ನನ್ನನ್ನು ಮುಗಿಸಲು ಬಯಸಿದರೆ…: ತವರಿನಲ್ಲಿ ಖರ್ಗೆ ಭಾವನಾತ್ಮಕ ಮನವಿ

ಕರ್ನಾಟಕದ ''ಭೂಮಿ ಪುತ್ರ''ನಾಗಿರುವ ನನ್ನನ್ನು....

Team Udayavani, May 8, 2023, 4:58 PM IST

1-sad-adasd

ಕಲಬುರಗಿ: ಚುನಾವಣ ಬಹಿರಂಗ ಪ್ರಚಾರದ ಕೊನೆಯ ದಿನದಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತದಾರರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ಕರ್ನಾಟಕದ ಭೂಮಿ ಪುತ್ರನಾಗಿರುವ ನನ್ನನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಹೆಮ್ಮೆ ಪಡಬೇಕು.ನನಗೆ 81 ವರ್ಷ ವಯಸ್ಸಾಗಿದ್ದು, ಯಾರಾದರೂ ನನ್ನನ್ನು ಮುಗಿಸಲು ಬಯಸಿದರೆ, ಅವರು ಮಾಡಬಹುದು. ನನ್ನ ಕೊನೆಯ ಉಸಿರು ಇರುವವರೆಗೂ ಬಡವರಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ಯಾರೂ ನನ್ನನ್ನು ಸುಲಭವಾಗಿ ಮುಗಿಸಲು ಸಾಧ್ಯವಿಲ್ಲ. “ನನ್ನನ್ನು ರಕ್ಷಿಸಲು ಬಾಬಾಸಾಹೇಬರ ಸಂವಿಧಾನವಿದೆ, ಕಲಬುರಗಿ ಮತ್ತು ಕರ್ನಾಟಕದ ಜನರು ನನ್ನ ಹಿಂದೆ ಇದ್ದಾರೆ. ಈಗ ಎಐಸಿಸಿ ಅಧ್ಯಕ್ಷರಾದ ನಂತರ ದೇಶದ ಜನತೆ ನನ್ನ ಬೆನ್ನಿಗಿದ್ದಾರೆ. ನೀವು ನನ್ನನ್ನು ಮತ್ತು ನನ್ನ ಕುಟುಂಬವನ್ನು ಮುಗಿಸಬಹುದು … ನಾನು ಹೋದರೆ, ಬೇರೆಯವರು ಹೊರಹೊಮ್ಮಬಹುದು”ಎಂದರು.

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಖರ್ಗೆ, ಅವರ ಪತ್ನಿ ಮತ್ತು ಅವರ ಇಡೀ ಕುಟುಂಬವನ್ನು ಅಳಿಸಿಹಾಕಲು ಸಂಚು ರೂಪಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.ಖರ್ಗೆ, ಅವರ ಪತ್ನಿ ಮತ್ತು ಮಕ್ಕಳನ್ನು ನಿರ್ನಾಮ ಮಾಡುವುದಾಗಿ ಕನ್ನಡದಲ್ಲಿ ಹೇಳಿರುವ ಆಡಿಯೋ ರೆಕಾರ್ಡಿಂಗ್ ಅನ್ನು ಹಂಚಿಕೊಂಡಿತ್ತು.

“ನನ್ನನ್ನು ಮುಗಿಸಲು ಬಿಜೆಪಿ ನಾಯಕರ ಮನಸ್ಸಿಗೆ ಬಂದಿರಬಹುದು ಎಂದು ತೋರುತ್ತದೆ. ಇಲ್ಲದೇ ಹೋದರೆ ಖರ್ಗೆ ಮತ್ತು ಕುಟುಂಬವನ್ನು ಮುಗಿಸಬೇಕು ಎಂದು ಹೇಳುವ ಧೈರ್ಯ ಯಾರಿಗಿದೆ? ಅವರು ಹೇಳಬೇಕಾದರೆ ಬಿಜೆಪಿಯ ಕೆಲವು ನಾಯಕರು ಅವರ ಹಿಂದೆ ಇರಬೇಕು, ಇಲ್ಲದಿದ್ದರೆ ಹೇಳುವುದಿಲ್ಲ” ಎಂದರು.

ರಾಥೋಡ್ ಅವರು ಆರೋಪಗಳನ್ನು ಸಾರಾಸಗಟಾಗಿ ತಿರಸ್ಕರಿಸಿ, “ಇದೆಲ್ಲ ಸುಳ್ಳು. ಅವರು ಕೆಲವು ನಕಲಿ ಆಡಿಯೋವನ್ನು ಪ್ಲೇ ಮಾಡುತ್ತಿದ್ದಾರೆ. ಸೋಲಿನ ಭೀತಿಯಿಂದ ಕಾಂಗ್ರೆಸ್ ಆಧಾರ ರಹಿತ ಆರೋಪ ಮಾಡುತ್ತಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.