![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಸುಳ್ಯ ವಿಧಾನಸಭಾ ಚುನಾವಣೆ ಪ್ರಚಾರ ಚುರುಕು: ಎಚ್.ಎಂ.ನಂದಕುಮಾರ್ ಪಕ್ಷೇತರವಾಗಿ ಸ್ಪರ್ಧೆ
Team Udayavani, Apr 13, 2023, 6:30 AM IST
![ಸುಳ್ಯ ವಿಧಾನಸಭಾ ಚುನಾವಣೆ ಪ್ರಚಾರ ಚುರುಕು: ಎಚ್.ಎಂ.ನಂದಕುಮಾರ್ ಪಕ್ಷೇತರವಾಗಿ ಸ್ಪರ್ಧೆ](https://www.udayavani.com/wp-content/uploads/2023/04/nandakumar-1-620x388.jpg)
ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆಯೊಂದಿಗೆ ಸುಳ್ಯ ಕ್ಷೇತ್ರದ ಚುನಾವಣೆ ರಂಗ ಹೊಸ ರೂಪು ಪಡೆದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡರಲ್ಲೂ ಹೊಸ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು ಜತೆಗೆ ಕಾಂಗ್ರೆಸ್ನ ಟಿಕೆಟ್ ವಂಚಿತ ಎಚ್.ಎಂ. ನಂದ ಕುಮಾರ್ ಪಕ್ಷೇತರವಾಗಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.
ಸುಳ್ಯದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಈಗಾಗಲೇ ಚುನಾವಣ ಕಚೇರಿಯನ್ನು ತೆರೆದಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದಾರೆ.
ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯಾಗಿರುವ ಭಾಗೀರಥಿ ಮುರುಳ್ಯ ಅವರು ಬುಧವಾರ ದೇವಸ್ಥಾನಗಳಿಗೆ ಭೇಟಿ ನೀಡಿದರು. ಸಂಜೆ ಕುಕ್ಕೆಗೆ ಆಗಮಿಸಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚುನಾವಣೆ ಪ್ರಚಾರ ಸಂಬಂಧ ಪಕ್ಷದ ಪ್ರಮುಖರ ಜತೆ ಚರ್ಚಿಸಿದರು.
ಇನ್ನೊಂದೆಡೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದ ಕುಮಾರ್ ಅವರು ತಮ್ಮ ಬೆಂಬಲಿಗರ ಒತ್ತಾಸೆ ಯಂತೆ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಮ ಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!](https://www.udayavani.com/wp-content/uploads/2023/05/Nelogi-150x83.jpg)
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
![dk shivakumar](https://www.udayavani.com/wp-content/uploads/2023/05/dk-shiv-150x83.jpg)
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
![dk shivakumar siddaramaiah rahul gandhi](https://www.udayavani.com/wp-content/uploads/2023/05/raul-150x83.jpg)
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
![Ramanath-rai](https://www.udayavani.com/wp-content/uploads/2023/05/Ramanath-rai-150x83.jpg)
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
![1-wwe](https://www.udayavani.com/wp-content/uploads/2023/05/1-wwe-150x90.jpg)
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.