ಎಂಡೋ ಪೀಡಿತರ ಬದುಕಿನಲ್ಲೊಬ್ಬ ‘ಬಲಿಪ’!


Team Udayavani, Aug 16, 2018, 12:57 PM IST

16-agust-13.jpg

ಎಂಡೋಸಲ್ಫಾನ್‌ ವಿಷ ಮಳೆಯಿಂದ ನೂರಾರು ಜನ ಇಂದಿಗೂ ಯಾತನಾಮಯ ಜೀವನ ಸಾಗಿಸುತ್ತಿರುವ ಸಂಗತಿ ನಮ್ಮ ಕಣ್ಣಮುಂದಿದೆ. ನೂರಾರು ಜನರದ್ದು ಯಾತನಾಮಯ ಬದುಕು. ಕಂಡು- ಕೇಳಲು ಅರಿಯದಷ್ಟು ವಿಚಿತ್ರ ಹಾಗೂ ವಿಶೇಷ. ಆದರೂ ಸತ್ಯ. ಎಂಡೋಪೀಡಿತರ ಜೀವನ ಅಷ್ಟರ ಮಟ್ಟಿಗೆ ನರಕಸದೃಶವಾಗಿ ಪರಿಣಮಿಸಿದೆ. ಇದನ್ನೇ ಕಥಾವಸ್ತುವಾಗಿಟ್ಟುಕೊಂಡು ಪ್ರಸಾದ್‌ ಅರುವ ಅವರ ನಿರ್ದೇಶನದಲ್ಲಿ ‘ಬಲಿಪೆ’ ಸಿನೆಮಾ ಮಾಡಲಾಗಿದೆ.

ಸದ್ದಿಲ್ಲದೆ ಈಗಾಗಲೇ ಶೂಟಿಂಗ್‌ ಕೂಡ ಮುಗಿಸಿದೆ. ಚಿರತೆಗಿಂತಲೂ ಬಲಿಷ್ಠ ಎಂಬ ನುಡಿಗಟ್ಟಿನಲ್ಲಿ ನಾಣ್ಣುಡಿ ಇರುವ ಬಲಿಪೆಯನ್ನೇ ಈ ಸಿನೆಮಾದ ಟೈಟಲ್‌ನಲ್ಲಿ ಬಳಸಲಾಗಿದೆ. ಅಂದಹಾಗೆ, ಹೇಮಂತ್‌ ಸುವರ್ಣ ಇದರ ನಿರ್ಮಾಪಕರು. ಹರ್ಷಿತ್‌ ನಾಯಕ, ಅಂಕಿತಾ ಪಟ್ಲ ನಾಯಕಿ. ಅರವಿಂದ ಬೋಳಾರ್‌, ರಂಜನ್‌ ಬೋಳೂರು, ಗಿರೀಶ್‌ ಹೆಗ್ಡೆ, ಪ್ರಾಣ್‌ ಶೆಟ್ಟಿ, ಧೃತಿ ನಾಯಕ್‌, ಐಶ್ವರ್ಯಾ ಆಚಾರ್ಯಾ ಮುಂತಾದವರು ಸಿನೆಮಾದಲ್ಲಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿವೆ. ಕೀರ್ತನ್‌ ಭಂಡಾರಿ ಮತ್ತು ಸುರೇಶ್‌ ಬಲ್ಮಠ ಸಾಹಿತ್ಯ, ರಕ್ಷಿತ್‌ ವಶಿಷ್ಠ ರಾಗ ಸಂಯೋಜನೆ. ಮೆಹಬೂಬ್‌, ಸಂಚಿತ್‌ ಹೆಗ್ಡೆ ಹಾಡಿದ್ದಾರೆ. ಅಭಿಷೇಕ್‌ ಅರ್ಕುಳ ಸಹ ನಿರ್ದೇಶನ, ರಕ್ಷಿತ್‌ ಚಿನ್ನು ಛಾಯಾಗ್ರಹಣ. ಕೆ.ಎನ್‌.ಪ್ರಕಾಶ್‌ ಸಂಕಲನ.

ಟಾಪ್ ನ್ಯೂಸ್

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.