ಬಂದರಿನಲ್ಲಿ ಒಂದಲ್ಲ .. ಎರಡಲ್ಲ !
Team Udayavani, Jul 12, 2018, 2:23 PM IST
ಸದಾ ಜನಜಂಗುಳಿಯಲ್ಲಿ ಗಿಜಿಗುಡುವ ಮಂಗಳೂರಿನ ಬಂದರ್ನಲ್ಲಿ ಕೋಸ್ಟಲ್ವುಡ್ನ ಭರವಸೆಯ ನಟ ಸಾಯಿಕೃಷ್ಣ ಕುಡ್ಲ ಅವರ ಅಭಿನಯದ ಕನ್ನಡ ಸಿನೆಮಾವೊಂದು ಸದ್ದಿಲ್ಲದೆ ಶೂಟಿಂಗ್ ಮುಗಿಸಿದೆ. ‘ರಾಮ ರಾಮ ರೇ’ ಸಿನೆಮಾ ನಿರ್ದೇಶಕ ಸತ್ಯಪ್ರಕಾಶ್ ಆ್ಯಕ್ಷನ್ ಕಟ್ ಹೇಳಿದ ಈ ಸಿನೆಮಾದ ಹೆಸರು ‘ಒಂದಲ್ಲ.. ಎರಡಲ್ಲ..!
ಸ್ಮಿತಾ ಉಮಾಪತಿ ನಿರ್ಮಾಣದ ಈ ಸಿನೆಮಾ ವಿಭಿನ್ನ ಲುಕ್ನಲ್ಲಿ ಮೂಡಿಬಂದಿದ್ದು, ಇದರ ಟ್ರೇಲರ್ ಬುಧವಾರ ಸಂಜೆ ಬಿಡುಗಡೆಯಾಗಿದೆ. ರಂಗಭೂಮಿಯ ಕಲಾವಿದರನ್ನು ಮುಖ್ಯಭೂಮಿಕೆಯಲ್ಲಿಟ್ಟು ಈ ಸಿನೆಮಾ ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ನಿರೀಕ್ಷೆ ಕೂಡ ಮೂಡಿಸಿದೆ. ಕದ್ರಿ, ಬಂಟ್ಸ್ಹಾಸ್ಟೆಲ್ ಸಹಿತ ಮಂಗಳೂರಿನ ವಿವಿಧ ಭಾಗದಲ್ಲಿ ಸಿನೆಮಾದ ಶುಟಿಂಗ್ ನಡೆದಿದೆ. ಹೆಚ್ಚಾ ಕಡಿಮೆ ಆಗಸ್ಟ್ನಲ್ಲಿ ಈ ಸಿನೆಮಾ ರಾಜ್ಯಾದ್ಯಂತ ತೆರೆಕಾಣಲಿದೆ. ಹುಡುಗನೊಬ್ಬನ ಕಥೆಯನ್ನು ಒಂದಲ್ಲ.. ಎರಡಲ್ಲ ಮೂಲಕ ವಿಶೇಷವಾಗಿ ಚಿತ್ರೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.