S3 : EP – 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ


UV Podcast, Aug 30, 2024, 4:24 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

S3 : EP – 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace

ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

mahabharatha

S3 : EP – 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು …

pikcok

S1EP – 458: ಮೀನು ಹಾಗು ನವಿಲಿನ ಗೆಳೆತನ

mahabharatha

S3 : EP – 71 : ಮಹಾ ಯುದ್ಧದ ವ್ಯೂಹ | Mahabharata war

podcast-

S1EP – 457: ಕಷ್ಟಗಳು ಯಾಕಾಗಿ ಬರುತ್ತವೆ ?


ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.