ಹಿಂದುತ್ವಕೋಸ್ಕರ ಹೋರಾಟದ ಕೇಸು ಕೆದಕಿ Independent ಸ್ಪರ್ಧೆಗೆ ಅಡ್ಡಿ

ಹುನ್ನಾರ‌ ನೆನೆದು ಕಣ್ಣೀರಿಟ್ಟ ಅರುಣ್ ಪುತ್ತಿಲ..!

Team Udayavani, Apr 15, 2023, 8:57 PM IST

1-ssdsdsda

ಪುತ್ತೂರು : ನನ್ನ ಮೇಲೆ 28 ಕೇಸು ಇದೆ. ಆದರೆ ಈ ಕೇಸು ನನ್ನ ವೈಯಕ್ತಿಕ ವಿಚಾರಕ್ಕೆ ಅಲ್ಲ. ಮತಾಂತರ, ಲವ್ ಜೆಹಾದ್ ಮೊದಲಾದವುಗಳ ವಿರುದ್ಧದ ಹೋರಾಟಕ್ಕಾಗಿ. ಕಳೆದ 30 ವರ್ಷದಿಂದ ಮನೆ ಮಂದಿಯ ಬಗ್ಗೆಯು ಚಿಂತಿಸದೆ ಹಿಂದೂ ಸಮಾಜಕೋಸ್ಕರ ಬದುಕನ್ನು ಮುಡಿಪಾಗಿ ಇಟ್ಟಿದ್ದೇನೆ. ಆದರೆ ಹಿಂದುತ್ವದ ಹೋರಾಟದ ಕೇಸನ್ನು ಕೆದಕುವ ಮೂಲಕ ತನ್ನ ಸ್ಪರ್ಧೆಗೆ ಅಡ್ಡಿ ಉಂಟು ಮಾಡುತ್ತಿರುವವರ ಸಂಚು ನಡೆಯುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜವೇ ಉತ್ತರ ನೀಡಲಿದೆ ಎಂದು ಹಿಂದೂ ಸಂಘಟನೆಯ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಣ್ಣಿರಿಟ್ಟ ಘಟನೆ ಎ.15 ರಂದು ನಡೆದಿದೆ.

ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಲು ಅರುಣ್ ಪುತ್ತಿಲ ತೀರ್ಮಾನಿಸಿದ್ದು ಇದರ ಬೆನ್ನಲ್ಲೇ ಅವರ ಮೇಲಿನ ಹಳೆ ಪ್ರಕರಣವನ್ನು ಮತ್ತೆ ತೆರದು ಸ್ಪರ್ಧೆಗೆ ಅಡ್ಡಿ ಉಂಟು ಮಾಡಲಾಗುತ್ತಿದೆ ಎನ್ನಲಾಗಿದ್ದು, ಈ ಬಗ್ಗೆ ಶನಿವಾರ ಅವರು ಭಾವುಕರಾಗಿ ಪ್ರತಿಕ್ರಿಯಿಸಿದರು.

ತಾನು ಕಳೆದ 30 ವರ್ಷದಿಂದ ಹಿಂದುತ್ವಕೋಸ್ಕರ ಹೋರಾಟ ನಡೆಸಿದ್ದೇನೆ. ಬಿಜೆಪಿಗಾಗಿಯೂ ದುಡಿದ್ದೇನೆ. ಆದರೆ ಪಕ್ಷದ ಕೆಲವರು ತಾನು ಬಿಜೆಪಿ ಕಾರ್ಯಕರ್ತನೇ ಅಲ್ಲ ಅನ್ನುವ ಪ್ರಚಾರ ಮಾಡಿದ್ದಾರೆ. ಪಕ್ಷಕೋಸ್ಕರ, ಸಂಘಟನೆಗೋಸ್ಕರ ದುಡಿದದ್ದು ಸಂಘದ ಹಿರಿಯರಿಗೆ ತಿಳಿದಿದೆ. ಅದಾಗ್ಯೂ ನನ್ನ ಸ್ಪರ್ಧೆಗೆ ಹಿಂದುತ್ವದ ಹೋರಾಟವನ್ನು ಬಳಸಿಕೊಂಡು ಅಡ್ಡಿ ಉಂಟು ಮಾಡುವ ಪ್ರಯತ್ನ ಮಾಡುವುದಿದ್ದರೆ ಅಂತಹವರಿಗೆ ದೇವರೇ ಉತ್ತರ ನೀಡುತ್ತಾನೆ ಎಂದರು.

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.