Karnataka Elections ಅನಂತಕುಮಾರ್ ನೆಟ್ಟ ಗಿಡ ಮುದುರಿ ಹೋಗಿದೆ: ತೇಜಸ್ವಿನಿ

ಉಳಿಸುವ ಜವಾಬ್ದಾರಿ ನಮ್ಮದು....

Team Udayavani, Apr 19, 2023, 3:04 PM IST

1-sdsds

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ಏರುತ್ತಿರುವ ವೇಳೆಯಲ್ಲಿ, ಬಿಜೆಪಿಯಲ್ಲಿ ಹೊಸ ಬದಲಾವಣೆಗಳು ಕಂಡು ಬರುತ್ತಿರುವ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಮಾಡಿರುವ ಟ್ವೀಟ್ ಒಂದು ಹೊಸ ಚರ್ಚೆಗೆ ಕಾರಣವಾಗಿದೆ.

ತೇಜಸ್ವಿನಿ ಅವರ ಟ್ವೀಟ್ ಗೆ ಹಲವಾರು ಮಂದಿ ರಾಜ್ಯ ಬಿಜೆಪಿಯಲ್ಲಿ ನಡೆದ ವಿದ್ಯಮಾನಗಳನ್ನು ತಳುಕು ಹಾಕಿ ಪ್ರತಿಕ್ರಿಯೆಗಳನ್ನೂ ನೀಡಿದ್ದಾರೆ.

”ಈ ಗಿಡ ಜೂನ್ 5, 2015 ರಂದು ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ.ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್ ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ.” ಎಂದು ತೇಜಸ್ವಿನಿ ಅವರು ಟ್ವೀಟ್ ಮಾಡಿದ್ದರು.

ತೇಜಸ್ವಿನಿ ಅವರ ಹೆಸರು ಬೆಂಗಳೂರಿನ ಬಸವನಗುಡಿ ಕ್ಷೇತ್ರಕ್ಕೆ ಕೇಳಿ ಬಂದಿತ್ತು. ಮಹಿಳಾ ಕೋಟಾದ ಅಡಿಯಲ್ಲಿ ಅವರಿಗೆ ಟಿಕೆಟ್ ನೀಡಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.