![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, May 7, 2023, 7:09 PM IST
ನಂಜನಗೂಡು: ತಾಲೂಕಿನ ಯಲಚಗೆರೆ ಬೋರೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯ ಕೊನೆಯ ಪ್ರಚಾರ ಸಭೆಯಲ್ಲಿ ಭಾಗಿಯಾದರು.
ಸಭೆ ಮುಗಿದ ನಂತರ ಪ್ರಧಾನಿ ಮೋದಿ ದಕ್ಷಿಣಕಾಶಿಯ ಆರಾಧ್ಯ ದೇವ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದರು. ದೇವಾಲಯದಲ್ಲಿ ಶ್ರೀಕಂಠೇಶ್ವರನ ಸಾಯಂಕಾಲ ವಿಶೇಷ ಪೂಜೆಯಲ್ಲಿ ಭಾಗಿಯಾದರು.
ನಂಜನಗೂಡಿನಲ್ಲಿ 3,000 ಪೊಲೀಸರು ಹಾಗೂ ವಿಶೇಷ ಭದ್ರತಾ ಪಡೆಯನ್ನು ನಿಯೋಜಿಸಲಾಗಿತ್ತು. ಶನಿವಾರದಿಂದಲೇ ಆಗಮಿಸಿದ ಪೊಲೀಸರು ಹಾಗೂ ಎನ್ಎಸ್ಜೆ ದಳದವರು ಬೋರೆಯಿಂದ ನಂಜನಗೂಡು ನಗರದ ಅಪೋಲೊ ವೃತ್ತ, ಶ್ರೀಕಂಠೇಶ್ವರ ದೇವಾಲಯ ಆವರಣದವರಿಗೆ ರಾಷ್ಟ್ರೀಯ ಹೆದ್ದಾರಿ 766ರ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರು.
ವಿಶ್ವದಲ್ಲಿ ಎಲ್ಲೇ ಸಂಕಷ್ಟ ಎದುರಾದರೂ ತಾನು ಭಾರತೀಯ ಎಂಬುದೇ ಒಂದು ಧೈರ್ಯ ಎಂಬ ವಾತಾವರಣ ನಿರ್ಮಾಣ ಮಾಡಿದವರು ಪ್ರಧಾನಿ ಶ್ರೀ @narendramodi.
ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಯುದ್ಧಗ್ರಸ್ಥ ಸುಡಾನ್ನಿಂದ ತಾಯ್ನಾಡಿಗೆ ಕರೆತಂದ ಹಕ್ಕಿ-ಪಿಕ್ಕಿ ಜನಾಂಗದವರ ಜತೆ ಮೋದಿಜಿ ಕಷ್ಟ-ಸುಖ ಹಂಚಿಕೊಂಡರು.#BJPYeBharavase pic.twitter.com/7jp7Wyg6ZM
— BJP Karnataka (@BJP4Karnataka) May 7, 2023
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
You seem to have an Ad Blocker on.
To continue reading, please turn it off or whitelist Udayavani.