ನಿಮ್ಮ ಸಾಮರ್ಥ್ಯ ಅರಿತುಕೊಳ್ಳಿ


Team Udayavani, Oct 16, 2019, 5:14 AM IST

u-18

ಕಲಿಕೆಯಲ್ಲಿ ವಿದ್ಯಾರ್ಥಿಗಳನ್ನು ಸಾಮಾನ್ಯ, ಉತ್ತಮ ಮತ್ತು ಅತ್ಯುತ್ತಮ ಎಂದು ಗುರುತಿಸುವುದು ಅವರ ಜ್ಞಾನ, ಶಕ್ತಿ, ಸಾಮರ್ಥ್ಯಗಳ ಆಧಾರದ ಮೇಲೆ. ಹಾಗಂತ ಹುಟ್ಟುವಾಗಲೆ ಎಲ್ಲರೂ ಜಾಣರಾಗಿ ಅಥವಾ ದಡ್ಡರಾಗಿಯೂ ಹುಟ್ಟುವುದಿಲ್ಲ. ಯಾರು ತಮ್ಮ ಸ್ವಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳು ತ್ತಾರೋ ಅವರು ಯಶಸ್ವಿಯಾಗುತ್ತಾರೆ, ಉಳಿದವರು ವಿಫ‌ಲರಾಗುತ್ತಾರೆ. ಆದರೆ ಇಲ್ಲಿ ಅವರ ಶಕ್ತಿ ಸಾಮರ್ಥ್ಯ ಗುರುತಿಸಿ ಅದಕ್ಕೆ ನೀರೆರೆದು ಪೋಷಿಸಬೇಕಾದದ್ದು ಶಿಕ್ಷಕರ ಕರ್ತವ್ಯ.

ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತುಕೊಳ್ಳಿ
ಎಲ್ಲರೂ ಎಲ್ಲ ಕ್ಷೇತ್ರಗಳಲ್ಲಿ ಉತ್ತಮರಾಗಿರಲು ಸಾಧ್ಯವಿಲ್ಲ. ಆದರೆ ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಮೊದಲು ಅರಿತುಕೊಳ್ಳಿ . ಆಗ ನಿಮ್ಮ ಸಾಮರ್ಥ್ಯಗಳ ಮೇಲೆ ಹೆಚ್ಚು ಪರಿಶ್ರಮ ಹಾಕಿದರೆ ಅದೇ ಕ್ಷೇತ್ರದಲ್ಲಿ ನೀವು ಯಶಸ್ಸು ಸಾಧಿಸಲು ಸಹಾಯಕವಾಗುತ್ತದೆ.

ತಾಳ್ಮೆ ಇರಲಿ
ತಾಳ್ಮೆ ಮನುಷ್ಯನಿಗೆ ಬೇಕಾದ ಅತೀ ಮುಖ್ಯ ಅಂಶ. ತಾಳ್ಮೆ ಇಲ್ಲವಾದಲ್ಲಿ ಏನೂ ಸಾಧಿಸಲು ಸಾಧ್ಯವಿಲ್ಲ. ವಿದ್ಯಾರ್ಥಿ ಜೀವನದಲ್ಲಿ ತಾಳ್ಮೆ ಅತೀ ಅವಶ್ಯ. ಯಶಸ್ಸು ಯಾವತ್ತಿಗೂ ಸುಲಿದ ಬಾಳೆ ಹಣ್ಣಲ್ಲ. ಅದಕ್ಕೆ ಪರಿಶ್ರಮ, ಪ್ರಯತ್ನಗಳು ಎಷ್ಟು ಮುಖ್ಯವೋ, ತಾಳ್ಮೆ ಅಷ್ಟೆ ಮುಖ್ಯ. ಓದಿನಲ್ಲಿ ತಾಳ್ಮೆ ಇದ್ದಲ್ಲಿ ಮಾತ್ರ ಯಶಸ್ಸುಗಳಿಸಬಹುದು ಏಕೆಂದರೆ ಅಲ್ಲಿ ಸ್ಪರ್ಧೆ ಅಧಿಕ.

ಮೊದಲ ಪ್ರಯತ್ನದಲ್ಲಿ ಸೋಲಾಗಬಹುದು, ಪದೇ ಪದೇ ಸೋಲಾದರೂ ಪ್ರಯತ್ನ ಮಾತ್ರ ನಿಲ್ಲಬಾರದು. ಸೋಲುಗಳು ನಿಮ್ಮ ಮೇಲೆರಗಿ ಮುಚ್ಚಿ ಹಾಕಲು ಪ್ರಯತ್ನಿಸಿದಾಗಲೆಲ್ಲಾ ತುಳಿದು ಮೇಲೆ ನಿಲ್ಲಲು ಕಲಿಯಿರಿ ಆಗ ಮಾತ್ರ ಯಶಸ್ಸಿನ ಶಿಖರಕ್ಕೇರಲು ಸಾಧ್ಯ.

ತಿಳಿದಿರುವುದನ್ನು ಹಂಚಿಕೊಳ್ಳಿ
ಬಿಚ್ಚಿಟ್ಟದ್ದು ಬೆಳೆಯಿತು, ಮುಚ್ಚಿದ್ದು ಕೊಳೆಯಿತು ಎನ್ನುವ ಗಾದೆ ಮಾತಿನಂತೆ ಜ್ಞಾನವನ್ನು ಹಂಚಿಕೊಂಡಷ್ಟು ಅದು ಇನ್ನಷ್ಟು ಹರವನ್ನು ಪಡೆದುಕೊಳ್ಳುತ್ತದೆ. ಗೊತ್ತಿರುವುದನ್ನು ಪರರೊಂದಿಗೆ ಹಂಚಿಕೊಳ್ಳಿ. ಆಗ ಮಾತ್ರ ಹೊಸ ಹೊಸ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಇಲ್ಲಿ ನನಗೆ ಗೊತ್ತಿರುವುದನ್ನು ನನ್ನ ಸಹಪಾಠಿಗೆ ಹೇಳಿದರೆ ಅವನು ಜಾಣನಾಗುತ್ತಾನೆ ಎನ್ನುವ ಅಭಿಪ್ರಾಯವೇ ಇದಕ್ಕೆ ಕಾರಣ. ಮೊದಲು ಇದನ್ನು ತೆಗೆದು ಹಾಕಿ.

ಶಿವಾನಂದ್‌ ಎಚ್‌.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.