Horoscope: ಅವಸರ ಪಡದೆ ಸಾವಧಾನದಿಂದ ಮುನ್ನಡೆಯಿರಿ


Team Udayavani, Aug 8, 2024, 7:36 AM IST

1

ಮೇಷ: ತರಾತುರಿಯ ದಿನಚರಿಯಿಂದ ಹೊರಬರಲಾರದ ಸನ್ನಿವೇಶ. ಉದ್ಯೋಗಸ್ಥರಿಗೆ ಹೆಚ್ಚು ಜವಾಬ್ದಾರಿಯ ಕೆಲಸಗಳು ಬರಲಿವೆ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಯಶಸ್ಸು. ವೃತ್ತಿಪರರಿಗೆ ಮಾಮೂಲಿನಂತೆ ಒತ್ತಡ.

ವೃಷಭ: ಅವಸರ ಪಡದೆ ಸಾವಧಾನದಿಂದ ಮುನ್ನಡೆಯಿರಿ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ. ಎಲೆಕ್ಟ್ರಾನಿಕ್‌ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ.ಉದ್ಯೋಗಪತಿಗಳಿಗೆ ಕಳಂಕ ಬರಿಸುವ ಘಟನೆ ನಡೆಯುವ ಸಾಧ್ಯತೆ.

ಮಿಥುನ: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ. ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ. ಸ್ವಂತ ಉದ್ಯಮಗಳ ನಿರ್ವಾಹಕರಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆಗಳ ಸಮಸ್ಯೆ. ಪಶುಸಂಗೋಪನೆ, ಹೈನುಗಾರಿಕೆ, ಜೇನು ವ್ಯವಸಾಯಗಾರರಿಗೆ ಆದಾಯ ಮಧ್ಯಮ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಹೊಸದಾಗಿ ಪಾಲುದಾರಿಕೆ ವ್ಯವಹಾರಗಳು ಬೇಡ. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ ಹಾಗೂ ಆದಾಯ ವೃದ್ಧಿ. ಬಂಧುವರ್ಗದಲ್ಲಿ ವಿವಾಹಾದಿ ಮಂಗಲ ಕಾರ್ಯಗಳು.

ಸಿಂಹ: ಅಭಿವೃದ್ಧಿಯ ಪಥದಲ್ಲಿ ದಾಪುಗಾಲಿನಿಂದ ಸಾಗುವ ಪ್ರಯತ್ನ. ಉದ್ಯೋಗ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಣೆಗೆ ಮೇಲಿನವರ ಮೆಚ್ಚುಗೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ತೃಪ್ತಿಕರ. ಉತ್ಪಾದನಾ ರಂಗದವರಿಗೆ ಅಧಿಕ ಬೇಡಿಕೆಯ ಸವಾಲು.

ಕನ್ಯಾ: ಎಲ್ಲರ ಆರೋಗ್ಯ ಉತ್ತಮ. ಹಿರಿಯರಿಂದ ವ್ಯವಹಾರಕ್ಕೆ ಸೂಕ್ತವಾದ ಸಲಹೆ ಲಭ್ಯ. ದೂರಪ್ರಯಾಣ ಸಂಭವ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸ್ವಂತ ವ್ಯವಹಾರದಲ್ಲಿ ಲಾಭ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಶುಭ.

ತುಲಾ: ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಲು ಕಲಿಯಿರಿ. ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸವಾಲುಗಳು. ಗುರು, ದೇವತಾನುಗ್ರಹದಿಂದ ನಿತ್ಯದ ವ್ಯವಹಾರಗಳಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯಗಳ ಸಿದ್ಧತೆ. ಗೃಹಿಣಿಯರಿಗೆ, ಮಕ್ಕಳಿಗೆ ನೆಮ್ಮದಿ.

ವೃಶ್ಚಿಕ: ಭೂತಕಾಲವನ್ನು ಮರೆತು ವರ್ತಮಾನದಲ್ಲಿ ಬದುಕುವುದೇ ಯಶಸ್ಸಿನ ಮಾರ್ಗ. ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ. ಸ್ವಂತ ಉದ್ಯಮ ನಡೆಸುವವರಿಗೆ ಮುನ್ನಡೆ.

ಧನು: ಎಲ್ಲರಂಗಗಳಲ್ಲೂ ತೃಪ್ತಿಕರವಾಗಿ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಸ್ವಂತ ಉದ್ಯಮಿಗಳ ಉತ್ಪನ್ನಗಳಿಗೆ ಉತ್ತಮ ಬೇಡಿಕೆ. ಲೇವಾದೇವಿ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಹಿರಿಯರಿಗೆ, ಗೃಹಿಣಿ, ಮಕ್ಕಳಿಗೆ ಸಮಾಧಾನದ ವಾತಾವರಣ.

ಮಕರ: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ. ಉದ್ಯೋಗದಲ್ಲಿ ಜವಾಬ್ದಾರಿ ಕೊಂಚ ಬದಲಾವಣೆ. ಕಳೆದು ಹೋದ ವಸ್ತು ಮರಳಿ ಸಿಗುವ ಸಾಧ್ಯತೆ. ಹೊಸಬರ ಪರಿಚಯದಿಂದ ಲಾಭ. ಸ್ವಂತ ಆರೋಗ್ಯದತ್ತ ಗಮನವಿರಲಿ.

ಕುಂಭ: ಶನಿಯ ವಕ್ರಗತಿಯಿಂದ ಪರಿಸ್ಥಿತಿಯಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗದಲ್ಲಿ ಗಳಿಕೆಗೆ ಸರಿ ಹೊಂದದ ದುಡಿಮೆ. ಕಿವಿಕಚ್ಚುವ ಪ್ರವೃತ್ತಿಯುಳ್ಳವರ ಕುರಿತು ಎಚ್ಚರ. ಸಮಾಜ ಸೇವೆಗೆ ಮತ್ತಷ್ಟು ಅವಕಾಶಗಳು ಗೋಚರ. ಬಂಧುವರ್ಗದ ವಿವಾಹ ಸಮಸ್ಯೆ ನಿವಾರಿಸಲು ನೆರವು.

ಮೀನ: ದಿನಾರಂಭದಲ್ಲಿ ಕೊಂಚ ಕಿರಿಕಿರಿ ಅನಿಸಿಕೆ. ವೃತ್ತಿಕ್ಷೇತ್ರದಲ್ಲಿ ಸಮಯದ ಸವಾಲು.ಅಧಿಕಾರಿ ವರ್ಗದಿಂದ ಅನುಕೂಲಕರ ಸ್ಪಂದನ. ಕೊಟ್ಟು ಮರೆತಿದ್ದ ಸಾಲ ತಾನಾಗಿ ಮರಳಿ ಆನಂದ. ಹಿರಿಯರ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.