
ಕಸ ಅಂದುಕೊಂಡಿದ್ದನ್ನು ರಸ ಮಾಡಲು ಕೇವಲು 5 ನಿಮಿಷ ಸಾಕು !
UV Podcast, Aug 21, 2021, 4:29 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಧೀರೂಭಾಯಿ ಅಂಬಾನಿಯವರ ಸಂಸ್ಥೆಗೆ ಒಮ್ಮೆ ಬೆಲೆಬಾಳುವ ಸೂಟುಗಳ ಬೇಲು ಜಪಾನಿಗೆ ರವಾನೆ ಮಾಡಬೇಕಾಗಿತ್ತು.ರವಾನೆಗೂ ಮುನ್ನ ಪರೀಕ್ಷೆಗೆ ಒಳಪಡಿಸಿದಾಗ ಕಣ್ಣಿಗೆ ಕಾಣಬೇಕಾದ ಮೇಲ್ಮಯಿಯ ನುಣುಪು ಒಳಭಾಗದಲ್ಲಿತ್ತು. ಅಂದ್ರೆ ಕೋಟಿ ಕೋಟಿ ನಷ್ಟದ ಸಂಭವ. ಇದನ್ನು ಅಳುಕಿನಿಂದಲೇ ಅಂಬಾನಿಯವರ ಗಮನಕ್ಕೆ ತಂದಾಗ ಅವ್ರು ತೆಗೆದುಕೊಂಡ ನಿರ್ಧಾರ ನಮ್ಮ ಬದುಕಿನ ನಿರ್ಧಾರಗಳಿಗೆ ದಾರಿ ತೋರಿಸುವ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
