ಕಸೂತಿ ಕಲೆ ಅವಕಾಶಗಳ ಆಗರ


Team Udayavani, Apr 17, 2019, 6:00 AM IST

r-11

ಕಸೂತಿ ಕಲೆಗೆ ಸಾಕಷ್ಟು ಶ್ರದ್ಧೆ, ಗಮನವಿದ್ದರೆ ಮಾತ್ರ ಅದರಲ್ಲಿ ಪರಿಣತರಾಗಲು ಸಾಧ್ಯ. ಮಹಿಳೆಯರು ಮನೆಯಿಂದ ಹೊರಬಂದು ಕೆಲಸ ಮಾಡಬಾರದೆಂಬ ಒಂದು ಕಾಲಘಟ್ಟದಲ್ಲಿ ಕಸೂತಿ ಕಲೆ ಯೂ ಆದಾಯದ ದೊಡ್ಡ ಮಾರ್ಗವಾಗಿತ್ತು. ಬಟ್ಟೆಯ ಮೇಲೆ ಕೈಯಲ್ಲಿ ನೂಲಿನಿಂದ ವಿವಿಧ ವಿಧದ ಚಿತ್ತಾರ ಬಿಡಿಸುವುದೇ ಕಸೂತಿಯ ವಿಶೇಷತೆ. ಇಂದು ಕಾಲ ಬದಲಾಗಿದೆ. ಕಸೂತಿ ಕೇವಲ ಮನೆಯಲ್ಲಿ ಕುಳಿತು ಕೆಲಸವಿಲ್ಲದ ವೇಳೆಯಲ್ಲಿ ಮಾಡುವ ಒಂದು ಕಲೆಯಲ್ಲ. ಬದಲಾಗಿ ಅದೊಂದು ಉದ್ಯಮವಾಗಿದೆ.

ಇಂದು ಉಡುಪುಗಳು ಕೇವಲ ಧರಿಸುವುದಕ್ಕೆ ಮಾತ್ರವಲ್ಲ. ಅದೊಂದು ಟ್ರೆಂಡ್‌ ಆಗಿದೆ. ಉಡುಪಿನಲ್ಲಿ ಏನೇನು ವಿಶೇಷತೆ ಮಾಡಬಹುದೆಂದು ಎಲ್ಲರೂ ಆಲೋಚಿಸುತ್ತಾರೆ. ಸರಳ ಉಡುಗೆಗಳಲ್ಲಿ ಸ್ವಲ್ಪ ಆಡಂಬರದ ಕಸೂತಿ ಹಾಕುವುದು ಇಂದಿನ ಲೇಟೆಸ್ಟ್‌ ಟ್ರೆಂಡ್‌ಗಳಲ್ಲಿ ಒಂದು. ಅದು ಪುರುಷರ ಶರ್ಟ್‌ನಿಂದ ಹಿಡಿದು ಮಹಿಳೆಯರ ಬ್ಲೌಸ್‌ವರೆಗೆ ಎಲ್ಲದರಲ್ಲಿಯೂ ಹಾಕಲ್ಪಡುತ್ತದೆ. ಹೀಗೆ ಕಸೂತಿ ಹಾಕುವುದು ಇಂದು ಉದ್ಯಮವಾಗಿದೆ. ಸಾಲು, ಸಾಲು ಅವಕಾಶಗಳು ಕಸೂತಿ ಫೀಲ್ಡ್‌ನಲ್ಲಿವೆೆ. ಚಿತ್ರ, ಡಿಸೈನ್‌ಗಳಲ್ಲಿ ಆಸಕ್ತಿ ಇರುವ ಯಾರಿಗೂ ಕಸೂತಿ ಕಲೆಯನ್ನು ಉದ್ಯಮವಾಗಿ ಮಾಡಬಹುದು.

ನೀವೂ ಕಸೂತಿ ಪರಿಣತರಾಗಬಹುದು
ಉತ್ತಮ ವಿದ್ಯಾರ್ಹತೆ ಇದ್ದರೆ ಮಾತ್ರ ಜೀವನದಲ್ಲಿ ಮುಂದೆ ಬರಬಹುದೆಂಬ ಕಲ್ಪನೆ ಎಲ್ಲರಿಗೂ ಇದೆ. ಹೆಚ್ಚು ಕಲಿತರೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರು ಮಾತ್ರ ಜೀವನ ರೂಪಿಸುತ್ತಾರೆಂದು ತಪ್ಪು ತಿಳಿದಿರುವ ಹೆಚ್ಚಿನ ಹೆತ್ತವರು ತಮ್ಮ ಮಕ್ಕಳನ್ನು ಹೆಚ್ಚು ಓದುವಂತೆ ಒತ್ತಡ ಹೇರುತ್ತಾರೆ. ಅದರ ಬದಲಾಗಿ ಮಕ್ಕಳ ಇತರ ಆಸಕ್ತಿಗಳನ್ನು ಪ್ರೋತ್ಸಾಹಿಸಿದರೆ ಅವರೂ ಉನ್ನತ ಸ್ಥಾನವನ್ನು ಅಲಂಕರಿಸುತ್ತಾರೆ. ಕಸೂತಿ ಕಲೆಯನ್ನು ಕಲಿಯಲು ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಎಂಬ್ರಾಯxರಿ ಕೋರ್ಸ್‌ಗಳಿವೆ. 2 ತಿಂಗಳಿನಿಂದ 2 ವರ್ಷಗಳ ತನಕ ಇರುವ ಬೇರೆ ಬೇರೆ ವಿಧದ ಕೋರ್ಸ್‌ಗಳಿವೆ. ನಮ್ಮ ಕಲಿಕೆ ಆಸಕ್ತಿಗನುಸಾರವಾಗಿ ಆಯ್ದಯಕೊಳ್ಳಬಹುದು.

ಅರೆಕಾಲಿಕ ಉದ್ಯೋಗ
ಕಸೂತಿಯನ್ನು ಉದ್ಯೋಗವಾಗಿ ಆಯ್ದುಕೊಳ್ಳುವವರಿಗೆ ಎರಡು ವಿಧದ ಅವಕಾಶಗಳಿವೆ. ಅರೆಕಾಲಿಕ ಹಾಗೂ ಪೂರ್ಣಕಾಲಿಕವಾಗಿ ಇದನ್ನು ಆಯ್ದುಕೊಳ್ಳಬಹುದು. ಬೇರೆ ಉದ್ಯೋಗದಲ್ಲಿದ್ದು ಕಸೂತಿ ನಿಮ್ಮ ಪ್ಯಾಶನ್‌ ಆಗಿದ್ದರೆ ಇದನ್ನೊಂದು ಅರೆಕಾಲಿಕ ಉದ್ಯೋಗವಾಗಿ ಆಯ್ದುಕೊಳ್ಳಬಹುದು. ವಿದ್ಯಾಭ್ಯಾಸದ ನಡುವೆ ಕಸೂತಿ ತರಬೇತಿ ಪಡೆದು ಶಿಕ್ಷಣದ ಜತೆಗೆ ಆದಾಯದ ಮಾರ್ಗವನ್ನು ರೂಪಿಸಿಕೊಳ್ಳಬಹುದು. ನಿಮ್ಮ ಪಾಕೆಟ್‌ಮನಿಯನ್ನು ನೀವೇ ತಯಾರಿಸಲು ಇದು ಸಹಕಾರಿ. ಪದವಿ ಮುಗಿಸಿ ಕಸೂತಿ ಕೋಚಿಂಗ್‌ ಪಡೆದು ಅದನ್ನು ಪೂರ್ಣಾಕಾಲಿಕ ಉದ್ಯೋಗವಾಗಿ ಆಯ್ದುಕೊಳ್ಳಬಹುದು. ಸ್ವತಃ ಉದ್ಯಮದಲ್ಲಿ ತೊಡಗುವ ಆಸಕ್ತ ಇರುವವರಿಗೂ ಇದು ಸಹಕಾರಿ. ಅಥವಾ ಪ್ರತಿಷ್ಠಿತ ಡಿಸೈನರ್‌ ಕಂಪೆನಿಗಳಲ್ಲಿ ಉದ್ಯೋಗ ಲಭಿಸುತ್ತದೆ,

ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.