Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆಯಾಗಲಿದೆ


Team Udayavani, Jul 30, 2024, 7:53 AM IST

Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆಯಾಗಲಿದೆ

ಮೇಷ: ಸಂದಿಗ್ಧ ಪರಿಸ್ಥಿತಿ ಬಂದಾಗ ಸಮಯ ಪ್ರಜ್ಞೆ ಜಾಗೃತವಾಗಿರಲಿ. ಉದ್ಯೋಗದಲ್ಲಿ  ಜವಾಬ್ದಾರಿಗಳ ಬದಲಾವಣೆ.  ಸರಕಾರಿ ಉದ್ಯೋಗಸ್ಥರಿಗೆ  ಒಂದು ಬಗೆಯ ಕಳವಳ. ಸಣ್ಣ ಉದ್ಯಮಿಗಳ ಸಮಸ್ಯೆಗಳು ಪರಿಹಾರ.

ವೃಷಭ: ದಿನದಿಂದ ದಿನಕ್ಕೆ ವ್ಯತ್ಯಾಸವಾಗುವ ಪರಿಸ್ಥಿತಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ.  ವೃತ್ತಿಪರಿಣತರಿಗೆ  ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ.

ಮಿಥುನ: ಮನೋಬಲ ವೃದ್ಧಿಯಿಂದ ಅನುಕೂಲ ಪರಿಸ್ಥಿತಿ. ಹೊಸದಾಗಿ ಸೇರ್ಪಡೆಗೊಂಡವರ ತರಬೇತಿಯ ಹೊಣೆ. ಸರಕಾರಿ ನೌಕರರಿಗೆ ಕೊಂಚ ಆತಂಕ. ಮಿತ್ರರೊಂದಿಗೆ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.

ಕರ್ಕಾಟಕ: ಪ್ರಾಮಾಣಿಕತೆ, ದಕ್ಷತೆಗಳೇ ಕೀರ್ತಿ ತರುವ ಸಾಧನಗಳು. ಉದ್ಯೋಗಸ್ಥರಿಗೆ  ತಕ್ಕಮಟ್ಟಿಗೆ ಅನುಕೂಲದ ಸನ್ನಿವೇಶ. ಉದ್ಯಮಗಳಿಗೆ ಸರಕಾರಿ ನೆರವು  ಲಭ್ಯ. ನಿಸ್ವಾರ್ಥಿ  ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫಲ.

ಸಿಂಹ: ಹೆಸರಿಗೆ ತಕ್ಕ ಗುಣವನ್ನು ಆಗಾಗ ಪ್ರದರ್ಶಿಸುವಿರಿ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ಹೊಸರೂಪದೊಂದಿಗೆ ಕಾಯಕಲ್ಪ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ.

ಕನ್ಯಾ: ವ್ಯವಹಾರ, ಉದ್ಯೋಗ ಎರಡರಲ್ಲೂ ಸ್ಥೈರ್ಯ ವರ್ಧನೆ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ ವಿಸ್ತರಣೆ. ಹಳೆಯ ವಿದ್ಯಾಲಯ ಅಭಿವೃದ್ಧಿಯ ನೇತೃತ್ವ.

ತುಲಾ: ಉದ್ಯೋಗಸ್ಥರಿಗೆ ಮುಂದುವರಿದ ಹಿತಶತ್ರುಗಳ ಕಾಟ.  ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ವಧೂ ವರಾನ್ವೇಷಣೆಯಲ್ಲಿ ಪ್ರಗತಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ.

ವೃಶ್ಚಿಕ: ದೈವಬಲ, ಧನಬಲದ ಜೊತೆಗೆ ಮನೋಬಲವೂ ವೃದ್ಧಿ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ.

ಧನು: ಆತ್ಮವಿಶ್ವಾಸದೊಂದಿಗೆ ದೈವವಿಶ್ವಾಸವನ್ನೂ ಬೆಳೆಸಿಕೊಳ್ಳುವ ಪ್ರಯತ್ನ.  ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ  ಪ್ರೋತ್ಸಾಹ.

ಮಕರ: ಕಾಲಚಕ್ರ ಉರುಳಿದಂತೆ ಕಷ್ಟ, ಸುಖಗಳ ಅನುಭವ. ಉದ್ಯೋಗಸ್ಥರಿಗೆ ಸತ್ವ ಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ನಷ್ಟದಿಂದ ಚೇತರಿಸಲು ಉದ್ಯಮಿಗಳ ಪ್ರಯತ್ನ.

ಕುಂಭ: ನಿರಂತರ ಶ್ರಮ, ದೈವಾನುಗ್ರಹದಿಂದ ಅನುಕೂಲ.   ಕೆಲಸ, ಕಾರ್ಯಗಳಲ್ಲಿ ಮುನ್ನಡೆ. ಉದ್ಯೋಗಸ್ಥರಿಗೆ ಅನುಕೂಲ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಕಲೋಪಾಸನೆಯಲ್ಲಿ   ಆಸಕ್ತರಿಗೆ ಹರ್ಷ.

ಮೀನ: ವಾತಾವರಣ ಮಧ್ಯಮವಾಗಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು  ಯಶಸ್ವಿ.   ಜನಹಿತ  ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಗೃಹೋಪಯೋಗಿ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.