S3 : EP – 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava


UV Podcast, Jun 21, 2024, 5:55 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

S3 : EP – 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava …..ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ..

ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

WhatsApp Image 2024-06-29 at 5.19.40 PM

S1EP – 443: ಮಹಾ ಮಠದ ಉತ್ತರಾಧಿಕಾರಿ

3

S3 : EP – 62 : ಶ್ರೀ ಕೃಷ್ಣನ ವಿಶ್ವರೂಪ

Untitled-1

S1EP – 442 : ಚೀನಾ ದೇಶದ ಅಪರೂಪದ ಕಥೆ

b79670153773801.6337d5eced5ab

S3 : EP – 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava

Untitled-3 copy

S1EP – 441 : ರಾಜಕುಮಾರಿ ದ್ರೌಪದಿ


ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.