Karnataka Election: ಮೇ ತಿಂಗಳಲ್ಲಿ ಮೋದಿ, ಯೋಗಿ ಕರಾವಳಿ ಜಿಲ್ಲೆಗೆ
Team Udayavani, Apr 19, 2023, 6:44 AM IST
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೇ ತಿಂಗಳಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಚುನಾವಣ ಪ್ರಚಾರಕ್ಕೆ ಬರಲಿದ್ದಾರೆ. ಮೂಡುಬಿದಿರೆ ಕ್ಷೇತ್ರದ ಮೂಲ್ಕಿ ಅಥವಾ ಕಾಪು ಕ್ಷೇತ್ರದ ಹೆಜಮಾಡಿಯಲ್ಲಿ ಅವರ ಕಾರ್ಯಕ್ರಮ ನಡೆಯಲಿದೆ.
ಬೈಂದೂರು ಅಥವಾ ಭಟ್ಕಳದಲ್ಲಿ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಮೇ 6ರಂದು ಮೋದಿ ಭೇಟಿ ನಿರೀಕ್ಷೆ
ಮೇ 6ರಂದು ಮೋದಿ ಆಗಮಿಸುವ ನಿರೀಕ್ಷೆ ಇದ್ದು, ಬೃಹತ್ ಸಭೆಯಲ್ಲಿ ಎರಡೂ ಜಿಲ್ಲೆಗಳ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರ ಕರ್ನಾಟಕ ಪ್ರಚಾರ ಕಾರ್ಯಕ್ರಮದ ಸಂಚಾಲಕ, ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯ ಕುಮಾರ ಶೆಟ್ಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ
INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್
France Election: ಫ್ರಾನ್ಸ್ನಲ್ಲೂ ಬದಲಾವಣೆ ಗಾಳಿ!
Belthangady ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ
Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.