
ನಾಮಪತ್ರ ಸಲ್ಲಿಕೆಗೆ ಡೇಟ್ ಫಿಕ್ಸ್ ; ಮೇಲ್ಪಂಕ್ತಿ Election ಆಗಬೇಕು ಎಂದ ಕಾಗೇರಿ
Team Udayavani, Apr 13, 2023, 3:50 PM IST

ಶಿರಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಎ.18ರಂದು ವಿಧಾನ ಸಭೆ ಚುನಾವಣೆಗೆ ಶಿರಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ, ವಿಷಯ ತಿಳಿಸಿದ ಕಾಗೇರಿ, ಸ್ಪೀಕರ್ ಕಾರಣದಿಂದ ಬಿಜೆಪಿಯ ಕಚೇರಿಗೆ ಹೋಗಿರರಿಲ್ಲ. ಬುಧವಾರ ತೆರಳಿ ಪ್ರಮುಖರ ಜತೆ ಮಾತನಾಡಿದ್ದೇನೆ. ಹಣ, ಜಾತಿ, ತೋಳ್ಭಲದ ಚುನಾವಣೆ ಆಗದೇ ಅಭಿವೃದ್ದಿ ಪರವಾದ, ಮೇಲ್ಪಂಕ್ತಿ ಚುನಾವಣೆ ಆಗಬೇಕು ಎಂದು ಹೇಳಿದರು.
ಈ ವೇಳೆ ಪ್ರಮುಖರಾದ ಸದಾನಂದ ಭಟ್ಟ, ಗಣಪತಿ ನಾಯ್ಕ, ನರಸಿಂಹ ಹೆಗಡೆ ಬಕ್ಕಳ, ನಂದನ ಸಾಗರ್, ರಾಜೇಶ ಶೆಟ್ಟಿ, ವೀಣಾ ಶೆಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.