ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ನೀಡಿ


Team Udayavani, Mar 6, 2023, 6:15 AM IST

ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ನೀಡಿ

ಡಾ. ರೋಹಿಣಾಕ್ಷ ಶಿರ್ಲಾಲು, ಎಬಿವಿಪಿ
ರಾಜ್ಯ ಅಧ್ಯಕ್ಷರು
ಕರ್ನಾಟಕದ ಸಮಗ್ರ ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ದೂರದೃಷ್ಠಿಯ ಪ್ರಣಾಳಿಕೆ ಅಗತ್ಯವಿದೆ. ಸರಕಾರಗಳು ಶಿಕ್ಷಣ ಕ್ಷೇತ್ರವನ್ನು ಮೊದಲ ಆದ್ಯತೆಯಾಗಿ ಪರಿಗಣಿ­ಸಬೇಕು. ಬಜೆಟ್‌ನಲ್ಲಿ ರಾಜ್ಯದ ಆದಾಯದ ಸೂಕ್ತ ಪಾಲನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಮುಖ್ಯವಾಗಿ ನಮ್ಮ ರಾಜ್ಯದ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಅಗತ್ಯ ಶಿಕ್ಷಕರ ಕೊರತೆಯಿಂದ ನಲುಗುತ್ತಿದೆ. ತರಗತಿಗೊಬ್ಬ ಶಿಕ್ಷಕರು ಶಾಲಾ ಶಿಕ್ಷಣದ ಅಗತ್ಯ. ಆದರೆ ನಮ್ಮ ಶಾಲೆಗಳಲ್ಲಿ ಹೀಗಿಲ್ಲ. ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳು ಅತಿಥಿ ಉಪನ್ಯಾಸಕ­ರಿಂದಲೇ ನಡೆಯುತ್ತಿದೆ. ಹೀಗಿರುವಾಗ ಅತ್ಯುತ್ತಮ ಶಿಕ್ಷಣ ಸಿಗಲಾರದು. ಇದಕ್ಕಾಗಿ ಕಾಲ ಕಾಲಕ್ಕೆ ಭೋಧಕರ ನೇಮಕಾತಿಯಾಗಬೇಕು. ಹೊಸ ವಿಶ್ವ ವಿದ್ಯಾಲಯಗಳನ್ನು ಘೋಷಣೆ ಮಾಡಿದರೆ ಸಾಲದು. ನೇಮಕಾತಿ ಹಾಗೂ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ಮುಂದಿನ 5 ವರ್ಷಗಳಲ್ಲಿ ಗುಣಮಟ್ಟದಲ್ಲಿ ನಂಬರ್‌ 1 ಆಗುವ ಕಾರ್ಯಯೋಜನೆ ರೂಪಿಸಬೇಕು.

ಶಿಕ್ಷಣ ಸಾಲ ಪಡೆಯುವ ವಿದ್ಯಾರ್ಥಿಗಳಿಗೆ ಹೊರೆಯಾಗ­ಬಾರದು. ಕನಿಷ್ಠ 10 ಲಕ್ಷದ ವರೆಗೆ ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ನೀಡಬೇಕು.

ಶಾಲೆಗಳು ಆರಂಭವಾಗುತ್ತಿದ್ದಂತೆ ಮಕ್ಕಳಿಗೆ ಸಮವಸ್ತ್ರ ಶೂ ಗಳು ಸಿಗುವಂತಾಗಬೇಕು. ಸರಕಾರಿ ಕಾಲೇಜು ಮಕ್ಕಳು ನೀಟ್‌ ಸೇರಿ­ ದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬೇಕಾದ ಉತ್ತಮ ತರಬೇತಿ ಕಲ್ಪಿಸಬೇಕು.
ಪ್ರಾಥಮಿಕ, ಪ್ರೌಢಶಾಲೆ ಹಂತದಲ್ಲಿ ಶಾಲೆ ತೊರೆಯುವ ಪ್ರಮಾಣ ಹೆಚ್ಚಾಗಿದ್ದು ಇದನ್ನು ತಪ್ಪಿಸಿ ಗರಿಷ್ಠ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಬರುವಂತೆ ಮಾಡಲು ಪ್ರೇರಣೆ ನೀಡುವ ಯೋಜನೆ ರೂಪಿಸಬೇಕು.
ಇತ್ತೀಚಿಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಎಲ್ಲಾ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಪ್ತ ಸಮಾಲೋಚನೆ ವ್ಯವಸ್ಥೆ ಯನ್ನು ಜಾರಿ ತರಬೇಕು. ಇದಕ್ಕಾಗಿ ತರಬೇತಿ ಪಡೆದ ಆಪ್ತ ಸಮಾಲೋಚಕರ ನೇಮಕಾತಿ ಮಾಡಬೇಕು.

ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮ­ಕಾರಿ ಜಾರಿಗೊಳಿಸ­ಬೇಕು. ಪೂರ್ವ ಪ್ರಾಥಮಿಕ ಶಾಲೆಯ ಹಂತದಿಂದಲೇ ಇದನ್ನು ಜಾರಿಗೊಳಿಸಬೇಕು.

ಹಿಂದುಳಿದ ಜಿಲ್ಲೆಗಳ ಸಮಗ್ರ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ 5 ವರ್ಷಗಳ ಪ್ರಾಯೋಗಿಕ ಕಾರ್ಯಯೋಜನೆ ರೂಪಿಸಬೇಕು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.