![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
ದ. ಕ.- 7, ಉಡುಪಿ 3 ನಾಮಪತ್ರಗಳು ತಿರಸ್ಕೃತ
Team Udayavani, Apr 22, 2023, 8:20 AM IST
![ದ. ಕ.- 7, ಉಡುಪಿ 3 ನಾಮಪತ್ರಗಳು ತಿರಸ್ಕೃತ](https://www.udayavani.com/wp-content/uploads/2023/04/nomination-1-620x380.jpg)
ಮಂಗಳೂರು/ಉಡುಪಿ: ವಿಧಾನಸಭಾ ಚುನಾವಣೆ ಸಂಬಂಧ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಹಾಗೂ ಉಡುಪಿ ಜಿಲ್ಲೆಯಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡಿವೆ.
ಒಟ್ಟೂ ದ.ಕ ಜಿಲ್ಲೆಯಲ್ಲಿ 72 ಅಭ್ಯರ್ಥಿಗಳ ಹಾಗೂ ಉಡುಪಿ ಜಿಲ್ಲೆಯಲ್ಲಿ 39 ಮಂದಿಯ ನಾಮಪತ್ರಗಳು ಸ್ವೀಕಾರಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 109 ನಾಮಪತ್ರ ಸಲ್ಲಿಕೆಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ 88 ನಾಮಪತ್ರ ಸಲ್ಲಿಕೆಯಾಗಿದ್ದವು.
ಮಂಗಳೂರು ನಗರ ಉತ್ತರದಲ್ಲಿ ಒಂದು ಹಾಗೂ ಮಂಗಳೂರು ನಗರ ದಕ್ಷಿಣ, ಮಂಗಳೂರು ಹಾಗೂ ಬಂಟ್ವಾಳದಲ್ಲಿ ತಲಾ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ.
ಬೆಳ್ತಂಗಡಿ -10, ಮೂಡುಬಿದಿರೆ ಯಲ್ಲಿ – 9, ಮಂಗಳೂರು ನಗರ ಉತ್ತರ -12, ಮಂಗಳೂರು ನಗರ ದಕ್ಷಿಣ -8, ಮಂಗಳೂರು -8, ಬಂಟ್ವಾಳ -6, ಪುತ್ತೂರು -10 ಹಾಗೂ ಸುಳ್ಯದ 9 ಅಭ್ಯರ್ಥಿಗಳ ನಾಮಪತ್ರಗಳು ಕ್ರಮ ಬದ್ಧವಾಗಿವೆ. ಎ. 24 ನಾಮಪತ್ರ ಹಿಂಪಡೆಯಲು ಕೊನೆಯ ದಿನ.
ಹಾಗೆಯೇ ಉಡುಪಿ ಜಿಲ್ಲೆಯ ಕುಂದಾಪುರ ದಿಂದ ಶಂಕರ ಅಂಕದಕಟ್ಟೆ, ಕಾರ್ಕಳ ದಿಂದ ಉದಯಕುಮಾರ್ ಎಂ., ದಯಾನಂದ ಶೆಟ್ಟಿಯವರ ನಾಮಪತ್ರ ತಿರಸ್ಕೃತಗೊಂಡಿದೆ.
ಟಾಪ್ ನ್ಯೂಸ್
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Court-Symbol](https://www.udayavani.com/wp-content/uploads/2024/07/Court-Symbol-2-150x90.jpg)
Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
![Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್](https://www.udayavani.com/wp-content/uploads/2024/07/ROAD-AA-150x113.jpg)
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
![Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ](https://www.udayavani.com/wp-content/uploads/2024/07/adike-1-150x90.jpg)
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
MUST WATCH
ಹೊಸ ಸೇರ್ಪಡೆ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.