ಅವಿಭಜಿತ ದ.ಕ. ಜಿಲ್ಲೆ ಈ ಬಾರಿ 95 ಅಭ್ಯರ್ಥಿಗಳ ಚುನಾವಣ ಕಣ


Team Udayavani, Apr 27, 2023, 6:55 AM IST

ಅವಿಭಜಿತ ದ.ಕ. ಜಿಲ್ಲೆ ಈ ಬಾರಿ 95 ಅಭ್ಯರ್ಥಿಗಳ ಚುನಾವಣ ಕಣ

ಮಂಗಳೂರು: ಕಳೆದ ವಿಧಾನ ಸಭಾ ಚುನಾವಣೆಗೆ ಹೋಲಿಸಿದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಸ್ಪರ್ಧಿಗಳ ಸಂಖ್ಯೆಯಲ್ಲಿ ಏರಿಕೆಯಾಗಿ ರುವುದು ಮೂರೇ ಮಂದಿ. ಜತೆಗೆ ಪಕ್ಷಗಳ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ.

2013ರ ಚುನಾವಣೆಯಲ್ಲಿ ದ.ಕ. ಜಿಲ್ಲೆ ಯ 8 ಕ್ಷೇತ್ರಗಳಲ್ಲಿ 71, 2018ರಲ್ಲಿ 58 ಅಭ್ಯ ರ್ಥಿ‌ಗಳಿದ್ದರೆ ಈ ಬಾರಿ 60 ಮಂದಿ ಇದ್ದಾರೆ. ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ 2013ರಲ್ಲಿ 46, 2018 ರಲ್ಲಿ 34, ಈ ಬಾರಿ 35 ಮಂದಿಇದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ
ದ.ಕ. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಆಪ್‌ನಿಂದ ತಲಾ 8, ಜೆಡಿಎಸ್‌ನಿಂದ 7, ಎಸ್‌ಡಿಪಿಐಯಿಂದ 5 ಹಾಗೂ ಇತರರು ಸೇರಿದಂತೆ ಒಟ್ಟು 60 ಮಂದಿ ಕಣದಲ್ಲಿದ್ದಾರೆ. 2018ರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ 8, ಸಿಪಿಎಂ 4, ಜೆಡಿಎಸ್‌ 5, ಬಿಎಸ್‌ಪಿ ಯಿಂದ 1 ಹಾಗೂ ಇತರ 32 ಅಭ್ಯರ್ಥಿ ಗಳು ಒಳಗೊಂಡು 58 ಮಂದಿ ಇದ್ದರು. 2013ರಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮತ್ತು ಕೆಜೆಪಿಯಿಂದ ತಲಾ 8, ಎಸ್‌ಡಿಪಿಐ 7, ಸಿಪಿಎಂ 3, ಬಿಎಸ್‌ಪಿ 1, ಇತರ 28 ಮಂದಿ ಒಳಗೊಂಡು 71 ಮಂದಿ ಸ್ಪರ್ಧಿಸಿದ್ದರು.

ಮಂಗಳೂರು ಉತ್ತರದಲ್ಲಿ ಗರಿಷ್ಠ
ಮಂಗಳೂರು ಉತ್ತರದಲ್ಲಿ ಈ ಬಾರಿ 10 (ಕಳೆದ ಬಾರಿ 7) ಮಂದಿ ಕಣದಲ್ಲಿದ್ದಾರೆ. ಮೂಡುಬಿದಿರೆಯಲ್ಲಿ 8 (7), ಪುತ್ತೂರಿನಲ್ಲಿ 8 (11) ಬೆಳ್ತಂಗಡಿ 8 (6), ಮಂಗಳೂರು ನಗರ ದಕ್ಷಿಣ 8 (11) ಮಂಗಳೂರು 5 (5), ಬಂಟ್ವಾಳ 5 (5) ಹಾಗೂ ಸುಳ್ಯದಲ್ಲಿ 8 (6) ಅಭ್ಯರ್ಥಿಗಳಿದ್ದಾರೆ.

ಉಡುಪಿ ಜಿಲ್ಲೆ
ಜಿಲ್ಲೆಯ 5 ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ತಲಾ 5, ಆಪ್‌ನಿಂದ 4 ಸಹಿತ ಇತರರು ಸೇರಿದಂತೆ 35 ಮಂದಿ ಕಣದಲ್ಲಿದ್ದಾರೆ. 2018ರಲ್ಲಿ ಬಿಜೆಪಿ, ಕಾಂಗ್ರೆಸ್‌ ನಿಂದ ತಲಾ 5, ಜೆಡಿಎಸ್‌ 4, ಸಿಪಿಎಂ, ಬಿಎಸ್‌ಪಿಯಿಂದ ತಲಾ 1, ಇತರ 18 ಅಭ್ಯರ್ಥಿಗಳು ಒಳ ಗೊಂಡು 34 ಮಂದಿ ಕಣದಲ್ಲಿದ್ದರು. 2013 ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ತಲಾ 5, ಜೆಡಿಎಸ್‌ 4, ಕೆಜೆಪಿ 2, ಬಿಎಸ್‌ಪಿ 3 ಹಾಗೂ ಪಕ್ಷೇತರರು ಸೇರಿ ಇತರ 27 ಮಂದಿ ಸೇರಿದಂತೆ 46 ಮಂದಿ ಸ್ಪರ್ಧಿಸಿದ್ದರು.

ಕಾರ್ಕಳ, ಬೈಂದೂರು ಗರಿಷ್ಠ
ಉಡುಪಿ ಕ್ಷೇತ್ರದಲ್ಲಿ 7 (ಕಳೆದ ಬಾರಿ 8), ಕುಂದಾಪುರ 5 (5), ಬೈಂದೂರು 9 (9), ಕಾರ್ಕಳ 9 (7)ಹಾಗೂ ಕಾಪು ಕ್ಷೇತ್ರದಲ್ಲಿ 5 (5) ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪಕ್ಷೇತರರ ಸಂಖ್ಯೆ ಇಳಿಮುಖ
ದ.ಕ. ಜಿಲ್ಲೆಯಲ್ಲಿ 2013ರ ಚುನಾವಣೆಯಲ್ಲಿ 28 ಪಕ್ಷೇತರರಿದ್ದರು. 2018ರಲ್ಲಿ ಪಕ್ಷೇತರರ ಸಂಖ್ಯೆ 17ಕ್ಕೆ ಇಳಿಮುಖವಾಗಿತ್ತು.
ಈ ವರ್ಷ ಮತ್ತೂ ಕಡಿಮೆಯಾಗಿದ್ದು, ಕೇವಲ 10 ಮಂದಿ ಇದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ 8 ಮಂದಿ ಪಕ್ಷೇತರರಿದ್ದಾರೆ. ಇಲ್ಲಿ 2013ರಲ್ಲಿ 22 ಮಂದಿ ಸ್ಪರ್ಧಿಸಿದ್ದರು. ಕಳೆದ ಬಾರಿ ಅದು ಕಡಿಮೆಯಾಗಿತ್ತು.

ಪಕ್ಷಗಳ ಸಂಖ್ಯೆ ಹೆಚ್ಚಳ
ಈ ಬಾರಿ ಆಮ್‌ ಆದ್ಮಿ ಪಾರ್ಟಿ, ಎಸ್‌ಡಿಪಿಐ ಹಾಗೂ ಉತ್ತಮ ಪ್ರಜಾಕೀಯ ಪಕ್ಷವೂ ಸೇರಿದೆ.
ಆಮ್‌ ಆದ್ಮಿ ಪಾರ್ಟಿ ಉಭಯ ಜಿಲ್ಲೆಗಳ 12 ಕ್ಷೇತ್ರಗಳಲ್ಲಿ ತನ್ನ ಸ್ಪರ್ಧಿಗಳನ್ನು ನಿಲ್ಲಿಸಿದ್ದರೆ, ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.
ಉತ್ತಮ ಪ್ರಜಾಕೀಯ ಪಕ್ಷಗಳ ಅಭ್ಯರ್ಥಿಗಳೂ ಕೆಲವೆಡೆ ಸ್ಪರ್ಧಿಸಿದ್ದಾರೆ. ಇವುಗಳೊಂದಿಗೆ ಇತರೆ ಪಕ್ಷಗಳ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.