ಬಿಡುಗಡೆ ತವಕದಲ್ಲಿ ಆಯೆ ಏರ್‌ ?


Team Udayavani, Mar 7, 2019, 7:54 AM IST

7-mach-11.jpg

ಆಕರ್ಷಕ ಟೈಟಲ್‌ ಮೂಲಕ ಸುದ್ದಿಯಾಗಿರುವ ಸಿನೆಮಾ ‘ಆಯೆ ಏರ್‌?’ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಕುತೂಹಲ ಮೂಡಿಸಿದ್ದು, ಶೀಘ್ರದಲ್ಲಿ ಬಿಡುಗಡೆಯ ನಿರೀಕ್ಷೆಯಲ್ಲಿದೆ. ಅಂದಹಾಗೆ, ಸಿನೆಮಾದ ಟೀಸರ್‌ ಈಗಾಗಲೇ ಬಿಡುಗಡೆಯಾಗಿದ್ದು, ಅದಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಕೆ. ಮಂಜುನಾಥ್‌ ಅವರದ್ದು ವಿಶೇಷವಾಗಿ ಗಮನ ಸೆಳೆಯುವಂತಹ ಕೆಲಸವನ್ನು ಈ ಸಿನೆಮಾದಲ್ಲಿ ಮಾಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಎಲ್ಲವೂ ಮಂಜುನಾಥ್‌ ಅವರದ್ದು. ಸಿನೆಮಾದ ನಿರ್ದೇಶನದ ಜವಾಬ್ದಾರಿಯೂ ಇವರದ್ದೇ ಆಗಿದೆ. ಶ್ರೀಕಾಂತ್‌ ರೈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ಅರವಿಂದ ಬೋಳಾರ್‌ ಅವರು ವಿಶೇಷ ಪಾತ್ರದಲ್ಲಿ ಮಿಂಚಲಿದ್ದು, ಭರ್ಜರಿ ನಗುವಿಗೆ ಇಲ್ಲಿ ಯಥೇತ್ಛ ಅವಕಾಶವಿದೆ. ಕೋಸ್ಟಲ್‌ವುಡ್‌ನ‌ ಪ್ರಮುಖ ಕಲಾವಿದರು ನಟಿಸಿದ್ದಾರೆ. ಕೆಲವು ಹೊಸ ಪ್ರತಿಭಾನ್ವಿತ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಭರ್ಜರಿ ಮನೋರಂಜನೆ ಖಚಿತ ಎಂದು ಚಿತ್ರ ತಂಡ ಹೇಳುತ್ತಿದೆ. ಸಂಗೀತದಲ್ಲಿ ಶ್ರೀಧರ ದೀಕ್ಷಿತ್‌ (ಅರುಣ್‌), ಛಾಯಾಗ್ರಹಣದಲ್ಲಿ ಶ್ರೀನಿವಾಸನ್‌, ಸಂಕಲನದಲ್ಲಿ ಕಾರ್ತಿಕ್‌, ನೃತ್ಯದಲ್ಲಿ ವಿಕ್ರಮ್‌ ಅವರ ದುಡಿದಿದ್ದಾರೆ. ಟೋನಿ ಅವರು ಸಹ ನಿರ್ದೇಶಕರು. ಜತೆಗೆ ಇದೇ ಕೆಲಸದಲ್ಲಿ ತುಳಸಿದಾಸ್‌ ಮಂಜೇಶ್ವರ್‌ ಅವರು ಕೂಡ ದುಡಿದಿದ್ದಾರೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

12

Uv Fusion: ತ್ಯಾಗಜೀವಿಗಳಾಗೋಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.