S1EP – 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ|Went out to find luck


UV Podcast, Oct 3, 2024, 5:03 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿ ಯಾವಾಗಲೂ ದುಃಖಿಯಾಗಿದ್ದ. ಕಾರಣವೇನಂದ್ರೆ ಅವನು ಮುಟ್ಟಿದ್ದೆಲ್ಲಾ ಮಣ್ಣಾಗುತ್ತಿತ್ತು.ಪ್ರಪಂಚದಲ್ಲಿ ಅವನಷ್ಟು ಅದೃಷ್ಟ ಹೀನರೇ ಬೇರೆ ಯಾರು ಇರ್ಲಿಲ್ಲ… ಹೀಗಿರುವಾಗ ಅವನಿಗೆ ಯಾರೋ ಒಬ್ರು ಹೇಳಿದ್ರು.. ಊರ ಹೊರಗಿನ ಬೆಟ್ಟದಮೇಲೆ ಇರುವ ಸಂತನೊಬ್ಬ ಎಲ್ಲಾ ಕಷ್ಟಗಳಿಗೆ ಪರಿಹಾರ ಸೂಚಿಸುತ್ತಾರೆ. ಆಗ.. ಆ ಸಂತನಿಂದಾದರೂ ತನ್ನ ದುರಾದೃಷ್ಟ ದೂರವಾಗಬಹುದು ಎಂದು ಸಂತನಿರುವಲ್ಲಿ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

www.uvlisten.com <http://www.uvlisten.com>
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
<mailto:[email protected]> [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

aaaaaa

S3 : EP – 75 : ಸಂಜಯನಿಂದ ಸಮರ ವರ್ಣನೆ

a-man-in-traditional-indian-attire-with-other-men-ai-generated-free-photo

S1EP – 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ|Went out to find luck

mahabharatha

S3 : EP – 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ….|After seeing Shri Krishna’s Vishwarupa Darshan

Untitled-3

S1EP – 460 :ನೌಟಂಕಿ ಕುಟುಂಬ

mahabharatha-73

S3 : EP – 73 : ಗೀತೋಪದೇಶ, ವಿಶ್ವರೂಪ ದರ್ಶನ

Untitled-1 11111

S1EP – 459: ಊರಿಗೆ ಬಂದ ಮಹಾತಪಸ್ವಿ ಸಂತ


ಹೊಸ ಸೇರ್ಪಡೆ

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

arest

BC Road: ಕಳವಾದ ಸ್ಕೂಟರ್‌ ಪತ್ತೆ; ಆರೋಪಿ ಬಂಧನ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.