನೆಗಳೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ. ಉದ್ಯಮಗಳು ಸಮಸ್ಯೆಗಳಿಂದ ಮುಕ್ತ. ಲಕ್ಷ್ಮೀ ಕಟಾಕ್ಷಕ್ಕೆ ಗುರಿಯಾಗುವಿರಿ. ಪೂರ್ವದಿಕ್ಕಿನಿಂದ ಬಂಧುಗಳ ಆಗಮನ.

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾ ವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ. ಗೃಹೋದ್ಯಮದ ಉತ್ಪನ್ನಗಳಿಂದ ಆದಾಯ.

ಮಿಥುನ: ಯೋಗ್ಯತೆಗೆ ತಕ್ಕಂತಹ ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ನೀಡುವ ಯೋಜನೆಗಳು. ಸರಕಾರಿ ನೌಕರರಿಗೆ ಹೆಚ್ಚಿದ ಜವಾಬ್ದಾರಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ಬಡವರಿಗೆ ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಇತ್ಯಾದಿಗಳಿಗೆ ಧನಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಕರ ಔದಾರ್ಯದ ನಡೆಯಿಂದ ಹರ್ಷ. ಹೊಸ ನೌಕರರರಿಗೆ ಮಾರ್ಗದರ್ಶನದ ಜವಾಬ್ದಾರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಕಾಮಗಾರಿಗಳ ಮುಕ್ತಾಯ. ಅಧಿಕಾರಿ ವರ್ಗಕ್ಕೆ ಸಮಾಧಾನ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಯಂತ್ರೋಪಕರಣ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ಲಾಭ.

ಕನ್ಯಾ: ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನಿರ್ವಹಣೆಗೆ ಯೋಗ್ಯ ವ್ಯವಸ್ಥೆ. ವಧೂ- ವರ ಅನ್ವೇಷಣೆಯಲ್ಲಿ ಮಗ್ನತೆ.

ತುಲಾ: ಮನೋಬಲ ವೃದ್ಧಿಯೊಂದಿಗೆ ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋ ಧರ್ಮದೊಡನೆ ಉತ್ತಮ ಹೊಂದಾಣಿಕೆ. ಹಿಂದಿನ ಸಹ ಪಾಠಿ ಭೇಟಿ. ಊರಿನ ಶಿವಾಲಯದಲ್ಲಿ ವಿಶೇಷ ಪೂಜೆ.

ವೃಶ್ಚಿಕ: ಗುರು ಅನುಗ್ರಹದಿಂದ ಸಂತೋಷ ತರುವ ಬೆಳವಣಿಗೆಗಳು. ಸಂಸ್ಥೆಯ ಮುಖ್ಯಸ್ಥ ರಿಂದ ಯೋಗಕ್ಷೇಮ ವಿಚಾರಣೆ. ಮಕ್ಕಳಿಂದ ಹೊಸ ಉದ್ಯಮ ಆರಂಭ. ಕೃಷಿಕ್ಷೇತ್ರಕ್ಕೆ ಯುವ ಜನರ ಪ್ರವೇಶ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಹಿನ್ನಡೆಗಳ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ಮುನ್ನಡೆ. ಸಮಾಜ ಅಭಿವೃದ್ಧಿ ಮತ್ತು ಸುಧಾರಣೆಯ ಕಾರ್ಯಕ್ರಮಗಳಲ್ಲಿ ಭಾಗಿ. ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳ ನೇತೃತ್ವ. ಮಕರ: ವೃತ್ತಿಸ್ಥಾನದಲ್ಲಿ ಕಡಿಮೆಯಾದ ಒತ್ತಡಗಳು. ಹೆಚ್ಚುವರಿ ಆದಾಯ ಹೊಂದಲು ಮುಂದುವರಿದ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ.ಉದ್ಯಮಗಳಿಗೆ ಶುಭಕಾಲ.ಕೃಷಿ ಸಂಬಂಧ ಉದ್ಯಮಗಳ ಅಭಿವೃದ್ಧಿ. ಕರಕುಶಲ.

ಕುಂಭ: ಉದ್ಯೋಗದಲ್ಲಿ ಹೊಸ ಹೊಣೆಗಾರಿಕೆಗಳು. ಉದ್ಯಮದ ಉತ್ಪನ್ನಗಳಿಗೆ ಹೊಸ ಮಾರಾಟಗಾರರ ಅನ್ವೇಷಣೆ. ಗ್ರಾಹಕರ ಬೇಡಿಕೆ ಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ಯೋದ್ಯೋಗ ಯೋಜನೆ ಯಶಸ್ವಿ. ಹಿರಿಯರು, ಗೃಹಿಣಿ, ಮಕ್ಕಳಿಗೆ ಸಮಾಧಾನದ ವಾತಾವರಣ.

ಮೀನ: ದಿನಾರಂಭದಲ್ಲಿ ಪ್ರಗತಿಯ ವೇಗವರ್ಧನೆ. ವೃತ್ತಿಬಾಂ ಧವರಿಂದ ಉತ್ಸಾಹಪೂರ್ಣ ಸಹಕಾರ. ಸರಕಾರಿ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ.ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ದಂಪತಿಗಳ ನಡುವೆ ಅನುರಾಗ ವೃದ್ಧಿ

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.