ಚೇತನ್‌ ಮುಂಡಾಡಿ ಸೆಕೆಂಡ್‌ ಎಂಟ್ರಿ! 


Team Udayavani, Jul 19, 2018, 2:53 PM IST

19-july-13.jpg

ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್‌ ಮುಂಡಾಡಿ ಎರಡನೇ ಬಾರಿಗೆ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಡುವ ತವಕದಲ್ಲಿದ್ದು, ಹೆಚ್ಚಾ ಕಡಿಮೆ ತನ್ನ ಎರಡನೇ ಸಿನೆಮಾವನ್ನು ಆ. 28ರಿಂದ ಶೂಟಿಂಗ್‌ ನಡೆಸಲಿದ್ದಾರೆ.  ತಮ್ಮ ಮೊದಲ ಚಿತ್ರ ‘ಮದಿಪು’ ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿ ಗೆದ್ದುಕೊಂಡ ಮುಂಡಾಡಿ ಗೋವಿನ ವಿಚಾರವನ್ನು ಮುಂದಿಟ್ಟು ಸಿನೆಮಾ ಮಾಡಲಿದ್ದಾರೆ. ಕರಾವಳಿ ಭಾಗದಲ್ಲಿ ಗೋವಿನ ಪ್ರಾಮುಖ್ಯತೆ, ಗೋವಿನಿಂದಾಗುವ ರಾಜಕೀಯ ಹಾಗೂ ಇನ್ನಿತರ ಎಗ್ಗೆಗಳನ್ನು ಸೇರಿಸಿಕೊಂಡು ಎರಡನೇ ಸಿನೆಮಾ ಮಾಡಲಿದ್ದಾರೆ. ಕುಂದಾಪುರದಲ್ಲಿ ನಡೆದ ಗೋಹತ್ಯೆ ಗಲಭೆ ಕುರಿತ ನೈಜ ಘಟನೆ ಈ ಚಿತ್ರದ ಕಥೆ ಎಂದು ಅವರು ಈಗಾಗಲೇ ತಿಳಿಸಿದ್ದಾರೆ.

ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಈ ಘಟನೆ ಈಗ ಸಿನೆಮಾ ರೂಪ ಪಡೆದುಕೊಳ್ಳುತ್ತಿದೆ. ಕರಾವಳಿ ಮೂಲದವರಾದ ಚೇತನ್‌ ಮುಂಡಾಡಿ ಇಂಥ ನೈಜ ಘಟನೆಗಳನ್ನು ಖುದ್ದು ನೋಡಿ ಅದರ ನಡುವೆಯೇ ಬೆಳೆದಿದ್ದು, ಅಲ್ಲಿನ ಜನಜೀವನ, ಧರ್ಮ ಮತ್ತು ಬದುಕಿನ ನಡುವಿನ ಸಂಘರ್ಷಗಳನ್ನು ಹತ್ತಿರದಿಂದ ನೋಡಿದ್ದಾರೆ. ಇದು ಚಿತ್ರಕತೆ ಆಯ್ಕೆ ವಿಚಾರದಲ್ಲಿ ದೊಡ್ಡ ತಿರುವು ನೀಡಿದೆ.  ಅಂದಹಾಗೆ, ಕತೆ, ಚಿತ್ರಕತೆ, ಸಂಭಾಷಣೆ ಚೇತನ್‌ ಮುಂಡಾಡಿ, ವಿನು ಬಳಂಜ ಮತ್ತು ಅಕ್ಷಯ್‌ ಕಥೆ ವಿಸ್ತರಿಸಿದ್ದಾರೆ.  ಈ ಚಿತ್ರಕ್ಕೂ ಮದಿಪು ಚಿತ್ರದ ತಂತ್ರಜ್ಞರ ಬಹುತೇಕ ತಂಡವನ್ನೇ ಮುಂದುವರಿಸಲು ನಿರ್ಧರಿಸಿದ್ದಾರೆ. ವಿ.ಮನೋಹರ್‌ ಸಂಗೀತ, ಛಾಯಾಗ್ರಾಹಣ- ಗಣೇಶ್‌ ಹೆಗಡೆ, ಉಗ್ರಂ ಶ್ರೀಕಾಂತ್‌ ಎಡಿಟಿಂಗ್‌ ವಿಭಾಗದಲ್ಲಿ ಕೆಲಸ ಮಾಡಲಿದ್ದಾರೆ ಎಂಬುದು ಸದ್ಯದ ಮಾಹಿತಿ.  

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.